ಫೆ.23ರಂದು ಉದ್ಯೋಗ ಮೇಳ; ಪೋಸ್ಟರ್ ಬಿಡುಗಡೆ ಮಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆ(reporterkarnata.com): ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಅನ್ನು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮ ಗೃಹಕಚೇರಿಯಲ್ಲಿ ಬಿಡುಗಡೆ ಮಾಡಿದರು... ಕಡಲನಗರಿಯ ಶಿಖಾ ಸುಶೀಲ್ ಗೆ ಪ್ರತಿಷ್ಠಿತ ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ ಮಂಗಳೂರು(reporterkarnataka.com): ಮಂಗಳೂರಿನ ಶಿಖಾ ಸುಶೀಲ್ ಪ್ರತಿಷ್ಠಿತ ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ನಗರದ ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಶಿಖಾ ಸುಶೀಲ್ ಅವರನ್ನ ವಿಜೇತರೆಂದು ಘೋಷಿಸಲಾಯಿತು... ಆಧುನಿಕ ಜ್ಞಾನಕ್ಕೆ ಮಾನವೀಯ ಮೌಲ್ಯಗಳ ಬೆಸೆತ ಅಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರು(reporterkarnataka.com): ಕಠಿಣ ಪರಿಶ್ರಮ, ಶಿಸ್ತು ಮತ್ತು ದೃಢಸಂಕಲ್ಪದಿಂದ ಮುಂದುವರಿಯುವವರಿಗೆ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬೆಂಗಳೂರಿನ ಅತ್ತಿಬೆಲೆಯಲ್ಲಿ ಶಾರದಾ ಸಮೂಹ ಸಂಸ್ಥೆಗಳ 25ನೇ ವಾರ್ಷಿಕೋತ್ಸವದ ಬೆಳ್ಳಿ ಮಹೋ... ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ: 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಈ ನಿಲ್ದಾಣದಲ್ಲಿ ಮಳೆಗಾಲದಲ್ಲಿ ಸಮಸ್ಯೆ ಆಗುತ್ತಿತ್ತು. ಹಾಗಾಗಿ ಹೊಸದಾಗಿ ಅದರಲ್ಲೂ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಮಲೆನಾಡು ಪ್ರದೇಶಾಭಿವೃದ್ದಿ ನಿಗಮ ಮಂಡಳಿಯಿಂದ 15 ಲಕ್ಷ ರೂ ವೆಚ್ಚದಲ್ಲಿ ನಿರ್ಮಿ... ಪಿರಿಯಾಪಟ್ಟಣದಲ್ಲಿ ಕೇರಳ ಲಾಟರಿ ಮಾರಾಟ: ಇಬ್ಬರ ಬಂಧನ, 22 ಸಾವಿರಕ್ಕೂ ಅಧಿಕ ನಗದು ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ₹ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಲಾಟರಿ ಟಿಕೆಟ್ ಮತ್ತು ₹22, 930 ನಗದು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಅಪರಾಧ... ಚಂದ್ರಮೌಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಕ್ಕಳಿಗೆ ಜಂತುಹುಳು ಮಾತ್ರೆ: ಶಾಸಕ ಅನಿಲ್ ಚಿಕ್ಕಮಾದು ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಮಾನ್ಯ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕ... ಕೊಡಗು ಸೈಬರ್ ಕ್ರೈಂ ಪೊಲೀಸರ ಮಿಂಚಿನ ಕಾರ್ಯಾಚರಣೆ: 3 ತಿಂಗಳಲ್ಲಿ 100 ಮೊಬೈಲ್ ಫೋನ್ ರಿಕವರಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail com ಕಳೆದ ಮೂರು ತಿಂಗಳಲ್ಲಿ 100 ಮೊಬೈಲ್ ಪೋನ್ ರಿಕವರ್ ಮಾಡಿ ಕೊಡಗು ಪೊಲೀಸರು ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಕೊಡಗು ಎಸ್ಪಿ ಬಿಂದು ಮಣಿ ತಿಳಿಸಿದ್ದಾರೆ. ಕೇವಲ ಮೂರು ತಿಂಗಳಲ್ಲಿ 11 ಲಕ್ಷ ಮೌಲ್ಯದ 104 ಮೋಬೈಲ್ ... ಸೋಮವಾರಪೇಟೆ | ಬೋನಿಗೆ ಬೀಳದೆ ಚಳ್ಳೆಹಣ್ಣು ತಿನ್ನಿಸಿದ ಚಿರತೆ: ಬೆಚ್ಚಿ ಬೀಳುವ ಜನತೆ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ಕೆಲವು ದಿನಗಳಿಂದ ಸೋಮವಾರಪೇಟೆ ಸಮೀಪದ ಕಾರೆಕೊಪ್ಪ, ಬೇಲೂರು ವ್ಯಾಪ್ತಿಯ ಗ್ರಾಮಸ್ಥರಿಗೆ ಚಿರತೆಯೊಂದು ಚಿಂತೆ ಗೀಡುಮಾಡಿದೆ.ಚಿರತೆಯ ಸೆರೆಗೆ ಬೋನ್ ಅಳವಡಿಸಿದ್ದರೂ ಕೂಡ ಅದರತ್ತ ಸುಳಿಯದೆ ಮನೆಯ ಸುತ್ತಾಮುತ್ತಾ ಹಾಗೂ ತೋಟ... ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ಸನ್ನಿಧಿಯಲ್ಲಿ ಪಾರ್ಕಿಂಗ್ ಶುಲ್ಕ ಸುಲಿಗೆ: ನಿಗದಿಗಿಂತ ಹೆಚ್ಚು ವಸೂಲಿ; ಭಕ್ತರ ಆಕ್ರೋಶ *ಶ್ರೀಕಂಠೇಶ್ವರ ದೇವಾಲಯ ಆಡಳಿತ ಮಂಡಳಿ ಗಪ್ ಚುಪ್...!* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯಕ್ಕೆ ಬರುವ ಭಕ್ತರನ್ನ ಪಾರ್ಕಿಂಗ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪಾರ್ಕಿಂಗ್ ಶುಲ್ಕ... ವಿರಾಜಪೇಟೆ: ಕಾರ್ಮಿಕರಿಂದಲೇ ಕಾಫಿ ಕಳವು; ಸಿಸಿ ಕ್ಯಾಮರಾದಲ್ಲಿ ಸೆರೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಾದ್ಯಂತ ಕಾಫಿ ಕುಯಿಲು ಚುರುಕಾಗಿದ್ದು, ಉತ್ತಮ ಬೆಲೆಗೆ ಮಾರಾಟ ಮಾಡಲು ಬೆಳೆಗಾರರು ಅಕಾಲಿಕ ಮಳೆಯ ಭೀತಿಯಿಂದ ಶೀಘ್ರವಾಗಿ ಕಾಫಿ ಕುಯಿದು ಒಣಗಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ವಿರಾಜಪೇಟೆ ... « Previous Page 1 …3 4 5 6 7 … 208 Next Page » ಜಾಹೀರಾತು