ವೈರಲ್ ಮದುವೆ ಪ್ರಕರಣಕ್ಕೆ ಟ್ವಿಸ್ಟ್ : ಇಬ್ಬರೂ ಸೋದರಿಯರ ಮುದ್ದಿನ ಗಂಡನಾಗಲು ಹೊರಟವನಿಗೆ ಬಿತ್ತು ಕೇಸ್ ಕೋಲಾರ(Reporter Karnataka News) ಅಕ್ಕ ತಂಗಿ ಇಬ್ಬರನ್ನೂ ಮದುವೆಯಾದ ಯುವಕನೊಬ್ಬನ ಫೋಟೊ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಬ್ಬರು ಹೆಂಡತಿಯರ ಮುದ್ದಿನ ಗಂಡನಾಗಿ ವೈರಲ್ ಆಗಿದ್ದ ಯುವಕನ ಪರಿಣಯ ಪ್ರಸಂಗಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದ ಸಹೋದರಿ... ಸಮುದ್ರದಲ್ಲಿ ಸಿಲುಕಿರುವ ತೈಲ ಇಳಿಸಲು ನೆರವಾಗುವ ಟಗ್ ಸಿಬ್ಬಂದಿಗಳು: ರಕ್ಷಣೆಗೆ ಮೊರೆ ಮಂಗಳೂರು(reporterkarnataka news): ಎನ್ಎಂಪಿಟಿ ಬಳಿ ಸಮುದ್ರದಲ್ಲಿ ತೈಲ ಇಳಿಸಲು ನೆರವಾಗುವ ಟಗ್ ಶನಿವಾರ ಬಿರುಗಾಳಿಗೆ ಸಿಲುಕಿದ್ದು, ಟಗ್ ನಲ್ಲಿದ್ದ 9 ಮಂದಿ ಪೈಕಿ ಇಬ್ಬರು ಈಜಿ ದಡ ಸೇರಿದ್ದಾರೆ. ಉಳಿದ 7 ಮಂದಿ ಜೀವ ರಕ್ಷಣೆಗೆ ಮೊರೆ ಹೋಗಿದ್ದಾರೆ. ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿರು... ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು(reporterkarnataka news): ಕೊರೊನಾದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ಮುಖ್ಯಮಂತ್ರಿಯವರ ಮಾಜಿ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾದಿಂದ ನಿಧನರಾಗಿದ್ದಾರೆ. ಮಹಾದೇವ ಪ್ರಕಾಶ್ ಅವರು ಕೊರೊನಾ ಪಾಸಿಟಿವ್ ಆದ ಕಾರಣಕ್ಕೆ ಕಳೆದ 10 ದಿನದ ಹಿಂದೆ ಖಾಸಗಿ ಆ... ಲಸಿಕೆ ಖರೀದಿಗೆ ಕಾಂಗ್ರೆಸ್ ನೀಡಲಿದೆ 100ಕೋಟಿ ರೂಪಾಯಿ : ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಬೆಂಗಳೂರು(Reporter Karnataka News) ರಾಜ್ಯದಲ್ಲಿ ಕೊವಿಡ್ 19ರ ಎರಡನೇ ಅಲೆ ಆರ್ಭಟ ಜೋರಾಗಿದೆ. ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡುವುದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟ... ಹತ್ತನೇ ತರಗತಿ ಪರೀಕ್ಷೆ ಮುಂದೂಡಿಕೆ:ಜೂನ್ 21ಕ್ಕೆ ನಡೆಯಲ್ಲ ಎಸ್ಸೆಸ್ಸೆಲ್ಸಿ ಎಕ್ಸಾಂ ಬೆಂಗಳೂರು (Reporter Karnataka News) ಜೂ. 21 ರಿಂದ ಆರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ 2ನೇ ಅಲೆ ಹೆಚ್ಚುತ್ತಿದ್ದು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ... ಕೋಲಾರ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ 100 ಆಕ್ಸಿಜನ್ ಬೆಡ್ ವ್ಯವಸ್ಥೆ: ಸಚಿವ ಲಿಂಬಾವಳಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋವಿಡ್ -19 ಪರೀಕ್ಷೆ ಮಾಡಿಸಿಕೊಂಡವರು ಅವರ ಮೊಬೈಲ್ ನಂಬರ್ , ವಿಳಾಸ ಸರಿಯಾಗಿ ನೀಡಿದರೆ , ನಿಮ್ಮ ಪ್ರಾಣ ರಕ್ಷಣೆಗೆ ಮತ್ತು ಸಮಾಜದ ರಕ್ಷಣೆಗೆ ನೀವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದು ಅರಣ್ಯ ,ಕನ್ನಡ ಮತ್ತು ಸ... ಅಥಣಿ: ಆಮ್ಲಜನಕ ಪೂರೈಕೆ, ಹಾಸಿಗೆ ವ್ಯವಸ್ಥೆ ಕುರಿತು ಡಿಸಿಎಂ ಲಕ್ಷಣ ಸವದಿ ತುರ್ತುಸಭೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲ್ಲೂಕಿನಲ್ಲಿ ಕೋವಿಡ್ ಉಲ್ಭಣಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಹಾಗೂ ಆಮ್ಲಜನಕ ,ಹಾಸಿಗೆ ವ್ಯವಸ್ಥೆ, ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಕುರಿತು , ಅಥಣಿ ಗಣ್ಯರು, ಐಎಂ ಎ ವೈಧ್ಯರು ಉನ್ನತ ಅ... ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ. ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘ... ಕೊರೊನಾ ನಿಯಮಾನುಸಾರ ಗುತ್ತಿಗೆ ಹೊರಗುತ್ತಿಗೆ ಕೊರೊನಾ ವಾರಿಯರ್ಸ್ಗಳಿಗೆ ಪರಿಹಾರ ನೀಡಬೇಕಾಗಿ ಮನವಿ ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ(Reporter Karnataka News): ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎ... ಯಾರೂ ಕನ್ಫ್ಯೂಸ್ ಆಗಬೇಡಿ, ಮುಖ್ಯಮಂತ್ರಿ ಹೊರಡಿಸಿದ ಹೊಸ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! ಬೆಂಗಳೂರು (Reporter Karnataka News) ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್ಡೌನ್. * ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಹಾಲು, ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ. *ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ. *ಬೆಳ... « Previous Page 1 …209 210 211 212 213 Next Page » ಜಾಹೀರಾತು