ಅಮೆರಿಕದ ಅಂತಾರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ ಮಂಗಳೂರು(reporterkarnataka.com): ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂ... Raichuru | ಮಸ್ಕಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ: ಯೋಧರಿಗೆ ಸನ್ಮಾನ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಮಸ್ಕಿ ಪ್ರಭುವಿತಂ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯೋತ್ಸವ ದಿವಸ್ ಕಾರ್ಯಕ್ರಮವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ... ಜಯಪುರ: ಮೇಗುಂದ ಹೋಬಳಿಯಲ್ಲಿ ಮಳೆಯ ಅಬ್ಬರ: ಮರ ಬಿದ್ದು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿ ಶಶಿ ಬೆತ್ತದಕೊಳಲು ಜಯಪುರ ಚಿಕ್ಕಮಗಳೂರು info.reporterkarnataka@gmail.com ಜಯಪುರ ಸಮೀಪದ ಮೇಗುಂದ ಹೋಬಳಿಯಲ್ಲಿ ಭಾರೀ ಮಳೆ ಗಾಳಿಗೆ ಹಲವೆಡೆ ಬೃಹತ್ತಾಕಾರದ ಮರಗಳು ವಿದ್ಯುತ್ ತಂತಿಯ ಮೇಲೆ ಬಿದ್ದು ಸುಮಾರು 50ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿದ್ದು ಎರಡು ದಿನದಿಂದ ಕರೆಂಟ್ ಇಲ್ಲದಂತಾಗ... ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ಭೇಟಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು - ಉಪಾಧ್ಯಕ್ಷರ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ವಿಚಾರವಾಗಿ ... Shivamogga | ಭಾರೀ ಮಳೆ: ಶೃಂಗೇರಿ – ಹೊಸಗದ್ದೆ – ಕುಂದಾದ್ರಿ ರಸ್ತೆ ಸಂಪರ್ಕ ಕಡಿತ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುಷ್ಯ ಮಳೆಯ ಆರ್ಭಟಕ್ಕೆ ನದಿ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿ ಶೃಂಗೇರಿ - ಹೊಸಗದ್ದೆ - ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೋನ್ನೆತಾಳು ಗ್ರಾಮ ಪಂಚಾ... ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ಆರ್ಭಟ: ರಸ್ತೆಗೆ ಉರುಳಿದ ಮರ; ಹಲವೆಡೆ ಸಂಚಾರ ಸ್ಥಗಿತ; ಭಾರೀ ಹಾನಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮೈಸೂರು ರಸ್ತೆಯ ಬೋಯಿಕೇರಿಯಲ್ಲಿ ಶಾಲೆ ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಮೈತಡಿ ಗ್ರಾಮದ ಸಂ... ಬೆಂಗಳೂರಿನಲ್ಲಿ ಈಗಾಗಲೇ ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್: ಸಚಿವ ಎನ್ ಎಸ್ ಭೋಸರಾಜು ಪ್ರತಿಕ್ರಿಯೆ ಬೆಂಗಳೂರು(reporterkarnataka.com): ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್ ಈಗಾಗಲೇ ಬೆಂಗಳೂರಿನಲ್ಲಿದ್ದು, ಸೇವೆಯನ್ನು ನೀಡುತ್ತಿದೆ. ಕರ್ನಾಟಕ ರಾಜ್ಯ ಕ್ವಾಂಟಮ್ ನಾವಿನ್ಯತೆಯಲ್ಲಿ ದೇಶವನ್ನು ಮುನ್ನಡೆಸುತ್ತಿರುವುದಲ್ಲದೇ, ಭಾರತ ದೇಶದ ಕ್ವಾಂಟಮ್ ಅಭಿವೃದ್ದಿಯ ಕೇಂದ್ರಬಿಂದುವಾಗಿದೆ ಎಂದು ಸಣ್ಣ ನೀರ... ಬಿರುಸುಗೊಂಡ ಮಳೆ: ತೀರ್ಥಹಳ್ಳಿ ತಾಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ರಜೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುಷ್ಯ ಮಳೆ ಮತ್ತಷ್ಟು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜುಲೈ 26ರ ಶನಿವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ರಂಜೀತ್ ಅವರು ಆದೇಶ ಹೊರಡಿಸಿದ್ದಾರೆ. ಈ ಕ... ಚಿಕ್ಕಮಗಳೂರು: ಬೃಹತ್ ಮರ ಬಿದ್ದು ಹೆದ್ದಾರಿ ಸಂಚಾರ ಸ್ಥಗಿತ; ಕಿಮೀಗಟ್ಟಲೆ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ಭಾರೀ ಗಾಳಿ-ಮಳೆಗೆ ಬೃಹತ್ ಮರ ರಸ್ತೆಗುರುಳಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದ್ದು, ಕಿಮೀಗಟ್ಟಲೆ ಟ್ರಾಫಿಕ್ ಜಾಮ... Vijayanagara | ಯೂರಿಯಾ ಕೃತಕ ಅಭಾವ ಸೃಷ್ಟಿಗೆ ಯತ್ನ: ಅಕ್ರಮ ದಾಸ್ತಾನು ಮಳಿಗೆಗಳ ಮೇಲೆ ರೈತರ ದಾಳಿ, ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿರುವ ಕೆಲವು ಗೊಬ್ಬರ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರ ಸಾಕಷ್ಟು ದಾಸ್ತಾನಿದ್ದರೂ ಕೂಡ. ಖರೀದಿಗೆ ಬಂದಿದ್ದ ರೈತರಿಗೆ ದಾಸ್ತಾನಿಲ್ಲ ಎಂದು ಹಿಂದಿರುಗುವಂತೆ ಸೂಚಿಸುತ್ತಿದ್ದ ಮ... « Previous Page 1 …20 21 22 23 24 … 208 Next Page » ಜಾಹೀರಾತು