ಶಾಲಾ ಆವರಣದಲ್ಲಿ ಕಾಳಿಂಗ ಸರ್ಪ ಸೆರೆ: ಉರಗ ಪ್ರೇಮಿ ಬಣಕಲ್ ಆರೀಫ್ ಅವರಿಂದ ತಾಸಿನ ಕಾರ್ಯಾಚರಣೆ; ನೋಡಲು ಜನಜಾತ್ರೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರು ಭಯಭೀತರಾದರು. ಶುಕ್ರವಾರ ಸಂಜೆ ಶಾಲೆ ಬಿ... ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೊಳ್ಳೆಗಳ ಹಾವಳಿ: ಸ್ವಚ್ಛತೆಗೆ ಮನವಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ ಮಾಡಿ, ಔಷಧಿ ಸಿಂಪಡಿಸುವ ಮೂಲಕ ಆರೋಗ್ಯ ಕಾಪಾಡಬೇಕೆಂದ... ನಂಜನಗೂಡು: ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಸರ್ಟಿಫಿಕೇಟ್ ವಿತರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಿಕಸಿತ ಭಾರತದ ಪರಿಕಲ್ಪನೆಗಾಗಿ ಬಡವರ, ಹಿಂದುಳಿದ ಹಾಗೂ ವಿವಿಧ ಕುಲಕಸುಬು ಮತ್ತು ಕುಶಲಕರ್ಮಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಗಳಿಗೆ ಒಂದು ವರ್ಷ ತುಂಬಿದ ಹಿನ್ನೆಲೆ ಇಂದು ಮಹಾರಾಷ... ತೀರ್ಥಹಳ್ಳಿಯ ಮೇಳಿಗೆಯಲ್ಲಿ 13 ಅಡಿ ಉದ್ದ, 30 ಕೆಜೆ ಭಾರದ ಭಾರೀ ಹೆಬ್ಬಾವು ಪ್ರತ್ಯಕ್ಷ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆಯಲ್ಲಿ ನಡೆದಿದೆ. ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿ... ಮೂಡಿಗೆರೆ ತಾಪಂ ಇಓ ಕರೆದುಕೊಂಡು ಬರಲು ಕೊಟ್ಟಿಗೆಹಾರಕ್ಕೆ ಸರಕಾರಿ ಜೀಪ್ ಸವಾರಿ: ಸಾರ್ವಜನಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತೆ ತಾಪಂ ಇಓ ಜೀಪ್...! ತಾಪಂ ಇಓ ಬಂದ ಕೂಡಲೇ ಮೂಡಿಗೆರೆವರೆಗೆ ಪಿಕ್ ಅಪ್ ಮಾಡುತ್ತದೆ. ಮೂಡಿಗೆರೆ ತಾಪಂ ಇಓ ದಯಾವತಿ ವಿರುದ್ಧ ಸ್ಥಳೀಯರ ಆರೋಪ ಮಾಡಿದ್ದಾರೆ. ವಿಶೇ... ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ: ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ; 11770 ಕೋಟಿ ಯೋಜನೆ ಬೆಂಗಳೂರು(reporterkarnataka.com): ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ತೀರ್ಮಾನ ಮಾಡಿದ್ದು ಇದರಿಂದ ಈ ಭಾಗದ ಅಭಿವೃದ್ಧಿಯ ವೇಗ ಹೆಚ್ಚಲಿದೆ. ಹೋರಾಟ, ತ್ಯಾಗ, ಬಲಿದಾನಗಳಿಂದ ಕಲ್ಯಾಣ ಕರ್ನಾಟಕ ವಿಮೋಚನೆಯಾದ ದಿನ ಇದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶೇಷ ಪತ್... ಹಲ್ಯಾಳ: ಕರ್ನಾಟಕ ಪ್ರದೇಶ ಮಾದಿಗರ ಸಂಘ ರಾಜ್ಯಾಧ್ಯಕ್ಷ ಶಂಕರ ಪೂಜಾರಿ, ರಾಜ್ಯ ಕಾನೂನು ಸಲಹೆಗಾರ ಪ್ರಮೋದ ಹಿರೇಮನಿಗೆ ಸನ್ಮಾನ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಮಾದಿಗರ ಸಂಘದ ರಾಜ್ಯಾಧ್ಯಕ್ಷ ಶಂಕರ ಪೂಜಾರಿ ಹಾಗೂ ರಾಜ್ಯ ಕಾನೂನು ಸಲಹೆಗಾರರಾದ ಪ್ರಮೋದ ಹಿರೇಮನಿ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಿದರು. ಮುಂ... ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ ಸಂತೋಷ್ ಬೆಳಗಾವಿ. info.reporterkarnataka@gmail.com ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮ... ವಿಘ್ನನಿವಾರಕ ವಿನಾಯಕನ ಪ್ರತಿಷ್ಠಾಪನಾ ಮೆರವಣಿಗೆಯಲ್ಲಿ ಸಿ.ಟಿ. ರವಿ ಭರ್ಜರಿ ಡ್ಯಾನ್ಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಟಾಪನೆ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭರ್ಜರಿ ಡ್ಯಾನ್ಸ್ ಮಾಡಿ ಸಾರ್ವಜನಿಕರ ಗಮನಸೆಳೆದಿದ್ದಾರೆ. ಡ್ರಮ್ ಸೆಟ್ ಶಬ್ಧಕ್ಕೆ ಸಿ.ಟಿ.ರವಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಗಣಪತ... ಆದರ್ಶ ಶಿಕ್ಷಕರಾದಾಗ ಮಾತ್ರ ಗುರು ಭಕ್ತಿಗೆ ಗೌರವ: ಶಾಸಕ ದರ್ಶನ್ ಧ್ರುವನಾರಾಯಣ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದೇಶದಲ್ಲಿ ಡಾ.ರಾಧಾಕೃಷ್ಣನ್ ರವರು ರಾಷ್ಟ್ರಪತಿಗಳಾಗಿ ಉತ್ತಮ ಸೇವೆ ಸಲ್ಲಿಸಿ ಶಿಕ್ಷಕರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತಿದೆ. ಅವರಿಗೆ ಪ್ರ... « Previous Page 1 …27 28 29 30 31 … 173 Next Page » ಜಾಹೀರಾತು