ಸಮುದ್ರ ಅಲೆಗಳ ಮೇಲೆ ಸಾಲುಸಾಲು ಸವಾಲು; ಕಡಲಾಳದಲ್ಲಿ ಕಾಡುವ “ಕೊಲ್ಪು”, ಡಾಲ್ಫಿನ್ ಅಳು! ಮನೋಜ್ ಕೆ.ಬೆಂಗ್ರೆ ಮಂಗಳೂರು info.reporterkarnatska@gmail.com ಸುವಿಶಾಲ ಸಾಗರ- ಸಮುದ್ರದ ತಣ್ಣನೆಯ ಗುಣಸ್ವಭಾವದ ಜತೆಗೆ ತಲ್ಲಣಗೊಳಿಸುವ ಆತಂಕದ ಕ್ಷಣಗಳೂ ನಮಗೆಲ್ಲ ಗೊತ್ತು. ಹೀಗೆ ಯಾವುದೇ ಸಮಯ ಪರಿವರ್ತನೆಯಾಗುವ ನೀಲ ಜಲರಾಶಿಯೇ ಜಗತ್ತಿನ ಕೋಟ್ಯಂತರ ಜನರಿಗೆ ಅದರಲ್ಲೂ ಮೀನುಗಾರರ ಜೀವದುಸಿ... ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು: ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮೀಜಿ ಶಿವು ರಾಠೋಡ್ ಹುಣಸಗಿ ಯಾದಗಿರಿ info.reporterkarnataka@gmail.com ರೈತರು ಮಣ್ಣು,ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ... Power | ಎಚ್.ಬಿ.ಆರ್. ಲೇಔಟ್ನಲ್ಲಿ ಕೆಪಿಟಿಎಲ್ನಿಂದ ಥೀಮ್ ಪಾರ್ಕ್: ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ ಶಂಕುಸ್ಥಾಪನೆ - *2.75 ಕೋಟಿ ರೂ. ವೆಚ್ಚದಲ್ಲಿ ಹೆಣ್ಣೂರು ಜೀವ ವೈವಿದ್ಯ ಪಾರ್ಕ್ಗೆ ಕಾಯಕಲ್ಪ* *ಹೆಚ್.ಬಿ.ಆರ್. ಲೇಔಟ್ನಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಉದ್ಘಾಟನೆ* ಬೆಂಗಳೂರು(reporterkarnataka.com): ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ಕೆ.ಪಿ.ಟಿ.ಸಿ.ಎಲ್)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯ... Social Justice | ಕಾನೂನಿನಡಿ ಎಲ್ಲರೂ ಸಮಾನರು ಎಂಬ ಪರಿಕಲ್ಪನೆ ಹೊಂದಬೇಕು: ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಬಳ್ಳಾರಿ(reporterkarnataka.com): ಕಾನೂನಿನಡಿ ಎಲ್ಲ ಮಾನವರು ಸಮಾನರು ಎಂಬ ಪರಿಕಲ್ಪನೆಯಲ್ಲಿ ನಡೆದಾಗ ಸಾಮಾಜಿಕ ನ್ಯಾಯ ದೊರೆಯುತ್ತದೆ. ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದಲ್ಲಿ ನ್ಯಾಯಾಲಯವು ನ್ಯಾಯ ಒದಗಿಸಿಕೊಡುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿ... Public Distribution | ಬಳ್ಳಾರಿ: ಹೆಚ್ಚುವರಿ ಪಡಿತರ ದಾಸ್ತಾನು; 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು Public Distribution | ಬಳ್ಳಾರಿ: ಹೆಚ್ಚುವರಿ ಪಡಿತರ ದಾಸ್ತಾನು; 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಹೆಚ್ಚುವರಿಯಾ... ಹಜರತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ನಾಳೆ ಗಂಧದ ಮಹೋತ್ಸವ; ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnata@gmail.com ತಲತಲಾಂತರಗಳಿಂದ ಹಿಂದು ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಇತಿಹಾಸ ಪ್ರಸಿದ್ಧ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ಗಂಧದ ಮಹೋತ್ಸವದ ಹಿನ್ನೆಲೆಯಲ್ಲಿ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ... Blood Donation | 3 ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲೆಯ ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿಂದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟ... Tripadi Brahmma | ಸರ್ವಜ್ಞರು ಜಾತಿ ವ್ಯವಸ್ಥೆ, ಅಸಮಾನತೆ ವಿರುದ್ಧ ಹೋರಾಡಿದ ಮಹನೀಯ; ಅವರ ಸಮಾಧಿ ಅಭಿವೃದ್ಧಿಗೆ ಕ್ರಮ: ಸಚಿವ ತಂಗಡಗಿ ಬೆಂಗಳೂರು(reporterkarnataka.com): ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿರುವ ತ್ರಿಪದಿ ಬ್ರಹ್ಮ ಸರ್ವಜ್ಞ ಅವರ ಸಮಾಧಿಯನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕನ್ನಡ ಮ... 315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ: ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಭೂಮಿಪೂಜೆ ನೆರವೇರಿಸಿ ಸಚಿವ ಎಂ.ಬಿ.ಪಾಟೀಲ್ ವೇಮಗಲ್ (ಕೋಲಾರ ಜಿಲ್ಲೆ) reporterkarnataka.com: ಇತ್ತೀಚೆಗಷ್ಟೇ ಮುಕ್ತಾಯವಾದ ಜಿಮ್ ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನಕ... Cultural Festival | ಹುಬ್ಬಳ್ಳಿ: ಫೆ.20, 21ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ; ಗಾಯಕ ಕೈಲಾಶ ಖೇರ್ ತಂಡದಿಂದ ಗಾನ ಸುಧೆ ಹುಬ್ಬಳ್ಳಿ(reporterkarnataka.com): ಧಾರವಾಡ ಸಂಸದ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪ್ರಭಾವಿ ರಾಜಕಾರಣಿ, ಅಪ್ಪಟ ಭಾರತೀಯ ಸಂಸ್ಕೃತಿ ಮತ್ತು ದೇಸಿ ಕ್ರೀಡೆಯ ಅಭಿಮಾನಿ, ಪ್ರೇಮಿ.ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಗೆಲುವು ಸಾಧಿಸಿ ಹೊಸ ಇತಿಹಾಸ ಬರೆದಿರುವ ಸಚಿವರು ಸ್ವಕ್ಷೇತ್ರದಲ್... « Previous Page 1 …30 31 32 33 34 … 197 Next Page » ಜಾಹೀರಾತು