ಮರ ಬಿದ್ದು ಮನೆ ಜಖಂ: ಪವಾಡಸದೃಶ ಮಲಗಿದ್ದ ಮನೆಮಂದಿ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಬಳಿಯ ಮಲೆಮನೆ ಗ್ರಾಮದಲ್ಲಿ ಬುಧವಾರ ಮುಂಜಾನೆ ಮರವೊಂದು ಬಿದ್ದು ಮನೆ ಜಖಂ ಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೋಬಳಿಯ ಜಾವಳಿ ಸಮೀಪದ ಮಲೆಮನೆ ಗ್ರಾಮದ ಸುಧಾಕರ್ ಎಂಬವರ ಮನೆ ಮೇಲೆ ಬುಧ... ಕೊಪ್ಪಳ ಜಿಲ್ಲಾ ಉತ್ಸವದಲ್ಲಿ 17ನೇ ತಿರುಳುಗನ್ನಡ ಸಾಂಸ್ಕೃತಿಕ ಸಮ್ಮೇಳನ: ಸಮ್ಮೇಳನಾಧ್ಯಕ್ಷರಾಗಿ ಬಾನಾಪುರದ ರಥಶಿಲ್ಪಿ ಯಲ್ಲಪ್ಪ ಬಡಿಗೇರ ಆಯ್ಕೆ ಕೊಪ್ಪಳ(reporterkarnataka.com): ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ವತಿಯಿಂದ 17ನೇ ಬಾರಿಗೆ ಕೊಪ್ಪಳ ಜಿಲ್ಲಾ ಉತ್ಸವವನ್ನು ಅಗಸ್ಟ್ 24, 25 ಮತ್ತು 26ರಂದು ಮೂರು ದಿನಗಳ ಕಾಲ ಕೊಪ್ಪಳ ಸಾಹಿತ್ಯ ಭವನದಲ್ಲಿ ನಡೆಸಲಿದೆ. ಕೊಪ್ಪಳ ಜಿಲ್ಲೆಯ ಐತಿಹಾಸಿಕ ಸಾಂಸ್ಕೃತಿಕ ಪರಂಪರೆ ಮತ್ತು ಸ್ಥಳೀಯ ಗ್ರಾಮೀಣ ಜ... ಸರಕಾರ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ರಾಜ್ಯಾಧ್ಯಕ್ಷ ಅಶ್ವಥ ಟಿ. ಮರಿಗೌಡ ಶಿವು ರಾಠೋಡ ರಾಯಚೂರು info.reporterkarnataka@gmail.com ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು - ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳ ಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌ... ಬೆಂಗಳೂರು: ಆಗಸ್ಟ್ 8ರಿಂದ 10ರವರೆಗೆ ಬಿಎಸ್ಸೆ ಇನ್ ಸೈಡ್ 2024 ಕಾರ್ಯಕ್ರಮ; ಅತ್ಯಾಧುನಿಕ ಯಂತ್ರ ತಯಾರಿಕಾ ತಂತ್ರಜ್ಞಾನ ಪ್ರದರ್ಶನ ಬೆಂಗಳೂರು(reporterkarnataka.com): ಮರಗೆಲಸದ ಯಂತ್ರೋಪಕರಣಗಳ ತಯಾರಿಕೆಯಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಬಿಎಸ್ಸೆ ಕಂಪನಿಯ ಬಹು ನಿರೀಕ್ಷಿತ ಬಿಎಸ್ಸೆ ಇನ್ ಸೈಡ್ 2024 ಕಾರ್ಯಕ್ರಮವು ಬೆಂಗಳೂರಿನ ಬಿಎಸ್ಸೆ ಶೋರೂಮ್ ನಲ್ಲಿ ಆಗಸ್ಟ್ 8ರಿಂದ ಆಗಸ್ಟ್ 10ರವರೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕ... ಪಾದಯಾತ್ರೆ ಮುಗಿಯುವಷ್ಟರಲ್ಲಿ ಸರಕಾರ ಪತನ: ಕುಮಾರಸ್ವಾಮಿ | ಅದು ನಿಮ್ಮ ಭ್ರಮೆ; ಸರಕಾರವನ್ನು ಅಲುಗಾಡಿಸಲೂ ಸಾಧ್ಯವಿಲ್ಲ; ಡಿಸಿಎಂ ಡಿ.