ಡಾ. ಅಂಬೇಡ್ಕರ್ ಒಬ್ಬ ಮಹಾನ್ ಚೇತನ: ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ.ಕೆ.ಸಿ. ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂವಿಧಾನದ ಆಶಯಗಳನ್ನು ಪಾಲಿಸಲು ಎಲ್ಲ ವರ್ಗಕ್ಕೂ ಅವಕಾಶ ಕಲ್ಪಿಸಿದ ಮಹಾನ್ ಚೇತನ ಬಾಬಾಸಾಹೇಬ್.ಬಿ.ಆರ್.ಅಂಬೇಡ್ಕರ್ ಅವರು ಎಂದು ವಿಜಯಪುರದ ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ.ಕೆ.ಸಿ. ಹೇಳಿದರು. ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರ... ಭದ್ರಾ ನದಿಯಲ್ಲಿ ತೇಲಿ ಬಂದ ಶವ: ಬಾಳೆಹೊನ್ನೂರು ಆಸ್ಪತ್ರೆಗೆ ರವಾನೆ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಬಾಳೆಹೊನ್ನೂರು ವ್ಯಾಪ್ತಿಯ ಬನ್ನೂರ್ ಕೂಡಿಗೆ ಬಳಿ ಕೊಳೆತು ನಾರುತ್ತಿದ್ದ ಶವವೊಂದು ತೇಲಿ ಬಂದಿದೆ. ಸ್ಥಳೀಯರು ಬಾಳೆಹೊನ್ನೂರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು, ಪೊಲೀಸ್ ಶೌರ್ಯ ವಿಪತ್ತು ನಿರ್ವಹಣ ಘಟಕಕ್ಕ... ಡಿಸೆಂಬರ್ 7: ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಶೆ ಕಾರ್ಯಕ್ರಮ *ರಾಜ್ಯ ಪ್ರಸಿದ್ದ ಪ್ರಕಾಶಕರು, ಯುವ ಲೇಖಕರು ಭಾಗಿ* *ಬರಹದ ಹೊಸ ಮಾಧ್ಯಮ, ಹೊಸ ತಲೆಮಾರಿನ ಸಾಹಿತ್ಯಿಕ ಜವಾಬ್ದಾರಿಗಳು, ಪುಸ್ತಕ ಪ್ರಕಟಣೆ ಕುರಿತು ಸಂವಾದ* ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿ... ಬೆಂಗಳೂರಿನ ಕಲಾಭೂಮಿಯಿಂದ ಕುಲಶೇಖರದ ರೋನಿ ಕ್ರಾಸ್ತಾಗೆ ರಾಜೋತ್ಸವ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಬೆಂಗಳೂರಿನ ಕಲಾಭೂಮಿ ಅಸೋಸಿಯೇಶನ್ ಆಯೋಜಿಸಿದ ರಾಜೋತ್ಸವ ಪ್ರಶಸ್ತಿಯನ್ನು ಮಂಗಳೂರಿನ ಸರಿಸುಮಾರು 35 ವರ್ಷಗಳಿಂದ ಗಾಯಕನಾಗಿ ಸೇವೆ ಸಲ್ಲಿಸಿದ ಕುಲಶೇಖರದ ರೋನಿ ಕ್ರಾಸ್ತಾ ಅವರಿಗೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಚಲನಚಿತ್ರ ನಟರು ಹಾಗೂ ಇತರ ಗಾಯಕರು... ಎಚ್ಐವಿ ಸೋಂಕಿತರಿಗೆ ನೈತಿಕ ಬಲ ತುಂಬಬೇಕು: ನ್ಯಾ.