ಔಷಧಿ ಆನ್ ಲೈನ್ ವಿತರಣೆ: ಅನುಮತಿ ರದ್ದತಿಗೆ ಅಖಿಲ ಭಾರತ ಔಷಧ ಮತ್ತು ಔಷಧಿ ವ್ಯಾಪಾರಿಗಳ ಸಂಘ ಆಗ್ರಹ ಮಂಗಳೂರು(reporterkarnataka.com): ಕೋವಿಡ್-19(COVID -19) ಮಹಾಮಾರಿಯ ಸಂದರ್ಭದಲ್ಲಿ ಔಷಧಿಗಳನ್ನು ಮನೆ ಬಾಗಿಲಿಗೆ ವಿತರಿಸಲು ನೀಡಲಾಗಿದ್ದ ವಿಶೇಷ ಅನುಮತಿಯನ್ನು ಅಕ್ರಮ ಆನ್ಲೈನ್ ವೇದಿಕೆಗಳು ದುರುಪಯೋಗ ಮಾಡುತ್ತಿದ್ದು, ಇದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತಿದೆ. ಈ ಅನುಮತಿಯನ್ನು ತ... ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ ಬೆಂಗಳೂರು(reporterkarnataka.com): ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ... ಆಶಿಶ್ ಎಂ. ರಾವ್ ವಾಮಂಜೂರುಗೆ ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕದ ಕಲಾವಿದರು ಸೇವಾ ಟ್ರಸ್ಟ್ ರಿಜಿಸ್ಟರ್ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕರಾವಳಿ ಕಲೋತ್ಸವ 2024- 25 ಮತ್ತು ಬಹು ಸಂಸ್ಕೃತಿ ಸಂಭ್ರಮದಲ್ಲಿ ಬಹುಮುಖ ಪ್ರತಿಭೆ ಎ. ಜೆ. ಇಂಜ... ಬೆಳಗಾವಿಯಲ್ಲಿ ನಾಳೆಯಿಂದ ‘ಅಸ್ಮಿತೆ’ ವ್ಯಾಪಾರಮೇಳ-2024: ಪೂರ್ವ ಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ *ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಿದ್ದರಾಮಯ್ಯ ಅವರ ಮತ್ತೊಂದು ಕನಸಿಗೆ ನಾಳೆ ಚಾಲನೆ* *ಮುಖ್ಯಮಂತ್ರಿಗಳ ಕಾಳಜಿಗೆ ಸಾಕಾರ ನೀಡಿದ ಸಚಿವ ಶರಣ ಪ್ರಕಾಶ್ ಪಾಟೀಲ್* *ಡಿಸೆಂಬರ್ 26 ರಿಂದ ಜನವರಿ 4ರವರೆಗೆ ಪ್ರದರ್ಶನ* ಬೆಳಗಾವಿ(reporterkarnataka.com): ದುಡಿ... ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರಕಾರಕ್ಕೆ ನಷ್ಟ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ *ರಸ್ತೆಗೆ ಮಹಾರಾಜರ ಹೆಸರು ತೆಗೆದು ಮುಖ್ಯಮಂತ್ರಿ ಹೆಸರು ಇಡುವುದು ಸರಿಯಲ್ಲ* ಬೆಂಗಳೂರು(reporterkarnataka.com): ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ... ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ದೇಶದಲ್ಲಿ ಎರಡು ರೀತಿಯ ಕಾಂಗ್ರೆಸ್ ಇದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರೀಯತೆಯ ಕಾಂಗ್ರೆಸ್ ಇತ್ತು. ಈಗ ಜನ ವಿರೋಧಿ, ದೇಶ ವಿರೋಧಿ ಕಾಂಗ್ರೆಸ್ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ... ಶಿವಮೊಗ್ಗ: ಈ-ಖಾತಾ ಮಾಡಲು ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾಪಂ ಪಿಡಿಒ ಬಂಧನ ಶಿವಮೊಗ್ಗ (reporterkarnataka.com) ಇ-ಖಾತೆ ಮಾಡಿಕೊಡಲು 5 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಪಂ ಪ್ರಭಾರ ಪಿಡಿಒ ಈಶ್ವರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲ... ಬಳ್ಳಾರಿಯ ನಗರದಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: 67 ವರ್ಷಗಳ ಬಳಿಕ ಒಲಿದ ಭಾಗ್ಯ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕಳೆದ 67 ವರ್ಷಗಳ ಬಳಿಕ ಗಡಿನಾಡು ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆಂದು ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಹೇಳಿದ್ದಾರೆ. ... ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ ಹಾಸನ(reporterkarnataka.com): ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ. ಹರದನಹಳ್ಳಿಯಲ್ಲಿ ಮಾಧ್ಯಮ... ರೋಹನ್ ಎಸ್ಟೇಟ್ ಮುಕ್ಕ: ಇದು ರೆಸಾರ್ಟ್ ಅಲ್ಲ. ರೆಸಾರ್ಟ್ ಶೈಲಿಯ ವಸತಿ ಬಡಾವಣೆ ಮಂಗಳೂರು(reporterkarnataka.com): ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ... « Previous Page 1 …47 48 49 50 51 … 205 Next Page » ಜಾಹೀರಾತು