‘ಹಸಿರು ಚಿನ್ನವೋ’? ನೀರು ಕಬಳಿಸುವ ಶಾಪವೋ?: ಈ ಮರವೆಂದರೆ ಪ್ರಕೃತಿಗೂ ಭಯವೇ!? ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ನಮ್ಮ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ಅಥವಾ ವಿಶಾಲವಾದ ಜಮೀನುಗಳಲ್ಲಿ ಎತ್ತರವಾಗಿ ನೇರವಾಗಿ ಬೆಳೆದು ನಿಂತಿರುವ ನೀಲಗಿರಿ (Eucalyptus) ಮರಗಳ ತೋಪುಗಳನ್ನು ನಾವು ನೋಡಿರುತ್ತೇವೆ. ಆಸ್ಟ್ರೇ... ಚಳ್ಳಕೆರೆ | ಸೂರನಹಳ್ಳಿ: ಇ. ಆನಂದ್ ಮತ್ತು ಕುಟುಂಬದವರಿಗೆ ಅಭಿನಂದನಾ ಸಮಾರಂಭ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸೂರನಹಳ್ಳಿ ಗೆಳಯರ ಬಳಗ ವತಿಯಿಂದ ಸಾಮರಸ್ಯ ಸೂರನಹಳ್ಳಿಯಲ್ಲಿ ಇಂದು ಅದ್ದೂರಿಯಾಗಿ ಅಭಿನಂದನಾ ಸಮಾರಂಭ ನಡೆಯಿತು. ಇ. ಆನಂದ್ (ಚೌಳೂರು) ಅವರಿಗೆ ಮತ್ತು ಕುಟುಂಬದವರಿಗೆ ಸಾಮರಸ್ಯ ಸೂರನಹಳ್ಳಿ ಗೆಳಯರ ಬಳಗ ವತಿಯಿಂದ ಅಭಿನ... ಒಂದೇ ಶಾಲೆಯ 17 ವಿದ್ಯಾರ್ಥಿಗಳು ಅಗ್ನಿವೀರರಾಗಿ ಆಯ್ಕೆ: ಧಾರವಾಡದ ಯುವಕರ ಐತಿಹಾಸಿಕ ಸಾಧನೆ ಧಾರವಾಡ(reporterkarnataka.com): ಅಚಲ ನಿರ್ಧಾರ, ಸೈನ್ಯಕ್ಕೆ ಸೇರ್ಪಡೆ ಆಗಲೇಬೇಕು ಎಂಬ ತವಕ, ನಿರಂತರ ಪರಿಶ್ರಮ ದೇಹ ದಂಡನೆ ಈ ಎಲ್ಲ ಪ್ರಯತ್ನಕ್ಕೂ ಆ ವಿದ್ಯಾರ್ಥಿಗಳಿಗೆ ಇದೀಗ ಪ್ರತಿಫಲ ಸಿಕ್ಕಿದೆ. ಒಂದೇ ಶಾಲೆಯಲ್ಲಿ ಕಲಿತ ಒಟ್ಟು 17 ಜನ ಯುವಕರು ಇದೀಗ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ. ... ಕುಟ್ಟ ಹೋಂಸ್ಟೇ ಪ್ರಕರಣ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರವಾಗಿದ್ದರೆ ಅದು ಬಹಳ ಗಂಭೀರ ವಿಷಯ: ಕರ್ನಾಟಕ ಹೈಕೋರ್ಟ್ ಬೆಂಗಳೂರು(reporterkarnataka.com): ಕೊಡಗಿನ ಹೋಂಸ್ಟೇಯೊಂದರಲ್ಲಿ ಅಮೆರಿಕ ಮಹಿಳೆ ಮೇಲೆ ಅತ್ಯಾಚಾರ ಆರೋಪ ಅತ್ಯಂತ ಗಂಭೀರ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಈ ಸಂಬಂಧ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದ್ದು, ಇದು ತಕ್ಷಣವೇ ಸಂಪೂರ್ಣ ತಡೆಯಾಜ್ಞೆ ನೀಡಬಹುದ... ನೋಂದಣಿ ಪತ್ರ ಸಿದ್ಧವಾಗಿಡಲು ಹೇಳಿ: ಆರೆಸ್ಸೆಸ್ ಕುರಿತು ಬಿಜೆಪಿಗೆ ಗೃಹ ಪ್ರಿಯಾಂಕ್ ಖರ್ಗೆ ಟಾಂಗ್ ಬೆಂಗಳೂರು(reporterkarnataka.com): ತಮಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ 'ರಾಜಕೀಯ ಪಕ್ಷ'ಕ್ಕೆ ನೋಂ... ದೇವೇಗೌಡರಿಗೆ ಅವಮಾನ, ಸುಮಲತಾಗೆ ಅನ್ಯಾಯ: ಒಕ್ಕಲಿಗರ ಕೈಬಿಟ್ಟ ಬಿಜೆಪಿ ವಿರುದ್ಧ ಮಂಡ್ಯ ಕೈ ನಾಯಕನ ಅಕ್ರೋಶ ಮಂಡ್ಯ(reporterkarnataka.com): ಬಿಜೆಪಿ ರಾಜ್ಯಸಭಾ ಟಿಕೆಟ್ ಘೋಷಣೆ ಬಳಿಕ ಒಕ್ಕಲಿಗರಿಗೆ ಅನ್ಯಾಯವಾಗ್ತಿದೆ ಎನ್ನುವ ಕೂಗು ಕೇಳಿ ಬರ್ತಿದೆ. ಕ್ಷೇತ್ರವನ್ನೇ ತ್ಯಾಗ ಮಾಡಿದ ಸುಮಲತಾ ಅಂಬರೀಷ್ ಅವರಿಗೆ ರಾಜ್ಯಸಭಾ ಟಿಕೆಟ್ ನೀಡದೆ ಅನ್ಯಾಯ ಮಾಡಲಾಗಿದೆ ಎನ್ನಲಾಗ್ತಿದೆ. ಇದೀಗ ಅಂಬಿ ಪತ್ನಿ ಪರ ಮಂಡ್ಯ ಕ... ತಡರಾತ್ರಿ ರಹಸ್ಯ ಸಭೆ ಸಕ್ಸಸ್: ರಾಮಲಿಂಗಾ ರೆಡ್ಡಿ ಮನವೊಲಿಸಿದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಜೊತೆಗಿನ ಸಂಧಾನ ಸಕ್ಸಸ್ ಆಗಿದೆ. ಕಳೆದ ರಾತ್ರಿ ರಾಮಲಿಂಗಾರೆಡ್ಡಿ ಜೊತೆಗೆ ಸಿಎಂ ಡಿ.ಕೆ. ಶಿವಕುಮಾರ್ ಒನ್ ಟು ಒನ್ ಮೀಟಿಂಗ್ ಮಾಡಿದ್ದಾರೆ. ಜಯನಗರದ ಹೋಟೆಲ್ ವೊಂದರಲ್ಲಿ ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡ... ತಿತಿಮತಿ ಕಾಡಾನೆ ದಾಳಿ: ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ತಮ್ಮ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ, ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಎಂಬುವರ ಮೇಲೆ ಹಾಗೂ ಇತರ ನಾಲ್ಕು ಮಂದಿಯ ಮೇಲೆ ಕಾಡಾನೆ ಅಚಾನಕ್ ದಾಳಿ ನಡೆಸಿದೆ. ಆನೆ ದಾಳಿಗೆ ... ರಸ್ತೆಗೆ ಹರಿದ ಬಹು ಅಂತಸ್ತಿನ ಕಟ್ಟಡದ ತ್ಯಾಜ್ಯ ನೀರು: ಸಾರ್ವಜನಿಕರಿಂದಲೇ ಕ್ರಮ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಗ್ರಾಮದ ಕೋರೆರಸ್ತೆಯಲ್ಲಿ ಬಹು ಅಂತಸ್ತಿನ ಕಟ್ಟಡದ ತ್ಯಾಜ್ಯ ನೀರನ್ನು ರಸ್ತೆಗೆ ಬಿಡುತ್ತಿದ್ದ ಹಿನ್ನಲೆ ಸಾರ್ವಜನಿಕರೇ ಸಮಸ್ಯೆಗೆ ಕ್ರಮ ಕೈಗೊಂ... ಶಾಸಕ ದರ್ಶನ್ ಧ್ರುವನಾರಾಯಣ್ ಗೆ ಸಚಿವ ಸ್ಥಾನ: ಅಭಿಮಾನಿಗಳ ಆಗ್ರಹ ಮೋಹನ್ ನಂಜನಗೂಡು info.reporterkarnataka@gmail.com ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಗೆ ಸಚಿವ ಸ್ಥಾನ ನೀಡುವಂತೆ ತಾಲೂಕು ಯುವ ಘಟಕದ ಮಾಜಿ ಅಧ್ಯಕ್ಷ ದೇಬೂರು ಅಶೋಕ್ ಹಾಗೂ ದಿವಂಗತ ಆರ್. ಧ್ರುವನಾರಾಯಣ್ ಅಭಿಮಾನಿಗಳು ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ಬೆಂಬಲಿಗರು ಪಕ್ಷದ ವರಿಷ್... « Previous Page 1 2 3 4 … 213 Next Page » ಜಾಹೀರಾತು