ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು. ನಾಗಮಂಗಲ ಕೃಷಿ... ತೈಲ ಬೆಲೆಯೇರಿಕೆ: ಪ್ರಧಾನಿ ಮೋದಿಗೆ ಸೈಕಲ್ ಗಿಫ್ಟ್ ; ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಬೃಹತ್ ಜಾಥಾ ಸಿಂಧನೂರು(reporterkarnataka news): ಕೇಂದ್ರ ಸರಕಾರ ತೈಲ ಬೆಲೆ ಏರಿಸಿದನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರಂಭಿಸಿದ 100 ನಾಟೌಟ್ ಅಭಿಯಾನದ ಅಂಗವಾಗಿ ಸಿಂಧನೂರು ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ನಾಯಕ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ 7 ಪೆಟ್ರೋಲ್ ಪಂಪ್ ಗಳ ಎ... ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಸಭೆ ಆರಂಭ: ಸಚಿವ ಸಿ.ಪಿ.ಯೋಗೀಶ್ವರ್ ಗೈರು, 28 ಸಚಿವರು ಹಾಜರು ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಇಂದು ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ... ಬೈಂದೂರು ಒತ್ತಿನೆಣೆಯಲ್ಲಿ ಭಾರಿ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಅಡ್ಡಿ; ತೆರವು ಕಾರ್ಯಾಚರಣೆ ಆರಂಭ ಕುಂದಾಪುರ(reporterkarnataka news) : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಪರಿಣಾಮ ಉಡುಪಿ ಜಿಲ್ಲೆಯ ಬೈಂದೂರಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಒತ್... ಕಾಗವಾಡ ನದಿ ಪಾತ್ರದ ರೈತರ ಬಹುದಿನಗಳ ಕನಸು ನನಸು: ಕೊನೆಗೂ ದಿನಕ್ಕೆ 20 ತಾಸು ವಿದ್ಯುತ್ ಪೂರೈಕೆ ಆರಂಭ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನದಿ ತೀರದ ಸುಮಾರು 20 ಗ್ರಾಮಗಳಿಗೆ ದಿನದ 20 ತಾಸು ವಿದ್ಯುತ್ ಪೂರೈಕೆ ಆರಂಭವಾಗಿದೆ. ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ ಇಲ್ಲಿನ ರೈತರ ಬಹುದಿನಗಳ ಬೇ... ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ Info.reporterkarnataka@gmail.com ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕ... ಬದುಕಿನ ಪಯಣ ಮುಗಿಸಿದ ‘ಸಂಚಾರಿ’ಯ ಪಾರ್ಥಿವ ಶರೀರ ಹುಟ್ಟೂರಿನತ್ತ: ಪಂಚಮಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ದತೆ ಬೆಂಗಳೂರು(reporterkarnataka news): ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಕಡೂರಿನ ಪಂಚಮಹಳ್ಳಿಗೆ ಕೊಂಡೋಗಲಾಗುತ್ತಿದೆ. ಪಾರ್ಥಿವ ಶರೀರ ಹೊತ್ತ ಅಂಬುಲೆನ್ಸ್ ಈಗಾಗಲೇ ಪಯಣ ಆರಂಭಿದೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಿಂದ ಪಾರ್ಥಿವ ಶರ... ಶಿವಮೊಗ್ಗ ವಿಮಾನ ನಿಲ್ದಾಣ: ಮಧ್ಯ ಕರ್ನಾಟಕದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲಿದೆಯೇ ? ಬೆಂಗಳೂರಿಗೆ ಪರ್ಯಾಯವೇ? ಪದ್ಮಾ ಎಸ್.ಸೊರಬ ಶಿವಮೊಗ್ಗ info.reporterkarnataka@gmail.com ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕನಸಿನ ಕೂಸಾದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳ್ಳುವ ಎಲ್ಲ ಸೂಚನೆಗಳಿವೆ. ಬೆಂಗಳೂರು ವಿಮಾನ ನಿಲ್ದಾಣ ಬಿಟ್ಟರೆ ಶಿವಮೆ... ಯಡಿಯೂರಪ್ಪ ಇನ್ನು ಎರಡು ವರ್ಷ ಸಿಎಂ ಆಗಿ ಮುಂದುವರಿಯಲಿ ಎಂದು ಹರಿಸಿದ ಕೈ ನಾಯಕ !! ಅಥಣಿ( reporterkarnataka news): ಬಿ.ಎಸ್. ಯಡಿಯೂರಪ್ಪ ಅವರು ಇನ್ನು ಎರಡು ವರ್ಷ ಮುಖ್ಯಮಂತ್ರಿಯಾಗಿರಲಿ. ಅವರನ್ನು ಯಾಕೆ ಕೆಳಗಿಳಿಸ್ತೀರಾ? ಇನ್ನು ಇರ್ಲಿ, ಕೆಲಸ ಮಾಡ್ಲಿ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಗಿ ಶುಭ ಹಾರೈಸಿದರು. ಅಥಣಿ ತಾಲೂಕು ಸಾರ್ವಜನಿಕ ಆಸ್ಪ... ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ ಡಿ. ಶರಣ ಗೌಡ ಗೊರಬಾಳ್ ಸಿಂಧನೂರು info.reporterkarnataka@gmail.com ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ. ಮಲ್ಕಪುರ ಗ್ರಾಮದ ಸುಮಾರು 60ರ ಹ... « Previous Page 1 …196 197 198 199 200 … 212 Next Page » ಜಾಹೀರಾತು