ಶಿಕ್ಷಣ ಕ್ಷೇತ್ರದಲ್ಲಿ ಅನನ್ಯ ಸೇವೆ: ಮೊದಲ ಬಾರಿಗೆ ಶ್ರೀ ಶ್ರೀ ಪ್ರಶಸ್ತಿ-2023 ಪ್ರದಾನ ಬೆಂಗಳೂರು(reporterkarnataka.com): ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅನುಕರಣೀಯ ಕೊಡುಗೆಗಾಗಿ ಪ್ರತಿಷ್ಠಿತ ಶ್ರೀ ಶ್ರೀ ಪ್ರಶಸ್ತಿ 2023 ನ್ನು ಶ್ರೀ ಶ್ರೀ ರವಿಶಂಕರ್ ವಿದ್ಯಾ ಮಂದಿರ ಟ್ರಸ್ಟ್ ನ ವತಿಯಿಂದ ಶನಿವಾರ ಪ್ರದಾನ ಮಾಡಲಾಯಿತು. ಇದೇ ಮೊದಲನೆಯ ಬಾರಿಗೆ ರಾಷ್ಟ್ರೀಯ ಮಟ್ಟದಲ್ಲಿ- ಶೈಕ್ಷಣಿಕ ಉನ್... ನಾಗಮಂಗಲ: ವಿದ್ಯುತ್ ಖಾಸಗೀಕರಣ, ಕೃಷಿ ಕಾಯ್ದೆ ರದ್ದತಿ ಆಗ್ರಹಿಸಿ ಫೆ. 3ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘದಿಂದ ಫೆಬ್ರವರಿ 3ರಂದು ನಾಗಮಂಗಲದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ಹೇಳಿದರು. ಅವರು ನಾಗಮಂಗಲ ಪ್ರವ... ಜನವರಿ 25- 28: ದಿ ಆರ್ಟ್ ಆಫ್ ಲಿವಿಂಗ್ ನಿಂದ ಭಾವ್ – ದಿ ಎಕ್ಸ್ಪ್ರೆಶನ್ಸ್ ಸಮ್ಮಿಟ್ 2023 ಶೃಂಗ ಸಭೆ ಬೆಂಗಳೂರು(reporterkarnataka.com): ಆರ್ಟ್ ಆಫ್ ಲಿವಿಂಗ್ನ ಉಪಕ್ರಮವಾದ ವರ್ಲ್ಡ್ ಫೋರಮ್ ಫಾರ್ ಆರ್ಟ್ ಅಂಡ್ ಕಲ್ಚರ್ (WFAC ), ಬೆಂಗಳೂರಿನ ದಿ ಆರ್ಟ್ ಆಫ್ ಲಿವಿಂಗ್ ಇಂಟರ್ನ್ಯಾಶನಲ್ ಸೆಂಟರ್ನಲ್ಲಿ ಭಾವ್ - ದಿ ಎಕ್ಸ್ಪ್ರೆಶನ್ಸ್ ಸಮ್ಮಿಟ್ 2023 ಎಂಬ ಶೀರ್ಷಿಕೆ ಯಡಿಯಲ್ಲಿ ಪ್ರದರ್ಶನ ಮತ್ತು ಲ... ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ, ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterKarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಸಭೆ, ಜ19ರಂದು ಪಪಂ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳನ್ನು, ಸಾರ್ವಜನಿಕರಿಗೆ ಸಮರ್ಪಕವಾಗಿ ಒದಗಿಸಲು ಆಧ್ಯತೆ ನೀಡುವಂತೆ ಅದಿಕಾರಿಗ... ಜ. 29: ಕೇದಾರ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ; ಧರ್ಮ ಜಾಗೃತಿ ಸಭೆ, ಇಷ್ಟಲಿಂಗ ಪೂಜೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ, ಪಟ್ಟಣದಲ್ಲಿ ಜ29ರಂದು ಶ್ರೀಹಿನವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು, ಕೇದಾರನಾಥ ರಾಜಗುರುವರ್ಯ ಭೀಮಶಂಕರ ಲಿಂಗ ಶಿವಾಚಾರ್ಯ ರವರ ಅಡ್ಡಪಲ್ಲಕ್ಕಿ ಮಹೋತ್ಸವ.... ಮಣ್ಣಿನಲ್ಲಿ ಜೀವಾಣುಗಳು ಹುಟ್ಟುದಿದ್ದರೆ ಕೃಷಿ ಉಳಿಯಲು