ವಿಶ್ವಕಪ್ ಗೆದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯಗೆ ಸಿಎಂ ಅಭಿನಂದನೆ *ಇಬ್ಬರಿಗೂ ತಲಾ ಐದು ಲಕ್ಷ ಬಹುಮಾನ ಘೋಷಿಸಿ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು(reporterkarnataka.com): ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ... ಕನ್ನಡವನ್ನು ಬಳಸಿ, ಬೆಳೆಸಿದಾಗಷ್ಟೇ ರಾಜ್ಯೋತ್ಸವ-ನಿತ್ಯೋತ್ಸವ: ಅಗ್ರಹಾರ ಕೃಷ್ಣಮೂರ್ತಿ ಬೆಂಗಳೂರು(reporterkarnataka.com): ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗಿದ್ದ ರಾಜ್ಯೋತ್ಸವವು ಬಳಿಕ ಆ ತಿಂಗಳು ಪೂರ್ತಿ ಆಚರಿಸಲಾಗುತ್ತಿತ್ತು. ಇದೀಗ ಡಿಸೆಂಬರ್ನಲ್ಲೂ ರಾಜ್ಯೋತ್ಸವ ಆಚರಿಸಲಾಗುತ್ತದೆ. ವರ್ಷಪೂರ್ತಿ ಕನ್ನಡವನ್ನು ಬಳಸಿ, ಬೆಳೆಸಿದರೆ ರಾಜ್ಯೋತ್ಸವ ಎಂಬುದು ನಿತ್ಯೋತ್ಸವವಾಗುತ್ತದೆ ಎಂ... ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು:ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಪ್ರಾರಂಭದಿಂದಲೂ ಹಲವರು ಸಹಕಾರ ನೀಡುತ್ತಾ ಬಂದಿದ್ದು ಮುಂದೆಯೂ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಅಧ... 3.5 ಲಕ್ಷ ಕೃಷಿ ಪಂಪ್ಸೆಟ್ ಸಕ್ರಮ: ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಇಂಧನ ಸಚಿವರು ವಿಜಯನಗರ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ನಗರದ ಜಿಲ್ಲಾಧ... Mangaluru | ‘ಡ್ರೀಮ್ಸ್ ಆನ್ ವೀಲ್ಸ್’: ಮುಲ್ಲಕಾಡು ಸರಕಾರಿ ಪ್ರೌಢಶಾಲೆಯಲ್ಲಿ ಸಂವಾದಾತ್ಮಕ ಕಾರ್ಯಕ್ರಮದೊಂದಿಗೆ ಶುಭಾರಂಭ ಮಂಗಳೂರು(reporterkarnataka.com): ಮಾಜಿ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ಅವರು ಆರಂಭಿಸಿದ, ಸರ್ಕಾರಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸುವ ರಾಜ್ಯಾದ್ಯಂತದ ಪ್ರವಾಸ "ಡ್ರೀಮ್ಸ್ ಆನ್ ವೀಲ್ಸ್" ಮುಲ್ಲಕಾಡು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಮತ್... ತಾಳ್ಮೆ, ಸಹನೆ, ಪರೋಪಕಾರಿತನ ಕನ್ನಡಿಗರ ಮೂಲ ಗುಣ: ಇತಿಹಾಸಕಾರ ಧರ್ಮೇಂದ್ರ ಕುಮಾರ್ •ಕನ್ನಡೇತರ ನಿವಾಸಿಗಳಿಂದ ಕನ್ನಡ ರಾಜ್ಯೋತ್ಸವದ ಆಚರಣೆ ಬೆಂಗಳೂರು(reporterkarnataka.com): ತಾಳ್ಮೆ,ಸಹನೆ, ದೇಶಸೇವೆ, ಪರೋಪಕಾರಿ ನಡತೆ ಕನ್ನಡಿಗರ ಮೂಲ ಗುಣ, ಸದಾ ಮತ್ತೊಬ್ಬರ ಭಾವನೆಗೆ ಸ್ಪಂದಿಸುವುದು ನಮ್ಮ ನೆಲದ ಸಂಸ್ಕೃತಿ ಎಂದು ಕನ್ನಡ ಇತಿಹಾಸಕಾರ ಧರ್ಮೇಂದ್ರ ಕುಮಾರ್ ಅಭಿಪ್ರಾಯಪಟ್ಟರು. ... ಚಿತ್ರದುರ್ಗ: 3 ದಿನಗಳ ಯುವ ರೆಡ್ ಕ್ರಾಸ್ ಬೆಂಗಳೂರು ವಿಭಾಗೀಯ ಮಟ್ಟದ ಶಿಬಿರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗದಲ್ಲಿ ಮೂರು ದಿನಗಳ ಯುವ ರೆಡ್ ಕ್ರಾಸ್ ಬೆಂಗಳೂರು ವಿಭಾಗೀಯ ಮಟ್ಟದ ಶಿಬಿರ ಉದ್ಘಾಟನೆಗೊಂಡ... ತೀರ್ಥಹಳ್ಳಿಯ ಬಾಳೇಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ ಅದ್ದೂರಿ ದೀಪೋತ್ಸವ ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ ಕಾರ್ತಿಕ ದೀಪೋತ್ಸವದ ಪ್ರಯುಕ್ತ 33ನೇ ವರ್ಷದ ದೀಪೋತ್ಸವ ಅತ್ಯಂತ ವೈಭವದಿಂದ ನಡೆಯಲಿದೆ. ಸುಮಾರು 100... ಪುಸ್ತಕ ಕೊಳ್ಳುವ ಶಕ್ತಿ ಇಲ್ಲದ ಓದುಗರಿಗೆ ಗ್ರಂಥಾಲಯ ಉಪಯುಕ್ತವಾಗಿದೆ: ನಾರಾಯಣ ಮೂರ್ತಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅಮೇರಿಕಾ ಜನಸಂಖ್ಯೆಯ ಶೇಕಡಾ 70ರಷ್ಟು ಜನರು ಗ್ರಂಥಾಲಯಗಳನ್ನು ಬಳಸಿಕೊಳ್ಳುತ್ತಾರೆ. ಭಾರತದಲ್ಲಿ ಅಷ್ಟೇ ಸಂಖ್ಯೆಯ ಅನಕ್ಷರಸ್ಥರಿದ್ದಾರೆ. ಕೈಗೆಟುಕುವ ಗ್ರಂಥಾಲಯ ಅಥವಾ ಲಿಟಲ್ ಫ್ರೀ ಲೈಬ್ರರಿ ಮಾದರಿಯಲ... ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಪೂರ್ವ ಭಾವಿ ಸಭೆ ರಾಮನಗರ(reporterkarnataka.com): ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮ... « Previous Page 1 …4 5 6 7 8 … 201 Next Page » ಜಾಹೀರಾತು