ರಾಜೇಶ್ ಎನ್. ಹೊಸಮನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಎಚ್ಐವಿ ಸೋಂಕಿಗೆ ತುತ್ತಾದವರು ಖಾಯಿಲೆಗಿಂತ ಹೆಚ್ಚಾಗಿ ಮಾನಸಿಕವಾಗಿ ಭಯಭೀತರಾಗುತ್ತಾರೆ. ಸಮಾಜದಲ್ಲಿ ಎಲ್ಲಾ ರೀತಿಯ ಹಕ್ಕು ಹೊಂದಲು ಅವರು ಅರ್ಹರಿದ್ದು, ಅವರಿಗೆ ಸ್ಫೂರ್ತಿ, ಧೈರ್ಯ ಮತ್ತು ನೈತಿಕ ಬಲ ಒದಗಿಸಬೇಕು ಎಂದು ಜಿಲ್ಲಾ... ತೀರ್ಥಹಳ್ಳಿ ದಸರಾ ಉತ್ಸವದ ಖರ್ಚು ಪಾರದರ್ಶಕದಿಂದ ಕೂಡಿದೆ: ಸಂದೇಶ್ ಜವಳಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಈ ಬಾರಿ ಎಲ್ಲರ ಸಹಕಾರದಿಂದ ಅತ್ಯಂತ ವೈಭವದಿಂದ ದಸರಾ ಉತ್ಸವ ನಡೆದಿದೆ. ಈ ಬಾರಿ ರಶೀದಿ ಪುಸ್ತಕ ಹಾಗೂ ಸಾರ್ವಜನಿಕರ ದೇಣಿಗೆಯಿಂದ 8,98,395 ರೂ, ಪಟ್ಟಣ ಪಂಚಾಯಿತಿ ವತಿಯಿಂದ 2.50 ಲಕ್ಷ, ಎಲ್ಲಾ ಗ್ರಾಮಪ... ರಾಜ್ಯದ ಆರ್ಥಿಕತೆ ವೇಗ ಪಡೆದಿದೆ; ದೇಶದಲ್ಲೇ ರಾಜ್ಯದ ಜಿಡಿಪಿ ನಂಬರ್ 1 ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು(reporterkarnataka.com): ಇಡೀ ದೇಶದಲ್ಲಿ ನಮ್ಮ ರಾಜ್ಯದ ಜಿಡಿಪಿ ನಂಬರ್ ಒಂದು ಆಗಿದೆ. ದೇಶದ ಜಿಡಿಪಿ 8 ಇದ್ದರೆ ನಮ್ಮ ರಾಜ್ಯದ ಜಿಡಿಪಿ 10ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತುಮಕೂರಿನಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾರ್ಯಕ್ರಮ... ಫೆಂಗಲ್ ಚಂಡಮಾರುತ: ಚಿಕ್ಕಮಗಳೂರು ಜಿಲ್ಲಾದ್ಯಂತ ನಾಳೆ ಶಾಲೆಗಳಿಗೆ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಫೆಂಗಲ್ ಚಂಡಮಾರುತದಿಂದ ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಡಿ.3(ನಾಳೆ) ರಜೆ ಘೋಷಿಸಲಾಗಿದೆ. ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ... ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmal.com ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧ... ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ- ಕೃಷಿ ಕಾರ್ಮಿಕ ವಿರೋಧಿ: ಜಿ.ಸಿ.ಬಯ್ಯಾ ರೆಡ್ಡಿ ಆರೋಪ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ ಕೃಷಿ ಕಾರ್ಮಿಕ ವಿರೋಧಿ ಸರಕಾರವಾಗಿದೆ. ಇದರಿಂದ ಪ್ರಜಾಪ್ರಭುತ್ವ ಗಂಡಾಂತರದಲ್ಲಿದೆ. ಬಹುರಾಷ್ಟ್ರೀಯ, ದೇಶಿಯ ಬಂಡವಾಳ ಶಾಹಿಗಳಿಂದ ಕೃಷಿ ನಾಶವಾಗುತ್ತಿದೆ ಎಂದು ರಾಜ್ಯ ಕ... « Previous Page 1 …49 50 51 52 53 … 202 Next Page » ಜಾಹೀರಾತು