ಸಾಧ್ಯವಿಲ್ಲ: ಚಂದ್ರಶೇಖರ ನಾರಾಣಾಪುರ ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದೇಸಿ ಗೋತಳಿಯ ಸಗಣಿ ಬಳಸಿ ಮಣ್ಣಿನಲ್ಲಿ ಜೀವಾಣುಗಳನ್ನು ಸೃಷ್ಟಿಸಿ, ತೋಟದಲ್ಲಿಕಳೆ ಬೆಳೆಯಲು ಬಿಟ್ಟು ಸಮರ್ಥ ನಿರ್ವಹಣೆ ಮಾಡಿ. ಎರೆಹುಳು ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸಿ ನಿಮ್ಮ ತೋಟ, ಗದ್ದೆ, ಹೊಲವನ್ನು ಶ್ರೀಮಂತ... ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ 4ನೇ ದರೂರ ಶಾಖೆ ಉದ್ಘಾಟನೆ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ 49 ನೇ ದರೂರ ಶಾಖೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಇದೆ ವೇಳೆ ಮಾತನಾಡಿದ ಅಮಿತ ಪ್ರಭಾಕರ ಕೋರೆ,... ರಾಷ್ಟ್ರಮಟ್ಟದ ಕ್ರೀಡಾಕೂಟ: ಕಬ್ಬಡಿಯಲ್ಲಿ ತರುವೆ ಏಕಲವ್ಯ ವಸತಿ ಶಾಲೆಗೆ ಚಿನ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕೊಟ್ಟಿಗೆಹಾರ ತಾಲೂಕಿನ ತರುವೆ ಏಕಲವ್ಯ ಮಾದರಿ ವಸತಿ ಶಾಲೆಯ ಮಕ್ಕಳು ಕಬಡ್ಡಿ ಆಟದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಪಡೆದಿದ್ದಾರೆ. ಈ ತಿಂಗಳ 17ರಿಂದ 19ರ ವರೆಗೆ ಆಂಧ್ರ ಪ್ರದೇಶದ ... ಗ್ರಾಮೀಣ ಜನರ ಆರೋಗ್ಯದ ಹಿತದೃಷ್ಟಿಯಿಂದ ಕಡಿಮೆ ವೆಚ್ಚದಲ್ಲಿ ಆಧುನಿಕ ಆರೋಗ್ಯ ಸೌಲಭ್ಯ: ಡಾ.ಎಂ.ಎಂ. ಶೇಖರ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info. reporterkarnataka@gmail.com ಗ್ರಾಮಾಂತರ ಪ್ರದೇಶದಲ್ಲಿ ಬಡ ಜನರ ಆಶಾಕಿರಣವಾಗಿರುವ ಶ್ರೀ ಆದಿಚುಂಚನಗಿರಿ ಸೂಪರ್ ಹಾಸ್ಪಿಟಲ್ ನಲ್ಲಿ ವಿವಿಧ ಸೌಲಭ್ಯಗಳು ದೊರೆಯಲಿವೆ ಎಂದು ವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಡಾ. ಎಂ. ಎಂ. ಶೇಖರ್ ಹೇಳಿದರು. ಅವರ... ಅನಾಥ ಅಂಧ ಅಜ್ಜಿಗೆ ಆಶ್ರಯ: ಅನಾಥಾಶ್ರಮ ಸೇರಿಸಿದ ಕರವೇ ಫ್ರಾನ್ಸಿಸ್ ಡಿಸೋಜ ಮಡಿಕೇರಿ(reporterkarnataka.com): ಕರ್ನಾಟಕ ರಕ್ಷಣಾ ವೇದಿಕೆಯ ಫ್ರಾನ್ಸಿಸ್ ಡಿಸೋಜ ಅವರು ಸೋಮವಾರಪೇಟೆಯ ಹಾನಗಲ್ ಗ್ರಾಮದಲ್ಲಿ ಇದ್ದ ಅಂಧ ಅನಾಥ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಫ್ರಾನ್ಸಿಸ್ ಡಿಸೋಜ ಅವರು ಮರ್ವಿನ್ ಡಿಸೋಜ ಹಾಗೂ ಮನೋಜ್ ಭಟ್ ಅವರಿಗೆ ನೆರವಿನಿಂದ... « Previous Page 1 …27 28 29 30 31 … 132 Next Page » ಜಾಹೀರಾತು