ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ್ಯಾಟ: ಬೆಂಗಳೂರು ನಗರ ಪ್ರಥಮ... ಮಂಗಳೂರು( reporterkarnataka.com): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲ... ಆಂಬುಲೆನ್ಸ್ ನಲ್ಲೇ ಹೆತ್ತಳಾ ತಾಯಿ!: ಗಂಡು ಮಗುವಿಗೆ ಜನ್ಮ ನೀಡಿದ ಅಸ್ಸಾಂ ಮೂಲದ ಕೂಲಿ ಕಾರ್ಮಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ. ... ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರೊ. ಅಮೃತ ಸೋಮೇಶ್ವರ ಅಸ್ತಂಗತ: ಮುಖ್ಯಮಂತ್ರಿ ಸಹಿತ ಗಣ್ಯರ ಸಂತಾಪ ಮಂಗಳೂರು(reporterkarnataka.com): ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಅಮೃತ ಸೋಮೇಶ್ವ(88) ಅವರು ಅನಾರೋಗ್ಯದಿಂದ ಶನಿವಾರ ಕೊನೆಯುಸಿರೆಳೆದರು. ಲೇಖಕ, ಯಕ್ಷಗಾನ ಪ್ರಸಂಗಕರ್ತ, ಅನುವಾದಕ, ಸಂಶೋಧಕ, ವಿಮರ್ಶಕ, ಜಾನಪದ ವಿ... ಹಂಪಿ ಕನ್ನಡ ವಿಶ್ವವಿದ್ಯಾಲಯ: ಶಿಕ್ಷಕ ಮಹೇಶ ಡಿ. ಪಿ. ಅವರಿಗೆ ಪಿಎಚ್ ಡಿ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಗರಿಬೊಮ್ಮನಹಳ್ಳಿ ತಾಲೂಕಿನ ಲೋಕಪ್ಪನಹೊಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕ ಮಹೇಶ ಡಿ. ಪಿ. ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯು ಪಿಎಚ್.ಡಿ ಪದವಿ ನೀಡಿದೆ. ಮಹೇಶ್ ಅವರು ಹಂಪಿ ಕನ್ನಡ ವಿಶ್ವವ... ಶ್ರೀನಿವಾಸಪುರ; ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪರವಾನಿಗೆ ಪಡೆದುಎಂ.ಜಿ. ರಸ್ತೆಯಲ್ಲಿ ಅವರೇಕಾಯಿ ವಹಿವಾಟು: ಕ್ರಮಕ್ಕೆ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪರವಾನಿಗೆ ಪಡೆದು ಎಂ.ಜಿ. ರಸ್ತೆಯಲ್ಲಿ ಅವರೇಕಾಯಿ ವಹಿವಾಟು ನಡೆಸುತ್ತಿರುವ ಪರವಾನಿಗೆದಾರರ ವಿರುದ್ದ ಕ್ರಮಕೈಗೊಂಡು ಅವರೆ ಕಾಯಿ ವಹಿವಾಟನ್ನು ಮಾರುಕಟ್ಟೆಗೆ ಸ್ಥಳಾಂತರಿಸಿ ಇಲ್ಲ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕೊಚ್ಚಿ ಹೋಯ್ತು ಕಾಫಿ ಬೆಳೆ; ಸಂಕಷ್ಟದಲ್ಲಿ ಬೆಳೆಗಾರರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಮಳೆಗೆ ಕಾಫಿ ಬೆಳೆ ಕೊಚ್ಚಿ ಹೋಗಿದೆ. ಕಾಫಿನಾಡ ಮಲೆನಾಡು ಭಾಗವಾದ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ... ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಗೆ ಯುವ ಬ್ರಿಗೇಡ್ ಕರೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರನಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಕರೆ ನೀಡಲಾಗಿದೆ ಎಂದು ಯುವ ಬ್ರಿಗೇಡ್ ಮುಖಂಡ ಗಿರೀಶ್ ಹೇಳಿದ... ನಂಜನಗೂಡು: ಅರಣ್ಯ ಇಲಾಖೆ ಷರತ್ತಿಗೆ ಸಿಡಿದೆದ್ದ ಮಹದೇಶ್ವರ ಸ್ವಾಮಿ ಭಕ್ತರು; ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ; ದರುಶನವಿಲ್ಲದೆ ಹಿಂದಿರುಗಿದ... ಅನಾದಿಕೃತ ರೆಸಾರ್ಟ್, ಐಷಾರಾಮಿ ಹೋಟೆಲ್ ಮೋಜು ಮಸ್ತಿಗೆ ಅವಕಾಶ ಕಲ್ಪಿಸಿಕೊಟ್ಟಿರುವ ಅರಣ್ಯ ಇಲಾಖೆ ಅಧಿಕಾರಿಗಳು ನೂರಾರು ವರ್ಷಗಳ ಇತಿಹಾಸವಿರುವ ಧಾರ್ಮಿಕ ಸೇವೆಗೆ ಬ್ರೇಕ್ ಹಾಕಲು ಮುಂದು ಜಿಲ್ಲಾಧಿಕಾರಿಗಳೇ ಅರಣ್ಯ ಇಲಾಖೆ ಅಧಿಕಾರಿಗಳ ಪ್ರತಿಷ್ಠೆಯ ನಿರ್ಬಂಧಕ್ಕೆ ಕ್ರಮ ಏನು..!? ಮೋಹನ್ ನಂಜನಗೂಡು... ‘ಸಿರಿಧಾನ್ಯ’ ಹಬ್ಬದ ಸಂಭ್ರಮ: ವಾಕಥಾನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ, ಜಿಪಂ ಸಿಇಒ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಹಾಗೂ ಆಹಾರ ಅರಿವು ಮೂಡಿಸಲು ಕೃಷಿ ಇಲಾಖೆಯು ಇಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ವಾಕಥಾನ್ 'ಸಿರಿಧಾನ್ಯ ನಡಿಗೆ'ಗೆ ಜಿಲ್ಲಾಧಿಕಾರಿ ... ವಂದೇ ಭಾರತ್ ಎಕ್ಸ್ ಪ್ರೆಸ್ ಬೋಗಿಯೇರಿದ ಸಂಸದ ನಳಿನ್ ಕುಮಾರ್ ಕಟೀಲ್: ಪೂರ್ವ ಸಿದ್ಧತೆ ಪರಿಶೀಲನೆ; ಡಿಆರ್ ಎಂ ಉಪಸ್ಥಿತಿ ಮಂಗಳೂರು(reporterkarnataka.com): ಮಂಗಳೂರು- ಮಡಗಾಂವ್ ನಡುವೆ ಡಿ.30 ರಂದು ಸಂಚಾರ ಆರಂಭಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವ್ಯವಸ್ಥೆ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೆಂಟ್ರಲ್ ರೈಲ್ವೆ ನಿಲ್... « Previous Page 1 …50 51 52 53 54 … 173 Next Page » ಜಾಹೀರಾತು