ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು. ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ... ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ ಮಂಗಳೂರು(reporterkarnataka News): 'ರಿಪೋರ್ಟರ್ ಕರ್ನಾಟಕ'ದಲ್ಲಿ ಜೂನ್ 1ರಂದು ಪ್ರಕಟವಾದ 'ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?' ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ. ... ಬಸನಗೌಡ ಬಾದರ್ಲಿ ಫೌಂಡೇಶನ್ ನಿಂದ 31 ವಾರ್ಡುಗಳಿಗೆ ಔಷಧ ಸಿಂಪಡಣೆ ಕಾರ್ಯಕ್ಕೆ ಚಾಲನೆ ಸಿಂಧನೂರು(reporterkarnataka news): ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬ ನಗರದ 31 ವಾರ್ಡುಗಳಿಗೆ ಔಷಧಿ ಸಿಂಪಡಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ನಗರದ ಆದಿಶೇಷ ದೇವಸ್ಥಾನದಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ನಿವೃತ್ತ ಶಿಕ್ಷಕ ವೆಂಕನಗೌಡ ವಟಗಲ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ... ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು. ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ... ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ ಡಿ .ಆರ್. ಜಗದೀಶ್ ನಾಗಮಂಗಲ info.reporterkarnataka@gmail.com ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು. ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ ... ದಾಂಡೇಲಿ: 72 ಲಕ್ಷ ರೂ. ಮೌಲ್ಯದ ಖೋಟಾ ನೋಟು ವಶ: 6 ಮಂದಿ ಬಂಧನ, 2 ಕಾರು ಪೊಲೀಸ್ ವಶಕ್ಕೆ ಕಾರವಾರ(reporterkarnataka news): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 72 ಲಕ್ಷ ರೂ. ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿ... ಸರಕಾರದ ಬಿಟ್ಟಿ ಕೆಲಸಕ್ಕೆ ಬೇಕು ಅಂಗನವಾಡಿ ಕಾರ್ಯಕರ್ತೆಯರು!: ಹತ್ತರ ಜತೆ ಹನ್ನೊಂದು ಈ ಕೊರೊನಾ ಸಮೀಕ್ಷೆ ಕೆಲಸ !! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಪಂಚಾಯಿತಿ ಮಟ್ಟದ ಅಂಗನವಾಡಿ ಕಾರ್ಯಕರ್ತರಿಗೆ ಕೋವಿಡ್ ಸಮೀಕ್ಷೆ ಮಾಡುವಂತೆ ಸರಕಾರ ಆದೇಶಿಸಿದೆ. ಆದರೆ ಬಿಎಲ್ ಒ ಆಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಸರಕಾರ ಯಾವುದೇ ಭದ್ರತೆ ನೀಡುತ್ತಿಲ್ಲ. ಕೊರೊನಾ ವಾರಿಯರ... ಸಿಂಧನೂರು ಯುವ ಬಳಗದಿಂದ ಲಾರಿ ಚಾಲಕರಿಗೆ ಊಟದ ವ್ಯವಸ್ಥೆ: ಶಾಸಕ ನಾಡ ಗೌಡ ಮೆಚ್ಚುಗೆ ಸಿಂಧನೂರು(reporterkarnataka news): ಸಿಂಧನೂರಿನಲ್ಲಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಸಂಚರಿಸುವ ಲಾರಿ ಚಾಲಕರಿಗೆ ಹಾಗೂ ಇನ್ನಿತರ ವಾಹನ ಚಾಲಕರಿಗೆ ತಾಲೂಕಿನ ಕೋವಿಡ್-19 ಹೆಲ್ಪ್ ಡೆಸ್ಕ್-2021 ಯುವ ಬಳಗದಿಂದ ಊಟದ ವ್ಯವಸ್ಥೆ ನಡೆಸುತ್ತಿದೆ. ಊಟದ ವ್ಯವಸ್ಥೆ ನಡೆಸುವ ಸ್ಥಳಕ... ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಎ. ವಿ. ಎಂ. ಫೌಂಡೇಶನ್ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾ... ಅಥಣಿ: ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ ಅಂಗವಾಗಿ ಕೊರೊನಾ ಸೇನಾನಿಗಳಿಗೆ ಊಟ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ ಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅನಿಲ್ ಸು... « Previous Page 1 …200 201 202 203 204 … 212 Next Page » ಜಾಹೀರಾತು