ಕಾಂಗ್ರೆಸ್ ನಾಯಕರ ಹೇಳಿಕೆಯಿಂದ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ ಸಚಿವ ಶ್ರೀರಾಮುಲು ಗಣೇಶ್ ಇನಾಂದಾರ್ ಬಳ್ಳಾರಿ info.reporterkarnataka@gmail.com ದೇಶದ ಪ್ರಧಾನಮಂತ್ರಿ ಯನ್ನು ಟೆರರಿಸ್ಟ್ ಎಂದು ಕರೆಯುವ ಮೂಲಕ ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ತೀವ್ರ ವಾಗ್ದಾಳಿ ನಡೆಸಿದರು. ಬಳ್ಳಾರಿಯಲ್ಲಿ ಗುರುವಾರ... ಬಿಜೆಪಿ ಉಚ್ಚಾಟಿತ ಮುಖಂಡನ ಪುತ್ರನಿಂದ ಯುವತಿಗೆ ದೋಖಾ: ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಹೈಕೋರ್ಟ್ ಬೆಂಗಳೂರು(reporterkarnataka.com): ಪುತ್ತೂರು ಬಿಜೆಪಿಯ ಉಚ್ಚಾಟಿತ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ವಂಚಿಸಿದ ಪ್ರಕರಣ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣ ರದ್ದು ಕೋರಿ ಕೃಷ್ಣ ಜ... Kodagu | ನದಿ, ಹಿನ್ನೀರಿನಲ್ಲಿ ಈಜಲು ಇಳಿಯದಿರಲು ಕುಶಾಲನಗರ ಅಗ್ನಿಶಾಮಕ ಠಾಣೆ ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲೂಕು ಮೂಲತಃ ಕಾವೇರಿ ನದಿಯ ಸಮೀಪವಿರುವುದರಿಂದ ತಾಲೂಕಿನ ಸುತ್ತಲೂ ನದಿ ಹರಿಯುವಿಕೆಯ ಪ್ರಮಾಣ ಹೆಚ್ಚಾಗಿರುವುದರಿಂದ ಈ ಬೇಸಿಗೆಯಲ್ಲಿ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸ್ಥಳೀಯರು ನದಿಯಲ್ಲಿ ಈ... ತೀರ್ಥಹಳ್ಳಿ | ಒನ್ ವೇ ರಸ್ತೆಯಲ್ಲಿ ಬಂದ, ಪೊಲೀಸರು ಆಕ್ಷೇಪಿಸಿದಕ್ಕೆ ದೇವಸ್ಥಾನದಲ್ಲಿ ಹುಯ್ಲು ಕೊಡ್ತೀನಿ ಅಂದ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪೊಲೀಸರ ಕೆಲಸಗಳು ಎಷ್ಟೊಂದು ಕಷ್ಟ ಎನ್ನುವುದಕ್ಕೆ ವಿಚಿತ್ರ ಪ್ರಸಂಗವೊಂದು ನಡೆದಿದ್ದು ಪೊಲೀಸರ ವಿರುದ್ಧದ ದೇವಸ್ಥಾನದಲ್ಲಿ ಹೊಯ್ಲು ಕೊಡಲು ಹೋದಂತಹ ವಿಚಿತ್ರ ಘಟನೆಗೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಗಾಂ... Raichuru | ಮಸ್ಕಿ: ಭಾರತ ರತ್ನ, ಸಂವಿಧಾನದ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತ್ಸೋತ್ಸವ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಸ್ಕಿ l ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಹಾರಾರ್ಪಣೆ ಮಾಡುವ ಮೆರವಣಿಗೆ ಚಾಲನೆ ನೀಡಿದರು. ಕಲಾತಂಡ ಮೆರವಣಿಯೊಂದಿಗೆ ಜೈಕಾರ ಘೋಷಗಳೊಂದ... ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರಿಗೆ ರವಿ ಬೆಳಗೆರೆ ಪ್ರಶಸ್ತಿ, ಅನು ಅಕ್ಕಗೆ ಸಮಾಜ ಸೇವೆ ರತ್ನ ಪ್ರದಾನ ರಾಯಚೂರು(reporterkarnataka.com):ಪತ್ರಿಕೋದ್ಯಮದಲ್ಲಿ ಮಾಡಿದ ಅನುಪಮ ಸೇವೆಯನ್ನು ಗುರುತಿಸಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ ರವಿ ಬೆಳಗೆರೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಸ್ಕಿಯಲ್ಲಿ ಸಮಾಜ ಸೇವೆಗೆ ಮುಂದಾದ ಗೀತ ಗಾಯನ ಸಮೂಹ ಐದನೇ ವಾರ್ಷಿಕೋತ್ಸವ ಸಂಭ್ರಮಾಚರಣೆ... ದಿಢೀರ್ ಆಗಿ ಎದುರಾದ ಕಾಡಾನೆ: ಸ್ಕೂಟರ್ ಪಲ್ಟಿ ಸವಾರನಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಟ್ಟ ಸಮೀಪ ಕಾಯಿಮಾನಿ ಬಳಿ ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ಭಯ ಭೀತಗೊಂಡ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾರೆ. ಕಾಯಿಮಾನಿ ಕಾಫಿ ಮಿಲ್ ಸಮೀಪ ಘಟನೆ ನಡೆದಿದೆ. ಪೂಜೆಕ... ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್: ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿಯ ಸಾಧನೆ ಬಳ್ಳಾರಿ(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿ ಅಶೋಕ್ ಕುಮಾರ್ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿ ಗಮನಸೆಳೆದಿದ್ದಾನೆ. ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದು, 600ಕ್ಕೆ 481 ಅಂಕ ಪಡೆಯುವ ಮೂಲಕ ಶೇಕಡ... Kodagu | ಏಳನೇ ಹೊಸಕೋಟೆಯಲ್ಲಿ ಕಾಡಾನೆ ದಾಳಿ: ಅಪಾರ ಪ್ರಮಾಣದ ಹಾನಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ರೊನಾಲ್ಡ್ ಡಿಸಿಲ್ವ ಅವರ ಮಾಲಿಕತ್ವದ ತೋಟಕ್ಕೆ ಕಳೆದೆರಡು ದಿನಗಳಿಂದ ಲಗ್ಗೆಯಿಡುತ್ತಿರುವ ಕಾಡಾನೆಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮನೆಯ ಮುಂದೆ ನಿಲ್ಲಿಸಿದ... Vijayanagara | ಕೂಡ್ಲಿಗಿ: 3 ವರ್ಷದ ಬಾಲಕಿ ಸೇರಿದಂತೆ ಐದಾರು ಜನರ ಮೇಲರಗಿದ ಬೀದಿನಾಯಿ; ಆತಂಕದಲ್ಲಿ ನಾಗರೀಕರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಒಂದನೇ ವಾರ್ಡ್ ಬಸ್ ನಿಲ್ದಾಣದ ಹಿಂಭಾಗದಲ್ಲಿ , ಇಂದು ಬೀದಿ ನಾಯಿ ಮೂರು ವರ್ಷದ ಹೆಣ್ಣು ಮಗು ಸೇರಿದಂತೆ. ಐದು ಜನರ ಮೈಲೆ ಎರಗಿ , ಗಂಭೀರ ಗಾಯಗೊಳಿಸಿರುವ ಘಟನೆ ಇಂದು ಜರುಗಿದೆ... « Previous Page 1 …4 5 6 7 8 … 213 Next Page » ಜಾಹೀರಾತು