PUC RESULT 2021 : ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು (ReporterKarnataka.com) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿ... ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ. ಮೇಕೆದಾಟು ವಿಷಯದಲ... ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ... ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು; ಶಾಸಕ ರಮೇಶ್ ಕುಮಾರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕ... ಬೈಕಂಪಾಡಿ: ಹಣ್ಣು ಮತ್ತು ತರಕಾರಿ ಆಧುನಿಕ ಮಾರುಕಟ್ಟೆಗೆ ಸಚಿವ ಸೋಮಶೇಖರ್ ಶಿಲಾನ್ಯಾಸ ಮಂಗಳೂರು (reporterkarnataka news): ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಜ ಬುಧವಾರ ಶಿಲಾನ್ಯಾಸ ನೆರವೇರಿ... ಪೊಲೀಸ್ ಇಲಾಖೆಯಲ್ಲಿ ದಕ್ಷತೆಗೆ ಇನ್ನೊಂದು ಹೆಸರು ಮಸ್ಕಿಯ ಪಿಎಸ್ ಐ ಭೀಮದಾಸ್: ಸಾರ್ವಜನಿಕರಿಂದಲೂ ಶಹಬಾಸ್ ಗಿರಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಗೆ ಮುಂಬಡ್ತಿ ಪಡೆದು ಕ್ರೈಂ ವಿಭಾಗಕ್ಕೆ ಪಿಎಸ್ಐ ನೂತನ ಆಯ್ಕೆಯಾದ ಭೀಮದಾಸ್ ಸಾಧನೆಯ ಹಾದಿಯಲ್ಲಿ ಹೆಜ್ಜೆ ಇಕ್ಕುತ್ತಿದ್ದಾರೆ. ಮಾನ್ವಿ ತಾಲೂಕಿನ ಆರೋಲಿ ಗ್... ಕಾಗವಾಡದ ಬಹು ದಿನಗಳ ಕನಸು ನನಸು: ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡದ ಎಪಿಎಂಸಿ ಆವರಣದಲ್ಲಿ ನೂತನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು ಬಹುದಿನಗಳಿಂದ ಬೇಡಿಕೆಯಾಗಿ ಉಳಿದಿರುವ ಕಾಗವಾಡದಲ್ಲಿ ಸ್ವತಂತ್ರ್ಯ ನ್ಯಾಯಾಲಯ ಪ್ರಾರಂಭಿಸುವ ಕನಸ್ಸು, ಇಂ... ಲಿಂಗಸುಗೂರು ಪುರಸಭೆ ಆಡಳಿತದ ನಿರ್ಲಕ್ಷ್ಯ: 7 ತಿಂಗಳು ಕಳೆದರೂ ವಿದ್ಯಾರ್ಥಿನಿಯರಿಗೆ ಮಂಜೂರಾಗದ ವ್ಯಾಸಂಗ ವೇತನ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಕೋವಿಡ್ ನಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದು, ಪೋಷಕರಿಗೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ಒಂದೇ ಸಲ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿವೆ. ಆದರೆ ಲಿಂಗಸಗೂರು ಪುರಸಭೆಯ ಎಸ್ ಸಿ... ಪಶ್ಚಿಮಘಟ್ಟ ಸೊಬಗು ಸವಿಯಲು ವಿಸ್ಟಾಡೋಮ್ ರೈಲು ಸಂಚಾರಕ್ಕೆ ನಾಳೆ ಚಾಲನೆ: ಮಂಗಳೂರು ಜಂಕ್ಷನ್ ನಲ್ಲಿ ಹಸಿರು ನಿಶಾನೆ ಮಂಗಳೂರು(reporterkarnataka news):ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಇದೇ ಜು. 11ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತಿದೆ. ... ತಾಳ್ಮೆ, ಸಹನೆ ಇದ್ದರೆ ಮಾತ್ರ ನೇತಾರನಾಗಲು ಸಾಧ್ಯ: ಹೆಗಲಿಗೆ ಕೈಹಾಕಿದ ಅಭಿಮಾನಿಯ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ! ಮಂಡ್ಯ(reporterkarnataka news): ಸಾರ್ವಜನಿಕ ಜೀವನದಲ್ಲಿ ನಾಯಕರಿಗೆ ತಾಳ್ಮೆ, ಸಹನೆ ಎನ್ನುವುದು ಬಹಳ ಮುಖ್ಯ. ತಾಳ್ಮೆ ಇಲ್ಲದವರು ನಾಯಕನಾಗಲು ನಾಲಾಯಕು. ನಾಯಕ ಎಂದು ಕರೆಸಿಕೊಳ್ಳುವವರು ಅಭಿಮಾನಿಯೊಬ್ಬ ಹೆಗಲ ಮೇಲೆ ಕೈಹಾಕಿದಷ್ಟಕ್ಕೆ ತಲೆಗೆ ಹೊಡೆದು ಬಿಡುವುದೇ. ಇಂತಹ ಘಟನೆ ಮದ್ದೂರು ತಾಲೂ... « Previous Page 1 …190 191 192 193 194 … 213 Next Page » ಜಾಹೀರಾತು