ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಥಣಿಯ ಹಲ್ಯಾಳದ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಧರ್ಮಸ್ಥಳ ಸ್ವಸಹಾಯ ಸಂಘದ ಎಲ್ಲ ಮಹಿಳೆಯರು ಸೇರಿ ದೇ... ಕೋಲಾರದಲ್ಲಿ ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನ: ಅನುದಾನ ನೀಡಲು ಕೇಂದ್ರ ಸಚಿವರಿಗೆ ವೈಎಎನ್ ಮನವಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅಂತರ್ಜಲ1200 ಅಡಿಗಳಿಗೆ ಹೋಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನಕ್ಕೆ ತಗಲುವ 500 ಕೋಟಿ ರೂ ಅನುದಾನ ಒದಗಿಸುವಂತೆ ಕೇಂದ್ರ ಜ... ಪಿಡಿಎ ಮೆಷಿನ್ ವಾಪಸ್ ಪಡೆದಿಲ್ಲ: ಬೆಂಗಳೂರು ನಗರ ಸಂಚಾರ ಜಂಟೀ ಪೊಲೀಸ್ ಆಯುಕ್ತರು ಬೆಂಗಳೂರು(reporterkarnataka.com): ಹಿರಿಯ ಪೊಲೀಸ್ ಅಧಿಕಾರಿಗಳು ಸಂಚಾರ ಪೊಲೀಸರು ನಿಯಮ ಜಾರಿ ಮಾಡಲು ಉಪಯೋಗಿಸುವ ಪಿಡಿಎ ಉಪಕರಣಗಳನ್ನು ವಾಪಸ್ ಪಡೆದಿರುವುದಿಲ್ಲ ಎಂದು ಬೆಂಗಳೂರು ನಗರ ಸಂಚಾರ ಜಂಟೀ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪಿಡಿಎ ಉಪಕರಣ ವಾಪಸ್ ಪಡೆದಿರುವುದಾಗಿ ಕೆಲವು ಮಾಧ್ಯಮಗಳಲ್... ಮಸ್ಕಿ; ಕಾಂಗ್ರೆಸ್ ಪಕ್ಷದಿಂದ ಮುಂಬರುವ ಜಿಪಂ, ತಾಪಂ, ಪುರಸಭೆ ಚುನಾವಣೆ ಪೂರ್ವಭಾವಿ ಸಭೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮತದಾರರು ಮತ್ತೆ ಕಾಂಗ್ರೆಸ್ ಪಕ್ಷವನ್ನು ಆಶೇರ್ವದಿಸಬೇಕು. ಮತದಾರರನ್ನು ಹುರಿದುಂಬಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕ... SSLC ಶೇಕಡ 99.99 ಫಲಿತಾಂಶ ; 8.76ಲಕ್ಷ ವಿದ್ಯಾರ್ಥಿಗಳಲ್ಲಿ ಒಬ್ಬ ಅನುತ್ತೀರ್ಣ ! ಬೆಂಗಳೂರು(Reporterkarnataka.com) 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ. SSLC ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ SSLC Result click here ಒಬ... Traveling Story | ಗೇರ್ಲೆಸ್(ಸಾದಾ) ಸೈಕಲ್ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ ಅನುಷ್ ಪಂಡಿತ್, ಮಂಗಳೂರು ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnata@gmail.com ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನು... ವಿಧಾಸೌಧ ಮುಂಭಾಗದಲ್ಲಿ ನೆಹರೂ ಪ್ರತಿಮೆ ಮರುಸ್ಥಾಪನೆ: ಪ್ರಥಮ ಪ್ರಧಾನಿಯ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ ಬೆಂಗಳೂರು (reporterkarnataka.com): ದೇಶದ ಪ್ರಥಮ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರು ದೇಶದ ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಅಭಿವೃದ್ದಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಅವರು ಹಾಕಿಕೊಟ್ಟ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ... ಅಥಣಿ: ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ, ಪರಿಶೀಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು, ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿ ... ಮಸ್ಕಿ ಜಲಾಶಯಕ್ಕೆ ನೂತನ ಶಾಸಕ ತುರ್ವಿಹಾಳ ಬಾಗಿನ ಸಮರ್ಪಣೆ; ರಸ್ತೆ ಕಾಮಗಾರಿಗೆ ಚಾಲನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಮಾರಲದಿನ್ನಿ ಡ್ಯಾಂ ಜಲಾಶಯಕ್ಕೆ ನೂತನ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಬಾಗಿನ ಸಮರ್ಪಿಸಿದರು. ರೈತರ ಹಿತಕ್ಕಾಗಿ, ರೈತರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡಿಕೊಡಲು ಸದಾ ಸಿದ್ದ. ನನ್ನ ಅ... ಗೋವಾ ರಾಜ್ಯಪಾಲರಿಂದ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ ಪಣಜಿ(reporterkarnataka.com): ಗೌಡ ಸಾರಸ್ವತ ಸಮಾಜದ ಕೊಚ್ಚಿಯಲ್ಲಿರುವ ಕೊಚ್ಚಿನ್ ತಿರುಮಲ ದೇವಳದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರನ್ನು ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ ಭೇಟಿಯಾಗಿ ಆಶೀರ್ವಾದ ಪಡೆದರು. « Previous Page 1 …183 184 185 186 187 … 214 Next Page » ಜಾಹೀರಾತು