ನಿಜವಾಯಿತು ಮೈಲಾರ ಸ್ವಾಮೀಜಿ ಮಾತು: ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಆದ್ರು ಮುಖ್ಯಮಂತ್ರಿ!! ರಾಣಿಬೆನ್ನೂರು(reporterkarnataka news): ರಾಜ್ಯದ ಕಾರಣಿಕ ಕ್ಷೇತ್ರಗಳಲ್ಲೊಂದಾದ ಶ್ರೀ ಮೈಲಾರಲಿಂಗೇಶ್ವರ ಕ್ಷೇತ್ರದ ಸ್ವಾಮೀಜಿ ಅವರ ಮಾತು ಒಂದು ತಿಂಗಳು ಕಳೆಯುವುದರೊಳಗೆ ನಿಜವಾಗಿದೆ. ಸ್ವಾಮೀಜಿಯವರ ಮಾತಿನಂತೆ ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರು ಈ ನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ... BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ಶಾಸಕಾಂಗ ಸಭೆಯಲ್ಲಿ ನಿರ್ಧಾರ ಬೆಂಗಳೂರು (Reporter Karnataka.com) ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆ... ಅಧಿಕಾರ ಇಲ್ಲದಿದ್ದರೂ ಅಲ್ಪಮಟ್ಟಿನ ಸಹಾಯಹಸ್ತ ನೀಡಿದ್ದೇನೆ: ಮಾಜಿ ಶಾಸಕ ಚೆಲುವರಾಯಸ್ವಾಮಿ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಅಧಿಕಾರ ಇಲ್ಲದಿದ್ದರೂ ಕೊರೊನಾ ಸಂಕಷ್ಟದಲ್ಲಿ ಜನರಿಗೆ ಅಲ್ಪಮಟ್ಟಿಗೆ ಸಹಾಯ ಮಾಡುವುದು ನನ್ನ ಗುರಿಯಾಗಿದೆ ಎಂದು ಮಾಜಿ ಶಾಸಕರ ಚೆಲುವ ಸ್ವಾಮಿ ಹೇಳಿದರು. ಅವರು ನಾಗಮಂಗಲದ ಶ್ರೀ ಸೌಮ್ಯಕೇಶವ ದೇವಾಲಯ ಆವರಣದಲ್ಲಿ ತಾಲೂ... ಸಮಗ್ರ ಕೃಷಿ ಅಭಿಯಾನ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ: ರೈತರಿಗೆ ಸಿಗಲಿದೆ ಮಾಹಿತಿ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಮುಂಗಾರು ಹಂಗಾಮಿನ ಮಳೆಗಾಲದಲ್ಲಿ ರೈತರಿಗೆ ಅನುಕೂಲ ದೊರೆಯುವ ಸಮಗ್ರ ಮಾಹಿತಿಯುಳ್ಳ ಎಲ್ಲಾ ಹೋಬಳಿಗಳಲ್ಲಿ ಸಂಚರಿಸಲಿರುವ ಕೃಷಿ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ನೀಡಿದರು. ಅವರು ನಾಗಮಂಗಲದ ಮಿನಿವಿಧಾನಸೌಧ ಎದುರ... ಮಸ್ಕಿಯಲ್ಲಿ ಕಾರ್ಗಿಲ್ ವಿಜಯಯಾತ್ರೆ: ಬೈಕ್ ಓಡಿಸಿದ ಶಾಸಕ ಬಸನಗೌಡ ತುರುವಿಹಾಳ ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ತುರುವಿಹಾಳ ಪಟ್ಟಣದಲ್ಲಿ ಬೈಕ್ ಮೂಲಕ ಕಾರ್ಗಿಲ್ 22 ನೇ ವರ್ಷದ ಜಯಂತೋತ್ಸವ ವನ್ನು ಆಚರಿಸಲಾಯಿತು. ... ಜಲಾವೃತಗೊಂಡ ಮನೆಯಿಂದ ಸಾಮಗ್ರಿ ಸ್ಥಳಾಂತರ ವೇಳೆ ದುರ್ಘಟನೆ: ಪ್ರವಾಹಕ್ಕೆ ಕೊಚ್ಚಿ ಹೋದ ರೈತ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಸಮೀಪ ಮನೆಯ ಸಾಮಗ್ರಿ, ದನಕರು ಸ್ಥಳಾಂತರ ವೇಳೆ ನದಿಯ ನೀರಿನಲ್ಲಿ ಸವದಿ ಗ್ರಾಮದ ರಾಮಗೌಡ ಸಿದಗೌಡ ಪಾಟೀಲ(55) ಕೊಚ್ಚಿ ಹೋದ ದುರ್ಘಟನೆ ಭಾನುವಾರ ಸಂಜೆ ನಡೆದಿದೆ. ಘಟನಾ ಸ್ಥಳಕ್ಕೆ ಅಥಣಿ... ನೂತನ ಸಂಪುಟ: ಕಾರ್ಕಳದ ಸುನಿಲ್, ಹಾಸನದ ಪ್ರೀತಂ ಗೌಡ ಸೇರಿದಂತೆ 12 ಹೊಸ ಮುಖ?: ಹಾಗಾದರೆ ಹಳೆಬರಲ್ಲಿ ಯಾರಿಗೆಲ್ಲ ಕೊಕ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಯಡಿಯೂರಪ್ಪ ರಾಜೀನಾಮೆ ಬಳಿಕ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟದ ಕುರಿತು ಚರ್ಚೆ ಆರಂಭವಾಗಿದೆ. ಸಿಎಂ ಪಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಆರಂಭಗೊಂಡು ಮುರುಗೇಶ್ ನಿರಾಣಿ ವರೆ... ಮಸ್ಕಿ: ಅಭಿನಂದನ್ ಸಂಸ್ಥೆಯಿಂದ ಕಾರ್ಗಿಲ್ ವಿಜಯ್ ಯಾತ್ರೆ; ಮೌನ ಪ್ರಾರ್ಥನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಅಭಿನಂದನ್ ಸಂಸ್ಥೆಯ ವತಿಯಿಂದ ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ದೈವದ ಕಟ್ಟೆಯಿಂದ ವಿಜಯ್ ಯಾತ್ರೆಯನ್ನು ಕೈಗೊಳ್ಳಲಾಯಿತು. ಯುದ... ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ: ರೈತರ ನೂರಾರು ಟ್ರಾನ್ಸಫಾರ್ಮಗಳು ಕೃಷ್ಣಾ ನದಿ ಪ್ರವಾಹದಲ್ಲಿ ಮುಳುಗಡೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ನದಿಯಲ್ಲಿ ದಿನದಿಂದ ದಿನ ಪ್ರವಾಹ ಹೆಚ್ಚು ಆಗುತ್ತಿರುವುದರಿಂದ ಕೃಷ್ಣಾ ನದಿ ಪಕ್ಕದಲ್ಲಿರುವ ರೈತರ ನೂರಾರು ಟ್ರಾನ್ಸಫಾರ್ಮಗಳು ನೀರಿನಲ್ಲಿ ಮುಳುಗಿವೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಿಇದಕ್ಕೆ ಕಾರಣವಾಗಿದೆ. ... ಹೈವೆ ಪಕ್ಕದ ಮದ್ಯದಂಗಡಿಗಳಿಗೆ ಇಲ್ಲ ಇನ್ನು ಮುಂದೆ ಅನುಮತಿ : ಸುಪ್ರೀ ಕೋರ್ಟ್ ಆದೇಶ ReporterKarnataka.com ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದ... « Previous Page 1 …186 187 188 189 190 … 212 Next Page » ಜಾಹೀರಾತು