ಆದಾಯ ತೆರಿಗೆ ಇಲಾಖೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯವಾದಿ ಬೆಳ್ತಂಗಡಿಯ ಹರ್ಷ ಕುಮಾರ್ ನೇಮಕ ಮಂಗಳೂರು(reporterkarnataka.com): ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ಹಿರಿಯ ನ್ಯಾಯವಾದಿ ಹರ್ಷ ಕುಮಾರ್ ಅವರು ನೇಮಕವಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸೂಚನೆಯ ಮೇರೆಗೆ ಭಾರತ ಸರ್ಕಾರ ನೇರ ತೆರಿಗೆಗಳ ಕೇಂದ್... ಅನನ್ಯ ಸಮಾಜ ಸೇವೆ: ಅಂತರಗಂಗೆ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ದಂಪತಿಗೆ ಚಂದರಗಿ ಚೆಂದ ರಾಜ್ಯ ಪ್ರಶಸ್ತಿ ರಾಯಚೂರು(reporterkarnataka.com):ಮಸ್ಕಿ ತಾಲೂಕಿನ ಅಂತರಂಗಿ ಗ್ರಾಮದ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ದಂಪತಿಗೆ 2024ರ ಚಂದರಗಿಯ ಚಂದ ದಂಪತಿ ರಾಜ್ಯ ಪ್ರಶಸ್ತಿ ಒಲಿದು ಬಂದಿದೆ. ತಪಭೂಷಣ ತಪ್ಪು ರತ್ನ ಶ್ರೀ ಪೂಜ್ಯ ವೀರಭದ್ರ ಮಹಾ ಶಿವಾಚಾರ್ಯ ದೇವರು ಎಂ ಚಂದರಗಿ ಕಟಕೋಳ್ ಈ ವಿಷಯ ತಿಳಿಸಿದರು.... ಉಳ್ಳಾಲ ಖಾಝಿ ನಿಧನ: ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ಗಣ್ಯರ ಸಂತಾಪ ಮಂಗಳೂರು(reporterkarnataka.com):ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಅವರು ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ವಧರ್ಮಗಳ ಸೌಹಾರ್ದದ ಪ್ರತಿಪಾದಕರಾಗಿದ್ದ ಅವರ ನಿಧನವು ಕರ... ಚಳ್ಳಕೆರೆ ಪುರ್ಲಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯೋತ್ಸವ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲ್ಲೂಕು ಪುರ್ಲೆಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಸಮಸ್ತ ಗ್ರಾಮಸ್ಥರು ಉಪಸ್... ಮಂಗಳೂರಿನ ರೋಟರಿ ಕ್ಲಬ್ಗೆ $25,000 ದೇಣಿಗೆ: ಡಾ.ಫಕ್ರುದ್ದೀನ್ ಕುನಿಲ್ ಅವರಿಗೆ ಡಬಲ್ ಮೇಜರ್ ಪ್ರಶಸ್ತಿ ಮಂಗಳೂರು(reporterkarnataka.com): ಮಂಗಳೂರಿನ ರೋಟರಿ ಕ್ಲಬ್ಗೆ ಡಾ.ಫಕ್ರುದ್ದೀನ್ ಕುನಿಲ್ ಅವರು $25,000 ಉದಾರ ದೇಣಿಗೆ ನೀಡಿದಕ್ಕಾಗಿ ಡಬಲ್ ಮೇಜರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಮಹತ್ವದ ಕೊಡುಗೆಯು ಮೈಸೂರು ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಹಾಗೂ ಕರ್ನಾಟಕದ ಇತರ ಹಲವು ಜಿಲ್ಲೆಗಳಲ್ಲ... ಮಾಜಿ ಯೋಧನಿಗೆ ಕೊಟ್ಟ ಜಾಗದಲ್ಲಿ ಮೋಸ; ಸೈನಿಕ ಭವನದ ಕೊರತೆ, ಸೌಲಭ್ಯ ವಂಚನೆ: ಮಾಜಿ ಸೈನಿಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರ ಅಳಲು ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಸೈನಿಕರಿಗೆ ಸಿಗಬೇಕಾದ ಸೌಲಭ್ಯಗಳು ದೊರಕದೇ ಇರುವುದು ಮತ್ತು ದೇಶಕ್ಕಾಗಿ ಒಬ್ಬ ಯೋಧ ಹುತಾತ್ಮನಾದಾಗ ಪಾರ್ಥಿವ ಶರೀರ ಬಂದಾಗ ಅಂತಿಮ ನಮನ ಸಲ್ಲಿಸಲು ಒಂದು ಸ್ಥಳವೂ ಇಲ್ಲದಿರುವುದ... ಕಾಗವಾಡ ಮದಭಾವಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಉಜ್ವಲ ಗ್ಯಾಸ್ ವಿತರಣೆ ಸಂತೋಷ್ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ... ಮೆದಿಕಿನಾಳ ವಲಯ ಅಂಗನವಾಡಿ ಕಾರ್ಯಕರ್ತರಿಗೆ ಸರಕಾರದಿಂದ ಸ್ಮಾರ್ಟ್ ಫೋನ್ ವಿತರಣೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ̺ಮಸ್ಕಿ ಮೆದಿಕಿನಾಳ ವಲಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕರು ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನ ಅಧಿಕಾರಿಗಳಾದ ರಾಜೇಶ್ವರಿ ಮಸ್ಕಿ ಮಂಜುಳಾ ಸಂಸಿ ಅವರು ಹ... ಮೂಡಲಗಿ ಸಮೀಪದ ಹಳ್ಳೂರ ಗ್ರಾಮದ ನೂತನ ವೃತ್ತಕ್ಕೆ ಸಾವಿತ್ರಿಬಾಯಿ ಫುಲೆ ನಾಮಕರಣ: ಪುಷ್ಪನಮನ, ಗೌರವ ಸಲ್ಲಿಕೆ ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ info.reporterkarnataka@gmail.com ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹೊಸದಾಗಿ ವೃತ್ತಕ್ಕೆ ಸಾವಿತ್ರಿ ಬಾಯಿ ಫುಲೆ ನಾಮಕರಣ ಮಾಡಲಾಯಿತು. ಬಡವ ದಿನ ದಲಿತರ ಹಿಂದುಳಿದ ವರ್ಗದ ಜನರಿಗೆ ಶಿಕ್ಷಣವನ್ನು ನೀಡಿ ಅವರ ಬಾಳಿಗೆ ಬೆಳಕು ನೀಡಿ ದೇಶದ ಮೊದಲ ಮಹಿ... ಬೆಂಗಳೂರು: ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಕಂಪ್ಯೂಟರ್ ವಿಜ್ಞಾನ ಸಂಘದ ಪದಗ್ರಹಣ ಸಮಾರಂಭ ಬೆಂಗಳೂರು(reporterkarnataka.com): ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನ ಐಇಇಇ ವಿದ್ಯಾರ್ಥಿ ಪರಿಷತ್ತಿನ ಒಂದು ಪ್ರಮುಖ ಅಂಗವಾದ ಕಂಪ್ಯೂಟರ್ ವಿಜ್ಞಾನ ಸಂಘದ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಜರುಗಿತು. ಶಾಂತಿಯುತ ಪ್ರಾರ್ಥನೆಯೊಂದಿಗೆ ಸಮಾರಂಭ ಪ್ರಾರಂಭವಾಯಿತು. ಐಇಇಇ ವಿದ... « Previous Page 1 …37 38 39 40 41 … 173 Next Page » ಜಾಹೀರಾತು