ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ; ಸಲಗ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್... ಹಾಸನ ಲೋಕಸಭೆ ಕ್ಷೇತ್ರ: ಪ್ರಜ್ವಲ್ ರೇವಣ್ಣ ಮಣಿಸಲು ಕಡೂರಿನಲ್ಲಿ ಪೋಸ್ಟರ್ ವಾರ್ ಶುರು; ಕಾಂಗ್ರೆಸ್ ನಿಂದ ಕ್ವಿಜ್ ಅಭಿಯಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ನಿಂದ ಅಭಿಯಾನ ಆರಂಭವಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರಜ್ವಲ್ ವಿರುದ್ಧ ಪೋಸ್ಟರ್ ಅಭಿಯಾನ ಶುರು ... ಎಂಸಿಸಿ ಬ್ಯಾಂಕ್ 2023–24ನೇ ವಿತ್ತೀಯ ವರ್ಷದಲ್ಲಿ 13.12 ಕೋಟಿ ಲಾಭ: ರಾಜ್ಯಕ್ಕೆ ಕಾರ್ಯ ಕ್ಷೇತ್ರ ವಿಸ್ತರಣೆ *ಶೀಘ್ರದಲ್ಲೇ ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಹೊಸ ಶಾಖೆಗಳು* ಮಂಗಳೂರು(reporterkarnataka.com): ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂಸಿಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2024ರಂದು ಮುಕ್ತಾ... ಚಳ್ಳಕೆರೆ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ: ನೆರೆದ ಭಕ್ತಸಾಗರದ ಹರ್ಷೋದ್ಘಾರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬರದ ನಾಡಿನಲ್ಲಿ ಕೆರೆ ಕಟ್ಟಿಸಿ ಜೀವ ಸಂಕುಲ ರಕ್ಷಣೆ ಮಾಡುವ ಮೂಲಕ ಪವಾಡವನ್ನೇ ಸೃಷ್ಟಿಸಿದ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಶ್ರದ್ಧಾ, ಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು. ನಾಡಿನ... ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರ: ಬೆಂಗಳೂರಿನಲ್ಲಿ ಪಕ್ಷದ ದ.ಕ. ನಾಯಕರ ಸಭೆ; ಸಚಿವ ದಿನೇಶ್ ಗುಂಡೂರಾವ್ ಭಾಗಿ ಬೆಂಗಳೂರು(reporterkarnataka.com):ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುಂದಿನ ಕಾರ್ಯತಂತ್ರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಿತು. ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್., ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್... ಲೋಕಸಭೆ ಚುನಾವಣೆ: ಹಿರಿಯೂರಿನಲ್ಲಿ ಪೊಲೀಸ್ ಪಥ ಸಂಚಲನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರು ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು. ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಲಕ್ಷ್ಮೀ ನಾರಾಯಣ್ ಪಥಸಂಚಲನಕ್ಕೆ ಚಾಲನೆ ನೀಡಿದರು. ಡಿವೈಎಸ್ಪಿ ಎಸ್. ಚೈ... ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ತಂಪೆರಚಿದ ವರುಣದೇವ: ಐದಳ್ಳಿ, ಕಣತಿ, ಮಾಗೋಡು ಸುತ್ತಮುತ್ತ ಸಾಧಾರಣ ಮಳೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣದೇವ ತಂಪೆರಚಿದ್ದಾನೆ. ಐದಳ್ಳಿ, ಕಣತಿ, ಮಾಗೋಡು, ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಭಾನುವಾರ ಮಳೆಯಾಗಿದೆ. ಸಾಧಾರಣಕ್ಕಿಂತ ಜೋರಾಗೇ ಸುರಿದ ಮಳೆಯಿಂದ ಜನರುಬ ಸಂ... ದಿ ಥಿಯೇಟರ್ ಆಫ್ ಡ್ರೀಮ್ಸ್: 5 ಮಂದಿಯ ತಂಡದ ಫುಟ್ಬಾಲ್ ಟೂರ್ನಿ ಗೆಲ್ಲಿ ಮತ್ತು ಓಲ್ಡ್ ಟ್ರಾಫೋರ್ಡ್ನಲ್ಲಿ ಆಟವಾಡಿ ಬೆಂಗಳೂರು(reporterkarnataka.com); ಪ್ರಮುಖ ಟೈರ್ ತಯಾರಕ ಕಂಪನಿಯಾದ ಅಪೊಲೊ ಟೈರ್ಸ್ ಇಂದು ರೋಡ್ ಟು ಓಲ್ಡ್ ಟ್ರಾಫರ್ಡ್ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ. ಇದು ಮ್ಯಾಂಚೆಸ್ಟರ್ ಯುನೈಟೆಡ್ ಬೆಂಬಲಿಸುವ ಒಂದು ತಂಡದಲ್ಲಿ ಐದು ಮಂದಿ ಇರುವ ಫುಟ್ಬಾಲ್ ಪಂದ್ಯಾವಳಿಯಾಗಿದ್ದು, ಭಾರತದಾದ್ಯಂತ ... ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ‘ಸಿಂಟಾಕ್ಸಿಯಾ’: 20ಕ್ಕೂ ಹೆಚ್ಚಿನ ಈವೆಂಟ್ ಗಳು ಬೆಂಗಳೂರು(reporterkarnataka.com): ಬೆಂಗಳೂರಿನ ಸಂತ ಜೋಸೆಫ್ ಯೂನಿವರ್ಸಿಟಿಯ ವಾರ್ಷಿಕ ಕಾರ್ಯಕ್ರಮವಾದ ‘ಸಿಂಟಾಕ್ಸಿಯಾ’ ಮಾರ್ಚ್ 12 ಮತ್ತು 13ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ನಡೆಯಿತು. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಈ... ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಹುಲ್ಲಹಳ್ಳಿ ಮಾರಮ್ಮ ಜಾತ್ರೆ; ಕಪಿಲಾ ನದಿಯಲ್ಲಿ ಗಂಗಾ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಗ್ರಾಮ ದೇವತೆ ಮಾರಿಹಬ್ಬವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಬುಧವಾರ ಬೆಳಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಬಂದು ಗ್ರಾಮ ದೇವತೆಗೆ ಪ್ರಿಯವಾದ ತಂಬಿಟ್ಟು ಹಣ್ಣು ಕಾಯಿ ಪೂಜೆ ಸಲ್ಲಿಸಿ ... « Previous Page 1 …44 45 46 47 48 … 173 Next Page » ಜಾಹೀರಾತು