ಸವಾಲುಗಳನ್ನೇ ಅವಕಾಶವಾಗಿ ಬದಲಾಯಿಸಿಕೊಂಡ ಹಠವಾದಿ!: ಬರೋಬ್ಬರಿ 7 ಹುದ್ದೆಗಳ ಸರದಾರ ಈ ಬಸವರಾಜ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗ ಪಡೆಯಬೇಕೆಂಬುದು ಪ್ರತಿಯೊಬ್ಬ ಯುವಕ ಯುವತಿಯರು ಕನಸು ಕಾಣುತ್ತಾರೆ. ಅದೇ ಕನಸು ಹೊತ್ತು ಊರು-ಮನೆ ತೊರೆದು ದೂರದ ನಗರಗಳಲ್ಲಿ ಅಧ್ಯಯನಶೀಲರಾಗಿರುತ್ತಾರೆ. ಆದರೆ ಸರಕಾರಿ ನೌಕರಿ ... ಕೊಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ: ಅಥಣಿ ಶಾಸಕ ಮಹೇಶ ಕುಮಟಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಶಾಸಕ ಮಹೇಶ್ ಕುಮಟಳ್ಳಿ ಅವರು ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಯಡಿಯಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಯ ಗುರಿಯನ್ನು ಇಟ್ಟುಕ... ಅಥಣಿ: 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ಪುರಸಭೆ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಡಾ. ಬಾಬು ಜಗಜೀವನರಾಮ ಅವರ ಪ್ರತಿಮೆಗೆ ಪುಷ್ಪ ಮಾಲೆ ಹಾಕಿ ನಂತರ ಸುಮಾರು 2 ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀ... ಕೆ.ಆರ್. ಪೇಟೆ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆ ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ info.reporterkarnataka@gmail.com ಕೆ. ಆರ್. ಪೇಟೆ ತಾಲೂಕಿನ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹೇಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರಾಗಿದ್ದ ಶಶಿಧರ್ ನೀಡಿದ ರಾಜೀನಾಮೆಯಿಂ... ಸಾಹಿತ್ಯ ಸೇವೆ: ಹಂಪಿಯಲ್ಲಿ ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಕಾಸರಗೋಡು(reporterkarnataka.com):ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇದರ ಸಹಯೋಗದೊಂದಿಗೆ ಹಂಪಿಯ ಶ್ರೀ ಶಿವರಾಮ ಅವಧೂತರ ಆಶ್ರಮ ಹೇಮಕೂಟದಲ್ಲಿ ನಡೆದ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಸಾಹಿತಿ ಹಾಗೂ ಕಾಸರಗೋಡಿನ ವೈದ್ಯೆ ಆಗಿರ... 3 ಕೋಟಿ ಅನುದಾನದಲ್ಲಿ ನಿರ್ಮಿಸಿದ ಹೆಮ್ಮಕ್ಕಿ ಗಬ್ಗಲ್ ಡಾಂಬಾರು ರಸ್ತೆಗೆ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ: ಹೆಮ್ಮೆಯ ಗಬ್ಗಲ್ ನೂತನ ರಸ್ತೆಯನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು 'ಮೂರು ಕೋಟಿ ಅನುದಾನದಲ್ಲಿ ಹೆಮ್ಮಕ್ಕಿಯಿಂದ ಗಬ್ಗಲ್ ರಸ್ತೆ ನಿರ್ಮಾಣವಾಗಿದೆ. ಗ್ರಾಮೀಣ ಪ್ರ... ಸಮಾಜದ ಸತ್ಕಾರ್ಯದಲ್ಲಿ ಭಾಗಿಯಾಗಿ ಭಗವಂತನ ಸೇವೆ ಮಾಡುವುದು ನಮ್ಮಗಳ ಕರ್ತವ್ಯ: ಆದಿಚುಂಚನಗಿರಿ ಸ್ವಾಮೀಜಿ ಮಂಡ್ಯ(reporterkarnataka.com): ಸಮಾಜದ ಮನುಷ್ಯ ಸಮಾಜದ ಕಾಯಕದಲ್ಲಿ ಬದುಕಿನ ಆತ್ಮ ಶುದ್ಧಿಯೊಂದಿಗೆ ಭಗವಂತನ ಮಾಡುವುದು ಸೇವೆ ಮಾಡುವುದು ನಮ್ಮಗಳ ಕರ್ತವ್ಯವೆಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಂದನಾಥ ಮಹಾಸ್ವಾಮೀಜಿಗಳು ಹೇಳಿದರು. ಅವರು ನಾಗಮಂಗಲ ತಾಲೂಕಿನ ಪಾಲಗ್ರಹಾರ ಗ್ರಾಮದಲ್ಲಿ... ಆದಿಚುಂಚನಗಿರಿಯಲ್ಲಿ ರಾಷ್ಟ್ರೀಯ ಫ್ಲೋರೋಸಿಸ್ ಜಾಗೃತಿ ಅಭಿಯಾನ: ಬೀದಿ ನಾಟಕ ಪ್ರದರ್ಶನ ಮಂಡ್ಯ(reporterkarnataka.com): ರಾಷ್ಟ್ರೀಯ ಫ್ಲೋರೋಸಿಸ್ ತ ಡೆ ಹಾಗೂ ನಿಯಂತ್ರಣ ಕುರಿತು ಕಾರ್ಯಕ್ರಮವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಆದಿಚುಂಚನಗಿರಿಯಲ್ಲಿ ರ... ಸಮಾಜದ ಕಟ್ಟ ಕಡೆಯರಿಗೂ ನಾಗರಿಕ ಸೌಲಭ್ಯ ಕಲ್ಪಿಸುವ ಗುರಿ ಪ್ರಧಾನಿ ಮೋದಿ ಅವರದ್ದು: ಸಚಿವ ಅಶ್ವಥ್ ನಾರಾಯಣ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಸಮಾಜದ ಕಟ್ಟ ಕಡೆಯವರಿಗೂ ನಾಗರೀಕ ಸೌಲಭ್ಯ ದೊರಕುವಂತೆ ದೂರದೃಷ್ಟಿಯ ಯೋಜನೆ, ಜಾರಿಗೊಳಿಸಿದ ಏಕೈಕ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು. ಅವರು ... ವೈಜ್ಞಾನಿಕ ಕ್ಷೇತ್ರದ ಕಲಿಕೆಯಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ವಿಜ್ಞಾನ ಮೇಳಗಳು ಅಗತ್ಯ: ಡಾ. ಸುಧಾ ಮೂರ್ತಿ ಮಂಡ್ಯ(reporterkarnataka.com): ವೈಜ್ಞಾನಿಕ ಕ್ಷೇತ್ರದಲ್ಲಿ ಕಲಿತವರು ನಿಖರತೆ ಮತ್ತು ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ, ವಿಜ್ಞಾನ ತಳಹದಿಯ ಯೋಚನೆಗಳು ಅಂಧಶ್ರದ್ಧೆಯನ್ನು ನಿವಾರಿಸಿ ಯಶಸ್ಸು ಗಳಿಸುವ ವೈಚಾರಿಕತೆಯನ್ನು ನೀಡುತ್ತದೆ ಎಂದು ಭಾರತದ ಪ್ರಥಮ ಮಹಿಳಾ ಎಂಜಿನಿಯರ್, ಪದ್ಮಭೂಷಣ ಪ್ರಶಸ್ತಿ ... « Previous Page 1 …23 24 25 26 27 … 129 Next Page » ಜಾಹೀರಾತು