ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಅಶೋಕ ದೇವನಾಮ ಪ್ರಿಯ ಪ್ರಶಸ್ತಿ ಪ್ರದಾನ ರಾಯಚೂರು(reporterkarnataka.com): ಜಂಗಮ ಸಮಾಜದ ಯುವ ಮುಖಂಡ, ಮಸ್ಕಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ 2024 -25ನೇ ಸಾಲಿನ ಮಸ್ಕಿ ಪಟ್ಟಣದಲ್ಲಿ ಪತ್ರಕರ್ತರ ಆರ್ಯನ್ ಏಳನೇ ರಾಜ್ಯ ಸಮ್ಮೇಳನದಲ್ಲಿ ಸಾಮ್ರಾಟ್ ಅಶೋ... ಬಿಹಾರ ವ್ಯಾಪಾರಕ್ಕೆ ಮುಕ್ತ: ಬಿಹಾರ ಸರ್ಕಾರದಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಭೆ ಬೆಂಗಳೂರು(reporterkarnataka.com): ಬಿಹಾರ ಸರ್ಕಾರವು ಇಂದು ಬೆಂಗಳೂರಿನಲ್ಲಿ ವಿಶೇಷ ವ್ಯಾಪಾರ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಿತ್ತು. ಇದು ಹೂಡಿಕೆಯನ್ನು ಆಕರ್ಷಿಸುವ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಮಹತ್ವಾಕಾಂಕ್ಷೆಯ ಪ್ರಯತ್ನಗಳಲ್ಲಿ ಮಹತ್ವದ ಹೆಜ್ಜೆಯಾಗಿದೆ. ಐಟಿ, ಜವಳಿ, ಆಹಾ... ಸ್ಕಾಲರ್ಶಿಪ್ ಕುರಿತ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ 24,000ಗಳ ಸ್ಕಾಲರ್ಶೀಪ್ ಸೌಲಭ್ಯವಿರುವ ಕುರಿತಾದ ಸುಳ್ಳು ಸುದ್ದಿಯ ಅಧಿಕೃತ ಸಹಿಯಿಲ್ಲದ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ಸಾರ್ವಜನಿಕರು ನ... ಒತ್ತುವರಿ ತೆರವು ಮಾಡಿದ್ದ ಜಮೀನುಗಳಲ್ಲಿ ಸಸಿಗಳನ್ನು ನೆಡುವುದಕ್ಕೆ ಮುಂದಾದ ಅರಣ್ಯ ಇಲಾಖೆ: ರೈತರ ಆಕ್ರೋಶ; ತಳ್ಳಾಟ, ಪ್ರಜ್ಞೆ ತಪ್ಪಿದ ಮಹಿಳೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅರಣ್ಯ ಇಲಾಖೆ ಅರಣ್ಯ ಭೂಮಿಯೆಂದು 2023ರಲ್ಲಿ ಒತ್ತುವರಿ ತೆರವು ಮಾಡಿದ್ದು ತೆರವು ಮಾಡಿದ್ದ ಜಮೀನುಗಳಲ್ಲಿ ಸಸಿಗಳನ್ನು ನೆಡುವುದಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದ ಕ್ರಮದ ವಿರುದ್ಧ ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರ... ಮೆರಿಲ್ ಚಿಕಿತ್ಸೆ ಅಗತ್ಯವಿದೆ: ಜಾಗೃತಿ ಅಭಿಯಾನದಲ್ಲಿ ಖ್ಯಾತ ಕ್ರಿಕೆಟಿಗ ಎಂ.