ಕೆಎಂಬಿಯು ರಾಜ್ಯದ ಜಲಮಾರ್ಗ ಅಭಿವೃದ್ಧಿಪಡಿಸುವ ಗುರಿ ಹೊಂದಿದೆ: ಸಿಇಒ ಜಯರಾಮ್ ರಾಯಪುರ್ ಬೆಂಗಳೂರು(reporterkarnataka.com):ಪ್ರಸ್ತುತ ಕರ್ನಾಟಕ ಜಲಸಾರಿಗೆ ಮಂಡಳಿಯು ಕರ್ನಾಟಕ ಜಲಸಾರಿಗೆಗೆ ಮೂಲಸೌಕರ್ಯ ಒದಗಿಸುವ, ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ರಾಜ್ಯದ ಜಲಮಾರ್ಗಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ... ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಪರ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಅವರ ಪರ ನಂಜನಗೂಡಿನಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು ನಂಜನಗೂಡು ತಾಲೂಕಿನ ವಿವಿಧ ಸರ್ಕಾರಿ ಹಾ... ನಂಜನಗೂಡು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಮಾಜಿ ಶಾಸಕ ಹರ್ಷವರ್ಧನ್ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿವೇಕಾನಂದ ಅವರ ಪರ ಮಾಜಿ ಶಾಸಕ ಹರ್ಷವರ್ಧನ್ ಅವರು ಇಂದು ನಂಜನಗೂಡಿನಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು. ... ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಎಂಎಲ್ ಸಿ ಸ್ಥಾನ: ನಂಜನಗೂಡಿಯಲ್ಲಿ ಅಹಿಂದ ಮುಖಂಡರ ಒತ್ತಾಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ನೀಡುವಂತೆ ವಿವಿಧ ಸಮಾಜಗಳು ಸೇರಿದಂತೆ ಅಹಿಂದ ಮುಖಂಡರುಗಳು ಕಾಂಗ್ರೆಸ್ ವರಿಷ್ಠರಲ್ಲಿ ಒತ್ತಾಯ ಮಾಡ... ಪತ್ರಕರ್ತ, ಲೇಖಕ, ಜನಪರ ಹೋರಾಟಗಾರ ಆರ್. ಜಯಕುಮಾರ್ ಇನ್ನಿಲ್ಲ ಬೆಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಹೋರಾಟಗಾರ ಆರ್. ಜಯಕುಮಾರ್ (64)ಅವರು ಅನಾರೋಗ್ಯದಿಂದ ಶನಿವಾರ ನಿಧನರಾದರು. ಕೊಡಗು ಜಿಲ್ಲೆಯವರಾದ ಜಯಕುಮಾರ್ ಅವರು ಹೋರಾಟ, ಚಳವಳಿ, ಆಂದೋಲನದ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ ಸೇರಿದಂತೆ ... ಆಲ್ ಇಂಡಿಯಾ ಕಿಡ್ಸ್ ಪ್ರೀಮಿಯರ್ ಲೀಗ್ ಮಂಗಳೂರು ಆವೃತ್ತಿ: ಪೈಂಟ್ ಮೆಸ್ಟ್ರೋ ಪೈಂಟಿಂಗ್ ಸ್ಪರ್ಧೆಯಲ್ಲಿ ನೂರಾಗೆ ವಿನ್ನರ್ ಸರ್ಟಿಫಿಕೆಟ್ ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ನಡೆದ ಆಲ್ ಇಂಡಿಯಾ ಕಿಡ್ಸ್ ಪ್ರೀಮಿಯರ್ ಲೀಗ್ ಮಂಗಳೂರು ಆವೃತ್ತಿಯಲ್ಲಿ ಪೈಂಟ್ ಮೆಸ್ಟ್ರೋ ಪೈಂಟಿಂಗ್ ಸ್ಪರ್ಧೆಯಲ್ಲಿ ನೂರಾ ವಿನ್ನರ್ ಸರ್ಟಿಫಿಕೆಟ್ ಪಡೆದುಕೊಂಡಿದ್ದಾಳೆ. ಈಕೆ ಮಂಗಳ... ನಂಜನಗೂಡು: ರೈತರಿಗೆ ವೈಜ್ಞಾನಿಕ ಬರ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ರೈತ, ಕೃಷಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರ... ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ ಅವರ ನಾಮಪತ್ರ ಸಲ್ಲಿಕೆ ಮೈಸೂರು(reporterkarnataka.com): ವಿಧಾನ ಪರಿಷತ್ ಚುನಾವಣೆಯ ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ ಅವರ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಶಾಸಕ ಮಂಜುನಾಥ್ ಭಂಡಾರಿ, ಸಚಿವರಾದ ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲಾಧ್ಯಕ್ಷ ಪ್ರಸನ್ನ ಕು... ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಮೇ 18ರಂದು ಕುರುಬ ಸಮುದಾಯದ ಸಭೆ ಮೈಸೂರು(reporterkarnataka.com): ಮುಂದಿನ ತಿಂಗಳು ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುವ ಸಲುವಾಗಿ ಕುರುಬ ಸಮುದಾಯದ ಶಿಕ್ಷಕರ ಮತ್ತು ಅಧ್ಯಾಪಕರ ಬೃಹತ್ ಸಭೆ ಮೇ 18ರಂದು ಬೆಳಿಗ್ಗೆ 1... ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಜೆಸ್ಸಿಕಾ ಅವರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ 46ನೇ ಜೆಎಸ್ ಕೆಎ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಮಾರ್ಷಲ್ ಆರ್ಟ್ಸ್ ನ ಪದವಿನಂಗಡಿ ಶಾಖೆಯ ಜೆಸ್ಸಿಕಾ ಅವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದ... « Previous Page 1 …40 41 42 43 44 … 173 Next Page » ಜಾಹೀರಾತು