ಬಾಲ್ಯ ವಿವಾಹ ತಡೆಗೆ ಹೋರಾಟವನ್ನೇ ನಡೆಸುತ್ತಿರುವ ದಕ್ಷ ಅಧಿಕಾರಿಯಾದ ಶರಣಮ್ಮ ಕರ್ನೂರ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವುದರ ಜೊತೆಗೆ ತಮ್ಮ ಪ್ರತಿಷ್ಠೆಯನ್ನು ಹೆಚ್ಚಿಸಿದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶರಣಮ್ಮ ಕರ್ನೂರ್ ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ... ತೈಲ ಬೆಲೆಯೇರಿಕೆ: ಮಸ್ಕಿ ತಾಲೂಕಿನಾದ್ಯಂತ ಕಾಂಗ್ರೆಸ್ ನಿಂದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೇಂದ್ರ ಸರಕಾರದ ತೈಲ ಬೆಲೆಯೇರಿಕೆಯನ್ನು ವಿರೋಧಿಸಿ ಪೆಟ್ರೋಲ್ ಬಂಕ್ ಗಳ ಎದುರು ಕಾಂಗ್ರೆಸ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ತಾಲೂಕು ಕೇಂದ್ರ, ಎಲ್ಲ ಹೋಬಳಿ/ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯತಿ ... ಅಂತರಗಂಗೆ ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ: ಸಂಭ್ರಮದ ಸಮಾಪನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ ಅತಿ ಸರಳ ಹಾಗೂ ವಿಜ್ರಂಭಣೆಯಿಂದ ಜರುಗಿತು. ಕೋವಿಡ್ 19 ಅಲೆ ಇರುವುದರಿಂದ ಸರಕಾರದ ಆದೇಶದ ಪ್ರಕಾರ ಸ... ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು. ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್... ಮುಂಗಾರು ಮತ್ತೆ ಚುರುಕು: ಜೂನ್ 13ರ ಬಳಿಕ ಭಾರಿ ಮಳೆ ನಿರೀಕ್ಷೆ; ರೆಡ್ ಅಲರ್ಟ್ ಘೋಷಣೆ ಬೆಂಗಳೂರು(reporterkarnataka news): ಮುಂಗಾರು ಸದ್ಯ ದುರ್ಬಲವಾಗಿದ್ದರೂ ಜೂನ್ 13ರ ಬಳಿಕ ಅದು ಚುರುಕುಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್... ರಾಜ್ಯ ಸರಕಾರದಿಂದ ಜನತೆಯ ಜೇಬಿಗೆ ಕತ್ತರಿ : ಕೊರೊನಾದಿಂದ ತತ್ತರಿಸಿ ಹೋದ ನಡುವೆಯೆ ಈ ನಿರ್ಧಾರ ! ಬೆಂಗಳೂರು(Reporter Karnataka News) ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆಯ ವಸ್ತುಗಳ ದರ ಏರಿಕೆಯ ಹೊರೆ ಹೊರಲಾಗದೆ ಒದ್ದಾಡುತ್ತಿರುವ ಜನತೆಗೆ ರಾಜ್ಯ ಸರಕಾರ ವಿದ್ಯುತ್ ದರ ಏರಿಕೆ ಮಾಡಿ ಮತ್ತೊಂದು ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರವನ್ನು ಸರಾಸರಿ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಸಚಿವ ಉದಾಸಿ ಹಾಗೂ ಶೇಖರಪ್ಪ ತಳವಾರರಿಗೆ ನುಡಿ ನಮನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@ gmail.com ಮಸ್ಕಿ ಬಿಜೆಪಿ ಕಾರ್ಯದಲ್ಲಿ ಮಾಜಿ ಸಚಿವ, ಹಾನಗಲ್ ಶಾಸಕ ಸಿ.ಎಂ.ಉದಾಸಿ ಮತ್ತು ಮಸ್ಕಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ಶೇಖರಪ್ಪ ತಳವಾರ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಮಸ್... ಕಾಡಸಿದ್ದೇಶ್ವರ ಮಠದಲ್ಲಿ ಸಿದ್ಧಪಡಿಸಿದ ಕೊರೊನಾ ಇಮ್ಯುನಿಟಿ ಬೂಸ್ಟರ್ ಗೆ ಚಾಲನೆ ಸಿಂಧನೂರು(reporterkarnataka news): ಮಹಾರಾಷ್ಟ್ರ ಕನೇರಿಯ ಶ್ರೀಕ್ಷೇತ್ರ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಠದಿಂದ ಕೊರೊನಾ ತಡೆಗೆ ಸಿದ್ಧಪಡಿಸಿದ ಇಮ್ಯುನಿಟ ಬೂಸ್ಟರ್ ಔಷಧವನ್ನು ಸಿಂಧನೂರು ತಾಲೂಕಿನಾದ್ಯಂತ ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ... ಪ್ರೊ.ಬಿ.ಕೃಷ್ಣಪ್ಪನವರ 87ನೇ ಹುಟ್ಟುಹಬ್ಬ ಆಚರಣೆ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಿದ ಮಲ್ಲೇಶ್ ಗೆ ಸನ್ಮಾನ ರಾಹುಲ್ ಅಥಣಿ ಬೆಳಗಾಮಿ info.reporterkarnataka@gmail.com ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 87ನೇಯ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೆಳಗಾವಿ ಜಿಲ್ಲಾ ಸಮಿತಿ ಹಾಗೂ ಅಥಣಿ ತಾಲೂಕ ಸಮಿತಿ ಆಶ್ರಯದಲ್ಲಿ ಅಥಣಿ ತಾಲೂಕಿನಲ್ಲಿ ಕೋವಿಡ್ ನಿಂದ ಮೃ... ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಭತ್ತದ ಬೆಳೆ ಸ್ಪರ್ಧೆ:ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಪ್ರಶಸ್ತಿ ವಿತರಣೆ ಮಂಗಳೂರು (reporterkarnataka news):-ಕೃಷಿ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಗಾರರಲ್ಲಿ ಉತ್ಪಾದನಾ ಮತ್ತು ಉತ್ಪಾದಕತೆ ಹೆಚ್ಚಿಸಿ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಪ್ರತಿ ವರ್ಷ ಭತ್ತದಲ್ಲಿ ಹೆಚ್ಚು ಇಳುವರಿ ಪಡೆದ ರೈತರಿಗೆ ತಾಲೂಕು/ಜಿಲ್ಲ... « Previous Page 1 …183 184 185 186 187 … 197 Next Page » ಜಾಹೀರಾತು