ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್... ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸಿಂಧನೂರು(reporterkarnataka news): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ ಹಮ... ವಿಕಲಚೇತನರ ಕುಟುಂಬಗಳಿಗೆ ತಿಂಗಳ ದಿನಸಿ ವಿತರಣೆ: ಹೃದಯವಂತಿಕೆ ಮೆರೆದ ಬ್ಯಾಲಹಳ್ಳಿ ಗೋವಿಂದಗೌಡ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸೊಪ್ಪು ತರಕಾರಿ , ಟೀ ಮಾರಿ ಸ್ವಾಭಿಮಾನಿ ಜೀವನ ಕಟ್ಟಿಕೊಂಡಿದ್ದ ವಿಕಲಚೇತನರ ಕುಟುಂಬಗಳು ಲಾಕ್ಡೌನ್ನಿಂದಾಗಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿರುವುದು ಅತ್ಯಂತ ನೋವಿನ ಸಂಗತಿ , ಅಂತಹವರಿಗೆ ತಮ್ಮ ಕೈಲಾದಷ್ಟು ನ... ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು. ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದ... ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು. ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾ... ಕೊರೊನಾ ಹಾವಳಿ: 7 ಜಿಲ್ಲೆಗಳ ಸಂಸದರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ; ಪರಿಸ್ಥಿತಿ ಅವಲೋಕನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಜ್ಯದ 7 ಜಿಲ್ಲೆಗಳ ಕೊರೊನಾ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರು ಅಲ್ಲಿನ ಸಂಸದರ ಜತೆ ವಿಡಿಯೋ ಸಂವಾದ ನಡೆಸಿದರು. ಕೋವಿಡ್ 19 ಸಂಕ್ರಾಮಿಕವನ್ನು ತಡೆಗಟ್ಟುವ ಹಿನ್... ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು. ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ... ಜವಳಗೇರಾ ಸಾರ್ವಜನಿಕ ಆಸ್ಪತ್ರೆಗೆ ಸಿಂಧನೂರು ಶಾಸಕರು ಭೇಟಿ: ಶುಚಿತ್ವ ಕಾಪಾಡಲು ವೈದ್ಯಾಧಿಕಾರಿಗೆ ಸೂಚನೆ ಸಿಂಧನೂರು(reporterkarnataka news); ಜವಳಗೇರಾ ಸಾರ್ವಜನಿಕ ಆಸ್ಪತ್ರೆಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ್ರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ನಾಡಗೌಡ ಫೌಂಡೇಶನ್(ರಿ)ನಿಂದ ನಿರ್ಮಾಣವಾಗಲಿರುವ ಕೋ... ಎಪಿಎಂಸಿ ಹಮಾಲಿಗಳಿಗೆ ಕೋವಿಡ್ ಲಸಿಕೆ: ಶಾಸಕ ವೆಂಕಟ್ರಾವ್ ನಾಡಗೌಡ ನೇತೃತ್ವದಲ್ಲಿ ಸಭೆ ಸಿಂಧನೂರು(reporterkarnataka news): ಎಪಿಎಂಸಿ ಕರ್ತವ್ಯ ನಿರ್ವಹಿಸುತ್ತಿರುವ ಹಮಾಲಿ ಗಳಿಗೆ ಲಸಿಕೆ ನೀಡುವ ಕುರಿತು ಎಪಿಎಂಸಿ ಕಚೇರಿಯಲ್ಲಿ ಶಾಸಕ ವೆಂಕಟ್ರಾವ್ ನಾಡಗೌಡ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಎಪಿಎಂಸಿ ಯ ವರ್ತಕರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಎ... ಸಾಲ ಕಂತು ಮರು ಪಾವತಿಗೆ ಒತ್ತಡ ಹೇರಿದರೆ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ, ನೋಡೆಲ್ ಅಧಿಕಾರಿಗಳ ನೇಮಕ ಮಂಗಳೂರು(reporterkarnataka news) : ಕೊರೊನಾ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ... « Previous Page 1 …202 203 204 205 206 … 212 Next Page » ಜಾಹೀರಾತು