ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನ: ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ನಗರದ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ ಮಾಡಲಾಯಿತು. ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ... ನಾಲ್ವರು ವಿದ್ಯಾರ್ಥಿಗಳ ದುರಂತ ಅಂತ್ಯ: ಶಾಸಕ ಡಾ. ಭರತ್ ಶೆಟ್ಟಿ ದಿಗ್ಬ್ರಮೆ, ಗೃಹ ಸಚಿವರಿಗೆ ಮಾಹಿತಿ ಸುರತ್ಕಲ್(reporterkarnataka.com): ಸುರತ್ಕಲ್ ಶಾಲೆಯೊಂದರ ವಿದ್ಯಾರ್ಥಿಗಳು ಹಳೆಯಂಗಡಿ ಬಳಿಯ ನಂದಿನಿ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿರುವ ಬಗ್ಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ದಿಗ್ಬ್ರಮೆ, ಆಘಾತ ವ್ಯಕ್ತ ಪಡಿಸಿದ್ದಾರೆ. ತಾನು ಬೆಂಗಳೂರಿನಲ್ಲಿದ್ದು, ಸಂತ್ರಸ್ತ ಕುಟುಂಬಕ್ಕೆ ಸಾಂತ್... ಚಿತ್ರದುರ್ಗದ ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ: ಆಟೋ ಡ್ರೈವರ್ ಮಗಳು ಜಡ್ಜ್ ; ಅಪರೂಪದ ಸಾಧನೆಗೆ ಕೋಟೆನಾಡು ಸಾಕ್ಷಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ರಾಜ್ಯದ ನೂತನ ಸಿವಿಲ್ ನ್ಯಾಯಾಧೀಶರಾಗಿ 33 ಯುವ ವಕೀಲರು ನೇಮಕವಾಗಿದ್ದಾರೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಯುವತಿ ಟಿ.ಸುಮಾ ಕೂಡಾ ಪರಿಶ್ರಮದಿಂದ ನ್ಯಾಯಾಧೀಶರಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. 2023 ನವೆಂ... ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಬೆಂಗಳೂರು(reporterkarnataka.com): ಸುರಪುರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಶಾಸಕರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ ಎಂದು ತಿಳಿಸಿದ್ದಾರೆ. ... ಹಲ್ಯಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ, 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ನಡೆಯಿತು. ... ಗೃಹಲಕ್ಷ್ಮಿ ಯೋಜನೆ ಅತ್ಯಂತ ಯಶಸ್ವಿ: ಸಿದ್ದು ಸವದಿ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಬೆಂಗಳೂರು(reporterkarnataka.com): ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ... ಮೈಸೂರು ಜಿಲ್ಲಾಡಳಿತದಿಂದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರು ಜಿಲ್ಲಾಡಳಿತದ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಆಚರಣೆ ಮಾಡಲಾಯಿತು. ನಗರದ ಕಿರು ರಂಗ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ ಮತ್ತು ವೇದಿಕೆ ಮೇಲಿನ ಗಣ್ಯರು ... ಪುತ್ತೂರು, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ನಲ್ಲಿ ಕರಿಮಣಿ ಉತ್ಸವ: 1000ಕ್ಕೂ ಅಧಿಕ ಸಂಗ್ರಹ; 50ಕ್ಕೂ ಅಧಿಕ ಆಕರ್ಷಕ ವಿನ್ಯಾಸಗಳು ಪುತ್ತೂರು(reporterkarnataka.com): ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕೋರ್ಟ್ ರಸ್ತೆ ಮುಳಿಯ ಜ್ಯುವೆಲ್ಸ್ನಲ್ಲಿ 15 ದಿನಗಳ ಕಾಲ ನಡೆಯಲಿರುವ ಕರಿಮಣಿ ಉತ್ಸವ'ಕ್ಕೆ ಫೆ.16ರಂದು ಚಾಲನೆ ದೊರೆಯಿತು. ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯವರು ಕರಿಮಣಿ ಉತ್ಸವವನ... ಜೆರೋಸಾ ಪ್ರಕರಣ: ಶಾಸಕದ್ವಯರ ಅನರ್ಹಗೊಳಿಸಲು ಸ್ಪೀಕರ್ ಖಾದರ್ ಗೆ ಐವನ್ ಡಿಸೋಜ ದೂರು ಬೆಂಗಳೂರು(reporterkarnataka.com): ಸೈಂಟ್ರೋ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಶಾಸಕರಾದ ಡಿ. ವೇದವ್ಯಾಸ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಅವರು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ದೂರು ... ಸಿ| ಪ್ರಭಾ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ, ಕೆಲಸದಿಂದ ತೆಗೆದುಹಾಕಲು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದರು: ಸೈಂಟ್ ಜೆರೋ... ಮಂಗಳೂರು(reporterkarnataka.com):ಸಿ| ಪ್ರಭಾ ಅವರು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ, ಅವರನ್ನು ಕೆಲಸದಿಂದ ತೆಗೆದುಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಆಡಳಿತವನ್ನು ಒತ್ತಾಯಿಸಿದರು ಎಂದು ಸೈಂಟ್ ಜೆರೋಸಾ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿ| ಅನಿತಾ ಹೇಳಿದ್ದಾರೆ. ಸಿ| ಅನಿತಾ ಹೇಳಿಕೆ... « Previous Page 1 …46 47 48 49 50 … 173 Next Page » ಜಾಹೀರಾತು