Bangalore | ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಯ ಗುಣಗಾನ ಬೆಂಗಳೂರು(reporterkarnataka.com): ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟು ಶ್ರೇಷ್ಠ ಸಂವಿಧ... ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು. ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ... ಹಾಸನದಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟ: ಬ್ಯಾಟಿಂಗ್ ಮೂಲಕ ಸಂಸದ ಶ್ರೇಯಸ್ ಪಟೇಲ್ ಚಾಲನೆ ಹಾಸನ(reporterkarnataka.com): ಹಾಸನದಲ್ಲಿ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಎರಡು ದಿನದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಸಂಸದ ಶ್ರೇಯಸ್ ಪಟೇಲ್ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸದಾ ಒತ್ತಡದಲ್ಲಿರುವ ಪತ್ರಕರ್ತರು ಒಂದೆಡೆ ಸೇರಿ ಕ್ರಿಕೆಟ್ ಆಡು... ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ. ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ... Hassan | ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್: ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಅನಾವರಣ ಮಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪ... ಸೇಂಟ್ ಜೋಸೆಫ್ಸ್ ಯೂನಿವರ್ಸಿಟಿ: ‘ದೇವರಿಗೆ ದಾರಿ ತೋರಿಸುವುದು’ ಅಂತರ್ಧಾರ್ಮಿಕ ಸಂವಾದ ಬೆಂಗಳೂರು(reporterkarnataka.com): ಸೇಂಟ್ ಜೋಸೆಫ್ಸ್ ಯೂನಿವರ್ಸಿಟಿಯು ಯುಗಾದಿ, ರಂಜಾನ್ ಮತ್ತು ಈಸ್ಟರ್ ಹಬ್ಬಗಳ ಸಂದರ್ಭದಲ್ಲಿ "ದೇವರಿಗೆ ದಾರಿ ತೋರಿಸುವುದು" ಎಂಬ ಅಂತರ್ಧಾರ್ಮಿಕ ಸಂವಾದವನ್ನು ಆಯೋಜಿಸಿತು. ಸುಮಾರು 1000 ವಿದ್ಯಾರ್ಥಿಗಳು ಮತ್ತು ಗಣ್ಯ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್... Grama Panchayat | ಗ್ರಾಮ ಪಂಚಾಯತಿ ಆದಾಯದಲ್ಲಿ ಸಾರ್ವಕಾಲಿಕ ಹೆಚ್ಚಳ: ಕಳೆದ ವರ್ಷಕ್ಕಿಂತಲೂ 500 ಕೋಟಿ ಆದಾಯ ಅಧಿಕ ಬೆಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಆಡಳಿತದಲ್ಲಿ ಮೌನ ಕ್ರಾಂತಿಯನ್ನು ನಡೆಸುತ್ತಿದ್ದು ವರ್ಷದಿಂದ ವರ್ಷಕ್ಕೆ ದಾಖಲೆಯ ಆದಾಯ ಸಂಗ್ರಹಣೆಯ ಮೂಲಕ ಪಂಚಾಯತ್ ಆರ್ಥಿಕತೆಯನ್ನು ಬಲಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ... ಕಳಸ ತಾಲೂಕಿನಾದ್ಯಂತ ಭಾರೀ ಮಳೆ: ಹೆಮ್ಮಕ್ಕಿಯಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ; ಹಳುವಳ್ಳಿ – ಹೊರನಾಡು ಮದ್ಯೆ ಸಂಚಾರ ಅಸ್ತವ್ಯಸ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ತಾಲ್ಲೂಕಿನಾಧ್ಯಂತ ಶನಿವಾರ ಸುರಿದ ಮಳೆಯಿಂದಾಗಿ ಇಡಕಣಿ ಗ್ರಾಮ ಪಂಚಾಯಿತಿ ಹೆಮ್ಮಕ್ಕಿ ಗ್ರಾಮದ ಎಳ್ಳುಕುಡಿಗೆ ಸುಂದರಿ ಎಂಬುವವರ ಮನೆಗೆ ಮರ ಬಿದ್ದು ಮನೆಗೆ ಹಾನಿಯಾಗಿದೆ. ಹಳುವಳ್ಳಿ ಹೊರನಾಡು ಮದ್ಯೆ ವಿದ್ಯುತ್ ತಂತ... Raichur | ಅಂಗನವಾಡಿ ಕಾರ್ಯಕರ್ತೆಯರಿಂದ ಮೊಟ್ಟೆ ಹಣ ಸಂಗ್ರಹ ಆರೋಪ: ದೇವದುರ್ಗದ ವಲಯ ಮೇಲ್ವಿಚಾರಕಿ ಅಮಾನತು ಬೆಂಗಳೂರು(reporterkarnataka.com): ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ನಿಯಮಬಾಹಿರವಾಗಿ ಹಣ ಸಂಗ್ರಹದ ಆರೋಪದಡಿ ದೇವದುರ್ಗ ವಲಯದ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಆ... Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಹರಿಹರಪುರ ಗ್ರಾಮದಲ್ಲಿ ಮನೆಯೊಳಗೆ ನುಗ್ಗಿದ ನೀರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿವೆ. ಕೊಪ್ಪ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮ ದೇವರಮನೆಗುಡ್ಡ ಪರಿಸರದ ಮನೆಗಳಿಗೆ ನೀರು ನ... « Previous Page 1 …38 39 40 41 42 … 212 Next Page » ಜಾಹೀರಾತು