ಪ್ರವಾಹ ಪರಿಸ್ಥಿತಿ: ಜಮಖಂಡಿ- ಮೀರಜ್ ಅಂತರ್ ರಾಜ್ಯ ಹೆದ್ದಾರಿ ಜಲಾವೃತ; ಕೃಷ್ಣಾ ಸೇರಿದ 1 ಲಕ್ಷ ಕ್ಯೂಸೆಕ್ಸ್ ನೀರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ... ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ... ಮಳೆ ಬಂದ್ರೆ ನರಕಯಾತನೆ ಅನುಭವಿಸುವ ಜನರು !: ಕ್ಯಾರೆ ಎನ್ನದ ಅಧಿಕಾರಿಗಳು; ಜನರ ಗೋಳು ಕೇಳುವವರ್ಯಾರು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಬಳಗನೂರು ಸಮೀಪದ ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದ್ರೆ ಇಡೀ ವಾರ್ಡಿನ ಜನರಿಗೆ ನದಿ ದಾಟುವಂತ ಪರಿಸ್ಥಿತಿ ಎದುರಾಗುತ್ತದೆ. ಗ್ರಾಮಗಳ ಸುರಕ್ಷತೆಗಾಗಿ ಸರಕಾರದಿಂದ ಸಾಕಷ್ಟು ಯೋಜನೆಗ... ಅಥಣಿ ಕೊಕಟನೂರು: 31.80 ಲಕ್ಷ ವೆಚ್ಚದ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಕುಮಟಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕುಡಿಯು ನೀರು ಅತ್ಯ ಅಮೂಲ್ಯ ನಮ್ಮ ವಿಧಾನಸಭೆ ಕ್ಷೇತ್ರದ ಎಲ್ಲಾ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವಂತಾಗಬೇಕು, ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಿ ಎಂದು ಶಾಸಕ ಹಾಗೂ ಕೊಳಗೇರಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು. ... ಡಿಜಿಟಲ್ ಪ್ರಪಂಚಕ್ಕೆ ಎಂಟ್ರಿ: ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ ಮಂಗಳೂರು(reporterkarnataka news): ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವ... 5 ಕೋಟಿ ರೂ. ವೆಚ್ಚದಲ್ಲಿ ಶ್ರೀನಿವಾಸಪುರ ಕ್ರೀಡಾಂಗಣ ಅಭಿವೃದ್ಧಿ, ಅನಧಿಕೃತ ನಿರ್ಮಾಣ ತೆರವುಗೊಳಿಸಿ: ಶಾಸಕ ರಮೇಶ್ ಕುಮಾರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದ ಕ್ರೀಡಾಂಗಣವನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ಮಾದರಿ ಕ್ರೀಡಾಂಗಣವನ್ನಾಗಿ ರೂಪಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು . ಪಟ್ಟಣದ ಪುರಸಭೆ ಕಚೇರಿ ಸಭಾ... ಪ್ರಸಿದ್ಧ ಪ್ರವಾಸಿ ತಾಣ, ಯಾತ್ರಾಸ್ಥಳ ಕೋಟೆಬೆಟ್ಟಕ್ಕಿಲ್ಲ ಸರಿಯಾದ ರಸ್ತೆ: ಅಭಿವೃದ್ಧಿ ಪಡಿಸಲು ಶಾಸಕರಿಗೆ ಆಗ್ರಹ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ತಾಲೂಕಿನ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಬೆಟ್ಟ ಗ್ರಾಮಕ್ಕೆ ಹೋಗುವ ರಸ್ತೆ ತೀರಾ ಕೆಟ್ಟು ಹೋಗಿದ್ದು, ಜನ ಹಾಗೂ ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ.ರಸ್ತೆ ಕೆಸರು ಗುಂಡಿಯಿಂದ ತುಂಬಿದ್ದು, ಕೊಚ್ಚೆ ಹೊಂಡಗಳ... ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಸ್ಕಿ,ಯಲ್ಲಿ 3 ವಿದ್ಯಾರ್ಥಿಗಳು ಗೈರು, 810 ಮಂದಿ ಹಾಜರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಬಾಲಕಿಯರ ಪ್ರೌಢ ಶಾಲೆಯಲ್ಲಿ ಒಟ್ಟು 200 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದರು ಬಾಲಕರ ಪ್ರೌಢಶಾಲೆ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿ 2 124 ವಿದ್ಯಾರ್ಥಿಗಳು ಹಾಜರಾಗಿದ್ದರು. ಜೋಗಿನ ... ಗ್ರಾಮ ಪಂಚಾಯಿತಿ ಸದಸ್ಯನಿಂದ ಮದ್ಯದಂಗಡಿಗೆ ಜೈ: ರೈತ ಸಂಘ, ಹಸಿರು ಸೇನೆ ಗರಂ; ಅಮಾನತಿಗೆ ಆಗ್ರಹ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಉತ್ತರ ಕರ್ನಾಟಕದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಮದ್ಯಪಾನದ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಜನಾಂದೋಲನವೇ ನಡೆಸುತ್ತಿದ್ದರೆ, ಅಥಣಿಯಲ್ಲಿ ಜನರಿಂದ ಆರಿಸಿ ಹೋದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಮದ್ಯಪಾನ ಪರ ಜೈ ಹಾಕಿದ ಶಾಕಿಂಗ್ ... ವೃಕ್ಷಮಾತೆಗೆ ಮೊದಲ ಡೋಸ್: ಕೊರೊನಾ ಲಸಿಕೆ ಪಡೆದುಕೊಂಡ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಹಾಸನ (reporterkarnataka news): ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಭಾನುವಾರ ಮೊದಲ ಡೋಸ್ ಕೊರೊನಾ ವ್ಯಾಕ್ಸಿನ್ ಪಡೆದುಕೊಂಡರು. ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ತನ್ನ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಲಸಿಕೆ ಪಡೆದುಕೊಂಡರು.ಅನಾರೋಗ್ಯ ಹಿನ್ನೆಲೆಯಲ... « Previous Page 1 …185 186 187 188 189 … 209 Next Page » ಜಾಹೀರಾತು