ಸಿಂಧನೂರು ಸಮಸ್ಯೆ ಕುರಿತು ಸಚಿವ ಈಶ್ವರಪ್ಪ ಸಭೆ: ಶಾಸಕರು ಹಾಗೂ ಅಧಿಕಾರಿಗಳ ಜತೆ ಚರ್ಚೆ ಡಿ ಶರಣಗೌಡ ಗೊರೆಬಾಳ್ಸಿಂಧನೂರು info.reporterkarnataka@gmail.com ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಿಂಧನೂರಿಗೆ ಆಗಮಿಸಿ ಸಮಸ್ಯೆಗಳ ಕುರಿತು ಸಭೆ ನಡೆಸಿದರು. ಶಾಸಕ ವೆಂಕಟರಾವ್ ನಾಡಗೌಡ ಅವರು ಕ್ಷೇತ್ರದ ಹಲವಾರು ಸಮಸ್ಯೆಗಳ ಬಗ್ಗೆ ಸಚಿವರಿಗ... ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ: ಬೀಜ- ಗೊಬ್ಬರ ಮಾರಾಟ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪಟ್ಟಣದ ಕೃಷಿ ಇಲಾಖೆಯ ಅಧಿಕಾರಿಗಳು ದಿಢೀರ್ ಆಗಿ ಬೀಜ- ಗೊಬ್ಬರ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕ್ರಮ ಕೈಗ... ಅನ್ ಲಾಕ್ ಬಳಿಕ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?: ಶೇ. 20ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಕೆ? ಬೆಂಗಳೂರು(reporterkarnataka news): ಕೊರೊನಾದಿಂದ ಜನರು ಕೆಲಸವಿಲ್ಲದೆ ಹಣಕ್ಕಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಬಿಎಂಟಿಸಿ ಬಡ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವ ಸಾಧ್ಯತೆ ನಿಚ್ಚಳವಾಗಿದೆ. ಲಾಕ್ಡೌನ್ ತೆರವುಗೊಂಡ ಬಳಿಕ ಬಿಎಂಟಿಸಿ ಟಿಕೆಟ್ ದರ ಶೇ. 20ರಷ್ಟು ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನ... ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಹೇಳಿಕೆ: ಅಥಣಿಯಿಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದೇನು? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನಸ್ಸಿಗೆ ನೋವಾಗಿ ರಾಜೀನಾಮೆ ವಿಷಯ ಮಾತನಾಡಿದ್ದಾರೆ. ರಾಜ್ಯದಲ್ಲಿ ಕೆಲವರು ಅನೇಕ ದಿನಗಳಿಂದ ಪದೇ ಪದೇ ನಾಯಕತ್ವ ಬದಲಾವಣೆ ವಿಚಾರ ಮಾತನಾಡುತ್ತಿದ್ದಾರೆ. ಇದರಿಂದ ಸಿಎಂ ನೊಂದಿದ್ದಾ... ಲಸಿಕೆ ಕೊರತೆ: ಕೇಂದ್ರ ಸಚಿವ ಸದಾನಂದ ಗೌಡರ ಭೇಟಿಯಾದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ - 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ. ಸದಾನಂದ ಗೌಡ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಬೆಂ... ಅನ್ನದಾತರ ಮೊಗದಲ್ಲಿ ಮಂದಹಾಸ: ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮುಂಗಾರು ಹಂಗಾಮಿನ ಮಳೆ ಸಂಪೂರ್ಣವಾಗಿ ಆಗಿರುವುದರಿಂದ ಮಸ್ಕಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಲಗಳನ್ನು ಹದ ಮಾಡಿ ಬೀಜಕ್ಕಾಗಿ ರೈತರ ಸಂಪರ್ಕ ಕೇಂದ್ರ ಕಡೆ ರೈತರು ಮುಖ ಮಾಡಿದ್ದಾರೆ. ರೈತರಿಗಾಗಿ ವಿಶೇಷ ತೊ... ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ, ಪರ್ಯಾಯ ನಾಯಕ ಇಲ್ಲ ಎನ್ನುವುದನ್ನು ಒಪ್ಪೊಲ್ಲ: ಸಿಎಂ ಯಡಿಯೂರಪ್ಪ ಬೆಂಗಳೂರು(reporterkarnataka news): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ತನಗೆ ಪರ್ಯಾಯ ನಾಯಕನಿಲ್ಲ ಎಂಬ ವಿಷಯವನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ, ದ... ಮಸ್ಕಿ: ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಗುರುವರೇಣ್ಯ ಗ್ರಾಮೀಣ ವಿದ್ಯಾಪೀಠ ಸೇರಿದಂತೆ ಹಲವೆಡೆ ಪರಿಸರ ದಿನಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಪರಿಸರವು ನಮ್ಮ ಭೂಮಿಯ ಮೇಲಿರುವ ಪ್ರತಿಯೊಂದು ಜೀವರಾಶಿಗೆ ಪ್ರಕೃತಿ ನೀಡಿರುವ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಕೆರೆ, ಹಳ್ಳ, ನದಿ, ಸಾಗರ ಇತ್ಯಾದಿಗ... ಜೊಲ್ಲೆ ಉದ್ಯೋಗ ಸಮೂಹದಿಂದ ಕೊರೊನಾ ವಾರಿಯರ್ಸ್ ಗಳಿಗೆ ಕೊರೊನಾ ಕಿಟ್ ವಿತರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣವನ್ನು ವಿದೇಶಿ ಔಷಧಿಗಿಂತ ಸ್ವದೇಶೀ ಔಷಧಿಗಳ ಮೂಲಕ ಪರಿಣಾಮಕಾರಿಯಾಗಿ ಗುಣಪಡಿಸಲಾಗುತ್ತದೆ. ತಾಲೂಕಿನಲ್ಲಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್... ಅಸಹಾಯಕರಿಗೆ ಸಹಾಯದ ಹಸ್ತ ಚಾಚುವ ಸುವರ್ಣ ಸಂಸ್ಥಾನದ ಶ್ರೀ ಚನ್ನಮಲ್ಲ ಶಿವಯೋಗಿಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ತಾಲೂಕಿನ ಕನಕಗಿರಿ-ಮೆದಿಕಿನಾಳದ ಶ್ರೀ ಸುವರ್ಣಗಿರಿ ಸಂಸ್ಥಾನ ವಿರಮಠವು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಡಾ. ಚೆನ್ನಮ... « Previous Page 1 …196 197 198 199 200 … 209 Next Page » ಜಾಹೀರಾತು