ಎಸ್. ಧೋನಿ ಬೆಂಗಳೂರು(reporterkarnataka.com): ವೈದ್ಯಕೀಯ ಉಪಕರಣಗಳ ಉತ್ಪಾದನೆಯ ಸಂಸ್ಥೆಯಾದ ಮೆರಿಲ್ "ಚಿಕಿತ್ಸೆಯ ಅಗತ್ಯವಿದೆ" ಎಂಬ ವೀಡಿಯೊ ಅಭಿಯಾನ ಆರಂಭಿಸಿದೆ. ಖ್ಯಾತ ಕ್ರಿಕೆಟಿಗರಾದ ಎಂಎಸ್ ಧೋನಿಯ ಸಂದೇಶಗಳಿಂದ ಕೂಡಿದ ಎಐ (AI) ಚಾಲಿತ ವೀಡಿಯೊಗಳನ್ನು ಪರಿಚಯಸುತ್ತಿದೆ. ಈ ನವೀನ ಚಿಕಿತ್ಸಾ ವಿಧಾನಗಳು ರೋ... ಸರಕಾರಿ ಕೆಲಸ ಜನ ಸೇವೆಯೆಂದು ತಿಳಿದು ಕೆಲಸ ಮಾಡಬೇಕು: ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@ gmail.com ಸರ್ಕಾರಿ ಕಚೇರಿಯಲ್ಲಿ ಬಲಾಢ್ಯರು ತಮ್ಮ ಕೆಲಸಗಳನ್ನು ಪ್ರಭಾವ ಬೀರಿ ಮಾಡಿಸಿಕೊಳ್ಳುತ್ತಾರೆ. ಆದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಇದು ಕಷ್ಟ ಸಾಧ್ಯ. ಹಾಗಾಗಿ ಸರ್ಕಾರಿ ಕಚೇರಿಗೆ ಬರುವ ಸಮಾಜದ ಕಟ್ಟಕಡ... ನಂಜನಗೂಡು: ನಾಳೆ ವಾಲ್ಮೀಕಿ ಜಯಂತಿ ಆಚರಣೆ: ಜಾನಪದ ಕಲಾತಂಡಗಳೊಂದಿಗೆ ಮಹರ್ಷಿ ಭಾವಚಿತ್ರದ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ನಾಯಕರ ಸಂಘದ ವತಿಯಿಂದ ನಾಳೆ ಅಕ್ಟೋಬರ್ 17ರಂದು ನಂಜನಗೂಡಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತ... ದೇವರ ಎತ್ತು, ಬಿಡಾಡಿ ದನಗಳಿಗೆ ಲಸಿಕೆ: ಜಿಲ್ಲಾಧಿಕಾರಿ ಸೂಚನೆ; ಅ.21ರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯಾದ್ಯಂತ ಇದೇ ಅ.21ರಿಂದ ನ.20 ರವರೆಗೆ ನಡೆಯಲಿರುವ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ಮನೆ ಮನೆಗಳಿಗೆ ತೆರಳಿ ಜಾನುವಾರಗಳಿಗೆ ಲಸಿಕೆ ನೀಡುವುದರ ಜೊತೆಗೆ ದೇವರ ಎತ್ತುಗಳು ಹಾಗೂ ನ... ಮಾಹೆ ತಲುಪಿದ ಸ್ಪ್ರಿಂಗರ್ ನೇಚರ್ ಇಂಡಿಯಾ ಟೂರ್ 2024: ಮುಕ್ತ ಪ್ರವೇಶದ ಮೂಲಕ ಸಂಶೋಧನೆ, ಸಬಲೀಕರಣ ಕುರಿತು ಚರ್ಚಾ ಗೋಷ್ಠಿ ಮಣಿಪಾಲ(reporterkarnataka.com): ಬಿಟ್ಸ್ ಪಿಲಾನಿ ಕೆ.ಕೆ. ಬಿರ್ಲಾ ಕ್ಯಾಂಪಸ್ ಮತ್ತು ಗೋವಾದ ನೌಕಾ ಯುದ್ಧ ಕಾಲೇಜಿನಲ್ಲಿ ತಂಗಿದ ಬಳಿಕ ಸ್ಪ್ರಿಂಗರ್ ನೇಚರ್ ಇಂಡಿಯಾ ರಿಸರ್ಚ್ ಟೂರ್ 2024 ತನ್ನ ಪಯಣವನ್ನು ಅದೇ ವೇಗದಲ್ಲಿ ಮುಂದುವರಿಸಿ, ಪ್ರತಿಷ್ಠಿತ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)... ಎನ್ ಐಟಿಕೆ ಪ್ರಾಧ್ಯಾಪಕ ಪ್ರೊ. ಹೇಮಂತ್ ಕುಮಾರ್ ಗೆ ಪ್ರೊ. ಸತೀಶ್ ಧವನ್ ಯಂಗ್ ಎಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಹೇಮಂತ ಕುಮಾರ್ ಅವರಿಗೆ 2022ನೇ ಸಾಲಿನ ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ಸ್ ರಾಜ್ಯ ಪ್ರಶಸ್ತ... « Previous Page 1 …56 57 58 59 60 … 205 Next Page » ಜಾಹೀರಾತು