*ಮಸ್ಕಿ ನಾಗಲೀಕ ಸಿಂಪಿ ಸಮಾಜದ ಕುಲ ಗುರುವಾದ ಶ್ರೀ ಜಡೆಯ ಶಂಕರಲಿಂಗ ಜಯಂತೋತ್ಸವ* ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ನಾಗಲೀಕ ಸಿಂಪಿ ಸಮಾಜದ ಉದ್ಧಾರಕ್ಕಾಗಿ ಅವತರಿಸಿದ ಮಹಾ ಮಹಿಮರಾದ ಶ್ರೀ ಶರಣ ಶಂಕರದಾಸಿಮಯ್ಯನವರ ಜಯಂತೋತ್ಸವದ ಅಂಗವಾಗಿ ಶ್ರಾವಣ ಮಾಸದ ಪ್ರಥಮ ಸೋಮವಾರ ಮಸ್ಕಿಯ ಶ್ರೀ ಜಡೆಯ ಶಂಕರಲಿಂಗ ದೇವಸ್ಥಾನದ ... ತೀರ್ಥಹಳ್ಳಿ: ಬಿಬಿಎ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಶ್ವಿನಿ (19) ಮೃತಪಟ್ಟ ವಿದ್ಯಾರ್ಥಿನಿ. ಯಡೂರಿನಿಂದ ... ಆಕಾಶ್ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ: ₹250 ಕೋಟಿ ಮೌಲ್ಯದ ವಿದ್ಯಾರ್ಥಿ ವೇತನ; ₹2.5 ಕೋಟಿ ಮೌಲ್ಯದ ನಗದು ಪ್ರಶಸ್ತಿ ಘೋಷಣೆ ಬೆಂಗಳೂರು(reporterkarnataka.com): ವಿದ್ಯಾರ್ಥಿಗಳ ಆಕಾಂಕ್ಷೆಗಳನ್ನು ಸಾಧನೆಗಳಾಗಿ ಪರಿವರ್ತಿಸುವಲ್ಲಿ 16 ಯಶಸ್ವಿ ವರ್ಷಗಳನ್ನು ಗುರುತಿಸುವ ಸಲುವಾಗಿ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ತನ್ನ ಪ್ರಮುಖ ಉಪಕ್ರಮ – ಅಂಥೆ 2025 (ಆಕಾಶ್ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ) ಅನ್ನು ಪ್ರಾರಂಭಿ... ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ : ಜನಸಾಮಾನ್ಯರಿಗೆ ತೊಂದರೆ..! ಆಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ತಾಲೂಕು ಕಚೇರಿಗೆ ಬರುವ ಜನಸಾಮಾನ್ಯರಿಗೆ ಮತ್ತು ವಾಹನಗಳಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ಸಾರ್ವಜನಿಕರು ದೂರ... ಮಡಿಕೇರಿ: ಭಾರೀ ಮಳೆಗೆ ಜಿಲ್ಲಾಧಿಕಾರಿ ಕಚೇರಿ ಸಮೀಪದ ಬೃಹತ್ ತಡೆಗೋಡೆಯಲ್ಲಿ ಬಿರುಕು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಭಾರೀ ಮಳೆಯಿಂದಾಗಿ ಮಡಿಕೇರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೆಳಭಾಗದ ರಾಷ್ಟ್ರೀಯ ಹೆದ್ದಾರಿ ಬದಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಭ... ವಿರಾಜಪೇಟೆ: ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಕಾರು ಅಪಘಾತ; ಅಪಾಯದಿಂದ ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಪ್ರಯಾಣಿಸುತ್ತಿದ್ದ ಕಾರು ವಿರಾಜಪೇಟೆ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು,ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಅವರು ಪ್ರಯಾಣಿಸುತ್ತಿ... BJP v/s Cong | ಯಾವ ನಿಯಮದಡಿ ರಾಹುಲ್ ಗಾಂಧಿಗೆ ಪಾದಯಾತ್ರೆಗೆ ಅವಕಾಶ ಕೊಟ್ರಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಬೆಂಗಳೂರು(reporterkarnataka.com):ಬುದ್ಧಿ ಕಡಿಮೆ ಇರುವ ರಾಹುಲ್ ಗಾಂಧಿಯವರ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್ ಅಧಿಕಾರದಲ್ಲಿತ... ಸ್ಥಳ ಪರಿಶೀಲನೆ ನಂತರ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಕೇಂದ್ರಗಳು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಚನ್ನಪಟ್ಟಣ(reporterkarnataka.com): ಮೆಟ್ರೋ ನಿಲ್ದಾಣಗಳಲ್ಲಿ ನಂದಿನ ಕೇಂದ್ರ ತೆರೆಯುವ ವಿಚಾರವಾಗಿ ಸ್ಥಳ ಪರೀಶಿಲನೆ ನಡೆಸಲಾಗುತ್ತಿದ್ದು, ಇದಾದ ನಂತರ ಬಿಎಂಆರ್ ಸಿಎಲ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು. ಚನ್ನಪಟ್ಟಣದಲ್ಲಿ ಮಾಧ್ಯಮಗಳ ಪ್ರಶ್ನೆಗ... Kodagu | ಸಿದ್ದಾಪುರ ಸಮೀಪದ ಕರಡಿಗೋಡುವಿನಲ್ಲಿ ಕಾಡಾನೆ ದಾಳಿ: ಇಬ್ಬರು ಕಾರ್ಮಿಕರಿಗೆ ತೀವ್ರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿದ್ದಾಪುರ ಸಮೀಪದ ಕರಡಿಗೋಡು ಕಾಫಿ ತೋಟ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರು ಗಾಯಗೊಂಡು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡನೆ ಕರಡಿಗೋಡು ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್... ಮಾನವ – ವನ್ಯಜೀವಿ ಸಂಘರ್ಷ: ಪುಂಡಾನೆಗಳ ಸೆರೆಗೆ ಅರಣ್ಯ ಸಚಿವ ಖಂಡ್ರೆ ಆದೇಶ ಯಾದಗಿರಿ(reporterkarnataka.com): ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳ ಮೇಲೆ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ ಜೀವ ಮತ್ತು ರೈತರ ಬೆಳೆ ರಕ್ಷಣೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿ... « Previous Page 1 2 3 4 5 … 190 Next Page » ಜಾಹೀರಾತು