ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು. ಜಿಂದಾಲ್ ವಿದ್ಯಾನಗರದಲ್ಲಿ ಭಾನುವ... ಬಾಳೆಹೊನ್ನೂರು: ಕಾಡುಕೋಣ ದಾಳಿಗೆ ಇಬ್ಬರಿಗೆ ಗಾಯ; ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡುಕೋಣ ದಾಳಿ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿಯಾಗಿ ಕಾಡುಕೋಣ ದಾಳಿ ನಡೆಸಿದೆ. ಈ ನಡುವೆ ಓಡಿಹೋಗಿ ಕಾರ್ಮಿಕರು ಜೀವ ಉಳಿ... ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ ಮಂಗಳೂರು(reporter Karnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿ... ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.ಕಂ ಸಮಾಜದಲ್ಲಿ ವಿದ್ಯಾವಂತರಿಂದಲೇ ಹೆಚ್ಚು ಅಪರಾಧಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ತಾಲೂಕಿನ ಬೊಬ್ಬಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತ... ಮಾದಕವಸ್ತುಗಳು ದೈಹಿಕ, ಮಾನಸಿಕವಾಗಿ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ: ಡಿವೈಎಸ್ಪಿ ಗಜಾನನ ವಾಮನ ಸುತಾರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮಾದಕವಸ್ತುಗಳು ದೈಹಿಕ, ಮಾನಸಿಕವಾಗಿ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ದೈನಂದಿನ ಸೇವನೆಯ ಹವ್ಯಾಸ ಮೆದುಳಿಗೆ ತೊಂದರೆ ನೀಡಲಿದ್ದು ಖಿನ್ನತೆ ಸೃಷ್ಟಿಸಲಿದೆ ಎಂದು ಡಿವೈಎಸ್ಪಿ ಗಜಾನನ ... ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿಯ ಆರ್.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ... ಚನ್ನಪಟ್ಟಣ ಉಪ ಚುನಾವಣೆ: ಕೇಂದ್ರ ಸಚಿವ ಕುಮಾರಸ್ವಾಮಿ ಬೃಹತ್ ರೋಡ್ ಶೋ; ನಿಖಿಲ್ ಗೌಡ ಪರ ಮತಯಾಚನೆ ಚನ್ನಪಟ್ಟಣ(reporterkarnataka.com): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ನಗರದಲ್ಲಿ ಎನ್ ಡಿಎ ಮೈತ್ರಿಕೂಟ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿತು. ಎನ್ ಡಿಎ ನೇತೃತ್ವದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೌಡ ಅವರ ಪರವಾಗಿ ಕೇಂದ್ರ ಸಚಿವ ಹಾಗೂ ಜೆಡಿಎಸ... ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅದರಂತೆ ನಂಜನಗೂ... ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಅಶೋಕ ದೇವನಾಮ ಪ್ರಿಯ ಪ್ರಶಸ್ತಿ ಪ್ರದಾನ ರಾಯಚೂರು(reporterkarnataka.com): ಜಂಗಮ ಸಮಾಜದ ಯುವ ಮುಖಂಡ, ಮಸ್ಕಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ 2024 -25ನೇ ಸಾಲಿನ ಮಸ್ಕಿ ಪಟ್ಟಣದಲ್ಲಿ ಪತ್ರಕರ್ತರ ಆರ್ಯನ್ ಏಳನೇ ರಾಜ್ಯ ಸಮ್ಮೇಳನದಲ್ಲಿ ಸಾಮ್ರಾಟ್ ಅಶೋ... ಬಿಹಾರ ವ್ಯಾಪಾರಕ್ಕೆ ಮುಕ್ತ: ಬಿಹಾರ ಸರ್ಕಾರದಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಭೆ ಬೆಂಗಳೂರು(reporterkarnataka.com): ಬಿಹಾರ ಸರ್ಕಾರವು ಇಂದು ಬೆಂಗಳೂರಿನಲ್ಲಿ ವಿಶೇಷ ವ್ಯಾಪಾರ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಿತ್ತು. ಇದು ಹೂಡಿಕೆಯನ್ನು ಆಕರ್ಷಿಸುವ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಮಹತ್ವಾಕಾಂಕ್ಷೆಯ ಪ್ರಯತ್ನಗಳಲ್ಲಿ ಮಹತ್ವದ ಹೆಜ್ಜೆಯಾಗಿದೆ. ಐಟಿ, ಜವಳಿ, ಆಹಾ... « Previous Page 1 …52 53 54 55 56 … 202 Next Page » ಜಾಹೀರಾತು