ಬೈಕಂಪಾಡಿ: ಹಣ್ಣು ಮತ್ತು ತರಕಾರಿ ಆಧುನಿಕ ಮಾರುಕಟ್ಟೆಗೆ ಸಚಿವ ಸೋಮಶೇಖರ್ ಶಿಲಾನ್ಯಾಸ ಮಂಗಳೂರು (reporterkarnataka news): ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಜ ಬುಧವಾರ ಶಿಲಾನ್ಯಾಸ ನೆರವೇರಿ... ಪೊಲೀಸ್ ಇಲಾಖೆಯಲ್ಲಿ ದಕ್ಷತೆಗೆ ಇನ್ನೊಂದು ಹೆಸರು ಮಸ್ಕಿಯ ಪಿಎಸ್ ಐ ಭೀಮದಾಸ್: ಸಾರ್ವಜನಿಕರಿಂದಲೂ ಶಹಬಾಸ್ ಗಿರಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಗೆ ಮುಂಬಡ್ತಿ ಪಡೆದು ಕ್ರೈಂ ವಿಭಾಗಕ್ಕೆ ಪಿಎಸ್ಐ ನೂತನ ಆಯ್ಕೆಯಾದ ಭೀಮದಾಸ್ ಸಾಧನೆಯ ಹಾದಿಯಲ್ಲಿ ಹೆಜ್ಜೆ ಇಕ್ಕುತ್ತಿದ್ದಾರೆ. ಮಾನ್ವಿ ತಾಲೂಕಿನ ಆರೋಲಿ ಗ್... ಕಾಗವಾಡದ ಬಹು ದಿನಗಳ ಕನಸು ನನಸು: ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡದ ಎಪಿಎಂಸಿ ಆವರಣದಲ್ಲಿ ನೂತನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು ಬಹುದಿನಗಳಿಂದ ಬೇಡಿಕೆಯಾಗಿ ಉಳಿದಿರುವ ಕಾಗವಾಡದಲ್ಲಿ ಸ್ವತಂತ್ರ್ಯ ನ್ಯಾಯಾಲಯ ಪ್ರಾರಂಭಿಸುವ ಕನಸ್ಸು, ಇಂ... ಲಿಂಗಸುಗೂರು ಪುರಸಭೆ ಆಡಳಿತದ ನಿರ್ಲಕ್ಷ್ಯ: 7 ತಿಂಗಳು ಕಳೆದರೂ ವಿದ್ಯಾರ್ಥಿನಿಯರಿಗೆ ಮಂಜೂರಾಗದ ವ್ಯಾಸಂಗ ವೇತನ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಕೋವಿಡ್ ನಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದು, ಪೋಷಕರಿಗೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ಒಂದೇ ಸಲ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿವೆ. ಆದರೆ ಲಿಂಗಸಗೂರು ಪುರಸಭೆಯ ಎಸ್ ಸಿ... ಪಶ್ಚಿಮಘಟ್ಟ ಸೊಬಗು ಸವಿಯಲು ವಿಸ್ಟಾಡೋಮ್ ರೈಲು ಸಂಚಾರಕ್ಕೆ ನಾಳೆ ಚಾಲನೆ: ಮಂಗಳೂರು ಜಂಕ್ಷನ್ ನಲ್ಲಿ ಹಸಿರು ನಿಶಾನೆ ಮಂಗಳೂರು(reporterkarnataka news):ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಇದೇ ಜು. 11ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತಿದೆ. ... ತಾಳ್ಮೆ, ಸಹನೆ ಇದ್ದರೆ ಮಾತ್ರ ನೇತಾರನಾಗಲು ಸಾಧ್ಯ: ಹೆಗಲಿಗೆ ಕೈಹಾಕಿದ ಅಭಿಮಾನಿಯ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ! ಮಂಡ್ಯ(reporterkarnataka news): ಸಾರ್ವಜನಿಕ ಜೀವನದಲ್ಲಿ ನಾಯಕರಿಗೆ ತಾಳ್ಮೆ, ಸಹನೆ ಎನ್ನುವುದು ಬಹಳ ಮುಖ್ಯ. ತಾಳ್ಮೆ ಇಲ್ಲದವರು ನಾಯಕನಾಗಲು ನಾಲಾಯಕು. ನಾಯಕ ಎಂದು ಕರೆಸಿಕೊಳ್ಳುವವರು ಅಭಿಮಾನಿಯೊಬ್ಬ ಹೆಗಲ ಮೇಲೆ ಕೈಹಾಕಿದಷ್ಟಕ್ಕೆ ತಲೆಗೆ ಹೊಡೆದು ಬಿಡುವುದೇ. ಇಂತಹ ಘಟನೆ ಮದ್ದೂರು ತಾಲೂ... ಬೆಳಗಾವಿ ಹಲ್ಯಾಳ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ ಬೆಳಗಾವಿ(reporterkarnataka news): ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಮೃತ ದುರ್ದೈವಿಯನ್ನು ಮಹಾದೇವ ಸಂಗಪ್ಪ ಗುಮಚಿ (27) ಎಂದು ಗುರುತಿಸಲಾಗಿದೆ. ಮುಂಜಾನೆ ದೇವರಿಗೆ ಹೋಗಿ ಬರುವುದಾಗಿ ತೆರಳಿದವನು ನೆಣು ಬಿಗಿದ... ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ, ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತ... ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆರೋಪ ಸತ್ಯಕ್ಕೆ ದೂರವಾದ ಮಾತು ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸಂಘದ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಘದ ಅಧ್ಯಕ್ಷ ತಿಮ್ಮಪ್ಪ ಹೇಳಿದರು. ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಪತ್ರಿಕಾ... ತೈಲ ಬೆಲೆಯೇರಿಕೆ: ಮಸ್ಕಿಯಲ್ಲಿ ಕಾಂಗ್ರೆಸ್ ನಿಂದ ಸೈಕಲ್ ತುಳಿದು ಭಾರಿ ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೇಂದ್ರ ಸರಕಾರ ತೈಲ ಬೆಲೆಯೇರಿಕೆ ಮಾಡಿರುವುದರ ವಿರುದ್ಧ ಮಸ್ಕಿ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಲಾಯಿತು. ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಮತ್ತು ಕಾಂಗ್ರೆಸ್ ಮುಖಂಡರಾದ ... « Previous Page 1 …191 192 193 194 195 … 213 Next Page » ಜಾಹೀರಾತು