ಕೊಪ್ಪ: ವಿದ್ಯುತ್ ತಂತಿ ತುಳಿದು 5 ಹಸುಗಳು ದಾರುಣ ಸಾವು; ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಯರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ತಂತಿ ತುಳಿದು 5 ಹಸು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀದ ನೇತ್ರಕೊಂಡ ಗ್ರಾಮದಲ್ಲಿ ನಡೆದಿದೆ. ಗಾಳಿ-ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವನ್ನಪ್... ವಿಧಾನ ಪರಿಷತ್ ಚುನಾವಣೆ: ನಾಳೆ ಅಧಿಸೂಚನೆ; ಅಕ್ಟೋಬರ್ 3 ನಾಮಪತ್ರ ಸಲ್ಲಿಸಲು ಕೊನೆಯ ದಿನ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪ ಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆಪ್ಟೆಂಬರ್ 26ರಂದು ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅಕ... ಯಾವುದೇ ತನಿಖೆಗೂ ಹಿಂಜರಿಯುವುದಿಲ್ಲ; ಷಡ್ಯಂತ್ರ ಫಲಿಸದು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಯಾವುದೇ ತನಿಖೆಗೆ ನಾನು ಹಿಂಜರಿಯುವುದಿಲ್ಲ. ಕಾನೂನಿನಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಮಾತನಾಡುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.... ಮೇಲಿನಕುರುವಳ್ಳಿ ನ್ಯಾಯಬೆಲೆ ಅಂಗಡಿ ಸಿಬ್ಬಂದಿಗಳ ದರ್ಪ !: ಪಡಿತರ ಅಕ್ಕಿಯನ್ನು ಫಲಾನುಭವಿಗಳೇ ಹಾಕಿಕೊಳ್ಳಬೇಕಂತೆ! ಇದ್ಯಾವ ಕಾನೂನು? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಅತೀ ದೊಡ್ಡ ಗ್ರಾಮಪಂಚಾಯಿತಿಯಾಗಿರುವ ಮೇಲಿನಕುರುವಳ್ಳಿಯಲ್ಲಿರುವ ಹರಿಜನ ಗಿರಿಜನ ಕಲ್ಲುಕುಟಿಕರ ಸಂಘದ ಕಟ್ಟಡದಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ನೀಡುವ ಅಕ್ಕಿಯನ್ನು ಸಾರ್ವ... ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಗುಂಡಿ: ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ 169A ಶಿವಮೊಗ್ಗ ತೀರ್ಥಹಳ್ಳಿ ಆಗುಂಬೆ ಮಂಗಳೂರು ಸಂಪರ್ಕಿಸುವ ರಸ್ತೆ ಗುಡ್ಡೆಕೇರಿ ಸಮೀಪ ಕೌರಿಹಕ್ಕಲು ಬಳಿ ರಸ್ತೆಯ ಮಧ್ಯದಲ್ಲಿ ಮೂರು ನಾಲ್ಕು ಬೃಹತ್ ಗಾತ್ರದ ಹೊಂಡಗಳು ಬಿದ್ದು ... ಶಾಲಾ ಆವರಣದಲ್ಲಿ ಕಾಳಿಂಗ ಸರ್ಪ ಸೆರೆ: ಉರಗ ಪ್ರೇಮಿ ಬಣಕಲ್ ಆರೀಫ್ ಅವರಿಂದ ತಾಸಿನ ಕಾರ್ಯಾಚರಣೆ; ನೋಡಲು ಜನಜಾತ್ರೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರು ಭಯಭೀತರಾದರು. ಶುಕ್ರವಾರ ಸಂಜೆ ಶಾಲೆ ಬಿ... ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೊಳ್ಳೆಗಳ ಹಾವಳಿ: ಸ್ವಚ್ಛತೆಗೆ ಮನವಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ ಮಾಡಿ, ಔಷಧಿ ಸಿಂಪಡಿಸುವ ಮೂಲಕ ಆರೋಗ್ಯ ಕಾಪಾಡಬೇಕೆಂದ... ನಂಜನಗೂಡು: ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಸರ್ಟಿಫಿಕೇಟ್ ವಿತರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಿಕಸಿತ ಭಾರತದ ಪರಿಕಲ್ಪನೆಗಾಗಿ ಬಡವರ, ಹಿಂದುಳಿದ ಹಾಗೂ ವಿವಿಧ ಕುಲಕಸುಬು ಮತ್ತು ಕುಶಲಕರ್ಮಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಗಳಿಗೆ ಒಂದು ವರ್ಷ ತುಂಬಿದ ಹಿನ್ನೆಲೆ ಇಂದು ಮಹಾರಾಷ... ತೀರ್ಥಹಳ್ಳಿಯ ಮೇಳಿಗೆಯಲ್ಲಿ 13 ಅಡಿ ಉದ್ದ, 30 ಕೆಜೆ ಭಾರದ ಭಾರೀ ಹೆಬ್ಬಾವು ಪ್ರತ್ಯಕ್ಷ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆಯಲ್ಲಿ ನಡೆದಿದೆ. ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿ... ಮೂಡಿಗೆರೆ ತಾಪಂ ಇಓ ಕರೆದುಕೊಂಡು ಬರಲು ಕೊಟ್ಟಿಗೆಹಾರಕ್ಕೆ ಸರಕಾರಿ ಜೀಪ್ ಸವಾರಿ: ಸಾರ್ವಜನಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತೆ ತಾಪಂ ಇಓ ಜೀಪ್...! ತಾಪಂ ಇಓ ಬಂದ ಕೂಡಲೇ ಮೂಡಿಗೆರೆವರೆಗೆ ಪಿಕ್ ಅಪ್ ಮಾಡುತ್ತದೆ. ಮೂಡಿಗೆರೆ ತಾಪಂ ಇಓ ದಯಾವತಿ ವಿರುದ್ಧ ಸ್ಥಳೀಯರ ಆರೋಪ ಮಾಡಿದ್ದಾರೆ. ವಿಶೇ... « Previous Page 1 …58 59 60 61 62 … 205 Next Page » ಜಾಹೀರಾತು