ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಪಾಲು ಶೇ12.63 ರಷ್ಟು ಮಾತ್ರ: ಕೇಂದ್ರ ಸರ್ಕಾರ ಒದಗಿಸಿರುವುದು 7468.86 ಕೋಟಿ ರೂ ಮಾತ್ರ: ಸಿ.ಎಂ ವಿವರಣೆ ಬೆಂಗಳೂರು(reporterkarnataka.com): ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮು... ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹಾವೇರಿಯಲ್ಲಿ... Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ; ಮೆಟ್ರೋದಲ್ಲಿ ಪ್ರಯಾಣ ಬೆಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಕೆಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಅವರು ಹಸಿರು ನಿಶಾನೆ ತೋರಲಿದ್ದಾರ... Chikkamagaluru | ರಾಜ್ಯದಲ್ಲಿ ಮತ್ತೊಂದು ಹುಲಿ ಸಾವು: ಎರಡು ವ್ಯಾಘ್ರಗಳ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದಲ್ಲಿ ಮತ್ತೊಂದು ಹುಲಿ ಸಾವನ್ನಪ್ಪಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ವಲಯದ ಕೂಟ್ ರಸ್ತೆಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಕಾದಾಟದಲ್ಲಿ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ... ಕೊಡಗಿನಲ್ಲಿ ಮುಂದುವರೆದ ಕಾಡಾನೆ ಹಾವಳಿ: ಸಲಗನ ದಾಳಿಯಿಂದ ಬೈಕ್ ಸವಾರ ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ -ಮೈಸೂರು ರಸ್ತೆಯಲ್ಲಿ ಇಂದು ಕಾಡಾನೆ ದಾಳಿ ನಡೆಸಿದ ಪರಿಣಾಮ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಘಟ್ಟದಳ್ಳದಲ್ಲಿ ನಡೆದಿದೆ. ಬೆಳ್ಳಂಬೆಳಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್... ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಬಸವ ಭೂಷಣ ರಾಷ್ಟ್ರ ಪ್ರಶಸ್ತಿ: ಆಗಸ್ಟ್ 10ರಂದು ಧಾರವಾಡದಲ್ಲಿ ಪ್ರದಾನ ಬೆಂಗಳೂರು(reporterkarnataka.com): ವಿಶ್ವ ದರ್ಶನ ಫೌಂಡೇಶನ್ ಭಾವೈಕ್ಯತೆಗಾಗಿ ನೀಡುತ್ತಿರುವ ಬಸವ ಭೂಷಣ ರಾಷ್ಟ್ರಪ್ರಶಸ್ತಿಗೆ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಆಯ್ಕೆಗೊಂಡಿದ್ದಾರೆ. ವಿಶ್ವ ದರ್ಶನ ಫೌಂಡೇಶನ್ ತನ್ನ ಪತ್ರಿಕೆ ಯ 5ನೇ ವಾರ್ಷಿಕೋತ್ಸವ ಅಂಗವಾಗಿ ಧಾರವಾಡದಲ್ಲಿ ರಂ... ರಾಜ್ಯ ಸಚಿವ ಸಂಪುಟ ಸಭೆ: ಕೈಗೊಂಡ ಪ್ರಮುಖ ನಿರ್ಣಯಗಳು ಏನು? ಮುಖ್ಯಾಂಶ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿವೆ. 2021-22ನೇ ಸಾಲಿನ À RIDF ಟ್ರಾಂಚ್-27ರಡಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖ... ಮಂಗಳೂರು; ಆ.8ರಿಂದ ಭಾರತೀಯ ಅರಿವಳಿಕೆ ತಜ್ಞರ ಸಂಘದ ಕರ್ನಾಟಕ ರಾಜ್ಯ ಸಮ್ಮೇಳನ – ‘ಇಸಕಾನ್ ಕರ್ನಾಟಕ 2005’ ಮಂಗಳೂರು(reporterkarnataka.com): ಭಾರತೀಯ ಅರಿವಳಿಕೆ ತಜ್ಞರ ಸಂಘ - ಇಂಡಿಯನ್ ಸೊಸೈಟಿ ಆಫ್ ಅನಸ್ತೇಶಿಯಾಲಾಜಿಸ್ಟ್ (ಐ ಎಸ್ ಎ ) ಇದರ ಮಂಗಳೂರು ನಗರ ಶಾಖೆಯು ಐ ಎಸ್ ಎ ಕರ್ನಾಟಕ ರಾಜ್ಯ ಶಾಖೆಯ ಸಹಯೋಗದಲ್ಲಿ 39ನೇ ವಾರ್ಷಿಕ ಸಮ್ಮೇಳನ- ಇಸಕಾನ್ ಕರ್ನಾಟಕ 2005 (ISACON ಕರ್ನಾಟಕ 2025) ವನ್ನು 2025... Kodagu | ಪೊನ್ನಂಪೇಟೆ: ಕಕ್ಕಡ ಪದ್’ನೆಟ್ಟ್ ಪ್ರಯುಕ್ತ ಪಂಜಿನ ಮೆರವಣಿಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡವ ಹಿತರಕ್ಷಣಾ ಬಳಗ, ಕ್'ಗ್ಗಟ್ಟ್ ನಾಡ್, ಪೊನ್ನಂಪೇಟೆ ಇವರ ವತಿಯಿಂದ ಭಾನುವಾರ 14ನೇ ವರ್ಷದ ಕಕ್ಕಡ ಪದ್ 'ನೆಟ್ಟ್ ಹಬ್ಬ ಆಚರಣೆ ಮತ್ತು ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಪಂಜಿನ ಮೆರವಣಿಗೆ ಆಕರ್ಷಕವಾಗಿ... *ಮಸ್ಕಿ ನಾಗಲೀಕ ಸಿಂಪಿ ಸಮಾಜದ ಕುಲ ಗುರುವಾದ ಶ್ರೀ ಜಡೆಯ ಶಂಕರಲಿಂಗ ಜಯಂತೋತ್ಸವ* ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ನಾಗಲೀಕ ಸಿಂಪಿ ಸಮಾಜದ ಉದ್ಧಾರಕ್ಕಾಗಿ ಅವತರಿಸಿದ ಮಹಾ ಮಹಿಮರಾದ ಶ್ರೀ ಶರಣ ಶಂಕರದಾಸಿಮಯ್ಯನವರ ಜಯಂತೋತ್ಸವದ ಅಂಗವಾಗಿ ಶ್ರಾವಣ ಮಾಸದ ಪ್ರಥಮ ಸೋಮವಾರ ಮಸ್ಕಿಯ ಶ್ರೀ ಜಡೆಯ ಶಂಕರಲಿಂಗ ದೇವಸ್ಥಾನದ ... « Previous Page 1 …3 4 5 6 7 … 193 Next Page » ಜಾಹೀರಾತು