ಕೆ. ಶ... ಬೆಂಗಳೂರು(reporterkarnataka.com): ಬಿಜೆಪಿ- ಜೆಡಿಎಸ್ ಹಮ್ಮಿಕೊಂಡ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ... ಆ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹೋರಾಟಕ್ಕೆ ಶೋಷಿತ ಸಮುದಾಯಗಳ ತೀರ್ಮಾನ ಗಣೇಶ ಇನಾಂದರ್ ಬಳ್ಳಾರಿ info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇರದಿದ್ದರೂ ಮುಡಾ ನಿವೇಶನ ಹಂಚಿಕೆಯನ್ನು ವಿವಾದ ಮಾಡಿ, ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದ್ದು, ಸಿದ್ದರಾಮಯ್ಯ ಅವರಿಗೆ ನೈತಿಕವಾಗಿ ಬೆಂಬಲಿಸಲು ಇದೇ... ಬಳ್ಳಾರಿ ವಿವಿಯ ಬಯಲು ರಂಗ ಮಂದಿರಕ್ಕೆ ರಾಘವರ ಹೆಸರು: ಸರಕಾರಕ್ಕೆ ಶಿಫಾರಸು ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ನಾಟ್ಯ ಕಲಾ ಪ್ರಪೂರ್ಣ ಬಳ್ಳಾರಿ ರಾಘವರ 144ನೇ ಜಯಂತಿ ಮತ್ತು ರಾಘವರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಚಾಲನೆ ನೀಡಿ ಪ್ರಶಸ್ತಿ ಪ... ಒಳ ಮೀಸಲಾತಿ ಶೀಘ್ರದಲ್ಲೇ ಜಾರಿಗೊಳಿಸಿ: ರಾಜ್ಯ ಸರಕಾರಕ್ಕೆ ದಲಿತ ಪರ ಒಕ್ಕೂಟ ಆಗ್ರಹ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ರಾಜ್ಯ ಸರ್ಕಾರ ಆದಷ್ಟು ಬೇಗನೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ದಲಿತ ಪರ ಒಕ್ಕೂಟದ ಮುಖಂಡರು ಇಂದು ಒತ್ತಾಯಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪರಿಶಿಷ್ಟ ಜಾತಿಯಲ್ಲಿ ಒಳ... ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ ಸಂತೋಷ್ ಬೆಳಗಾವಿ info.reporterkarnataka@gmail.com ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು. ಈ ಸಮ... ನಂಜನಗೂಡಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಕಂದಾಯ ಸಚಿವ ಭೇಟಿ: ಶಾಶ್ವತ ಪರಿಹಾರಕ್ಕೆ ಶಾಸಕರ ಜೊತೆ ಚರ್ಚಿಸಿದ ಕೃಷ್ಣ ಬೈರೇಗೌಡ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಪಿಲಾ ನದಿಯ ಪ್ರವಾಹಕ್ಕೆ ನಂಜನಗೂಡಿನ ತಗ್ಗು ಪ್ರದೇಶದ ಜನರು ತತ್ತರಿಸಿ ಹೋಗಿದ್ದು, ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ವರ್ಷದ ಪ್ರವಾಹದ ಸಂದರ್ಭದಲ್ಲಿ ವಾಸದ ಮನೆಗಳನ್ನು ತೊರೆದು ಜನ ಜಾನ... « Previous Page 1 …49 50 51 52 53 … 190 Next Page » ಜಾಹೀರಾತು