ಆ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹೋರಾಟಕ್ಕೆ ಶೋಷಿತ ಸಮುದಾಯಗಳ ತೀರ್ಮಾನ ಗಣೇಶ ಇನಾಂದರ್ ಬಳ್ಳಾರಿ info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇರದಿದ್ದರೂ ಮುಡಾ ನಿವೇಶನ ಹಂಚಿಕೆಯನ್ನು ವಿವಾದ ಮಾಡಿ, ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದ್ದು, ಸಿದ್ದರಾಮಯ್ಯ ಅವರಿಗೆ ನೈತಿಕವಾಗಿ ಬೆಂಬಲಿಸಲು ಇದೇ... ಬಳ್ಳಾರಿ ವಿವಿಯ ಬಯಲು ರಂಗ ಮಂದಿರಕ್ಕೆ ರಾಘವರ ಹೆಸರು: ಸರಕಾರಕ್ಕೆ ಶಿಫಾರಸು ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ನಾಟ್ಯ ಕಲಾ ಪ್ರಪೂರ್ಣ ಬಳ್ಳಾರಿ ರಾಘವರ 144ನೇ ಜಯಂತಿ ಮತ್ತು ರಾಘವರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಚಾಲನೆ ನೀಡಿ ಪ್ರಶಸ್ತಿ ಪ... ಒಳ ಮೀಸಲಾತಿ ಶೀಘ್ರದಲ್ಲೇ ಜಾರಿಗೊಳಿಸಿ: ರಾಜ್ಯ ಸರಕಾರಕ್ಕೆ ದಲಿತ ಪರ ಒಕ್ಕೂಟ ಆಗ್ರಹ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ರಾಜ್ಯ ಸರ್ಕಾರ ಆದಷ್ಟು ಬೇಗನೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ದಲಿತ ಪರ ಒಕ್ಕೂಟದ ಮುಖಂಡರು ಇಂದು ಒತ್ತಾಯಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪರಿಶಿಷ್ಟ ಜಾತಿಯಲ್ಲಿ ಒಳ... ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ ಸಂತೋಷ್ ಬೆಳಗಾವಿ info.reporterkarnataka@gmail.com ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು. ಈ ಸಮ... ನಂಜನಗೂಡಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಕಂದಾಯ ಸಚಿವ ಭೇಟಿ: ಶಾಶ್ವತ ಪರಿಹಾರಕ್ಕೆ ಶಾಸಕರ ಜೊತೆ ಚರ್ಚಿಸಿದ ಕೃಷ್ಣ ಬೈರೇಗೌಡ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಪಿಲಾ ನದಿಯ ಪ್ರವಾಹಕ್ಕೆ ನಂಜನಗೂಡಿನ ತಗ್ಗು ಪ್ರದೇಶದ ಜನರು ತತ್ತರಿಸಿ ಹೋಗಿದ್ದು, ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ವರ್ಷದ ಪ್ರವಾಹದ ಸಂದರ್ಭದಲ್ಲಿ ವಾಸದ ಮನೆಗಳನ್ನು ತೊರೆದು ಜನ ಜಾನ... 108 ಆಂಬುಲೆನ್ಸ್ ಸಿಬ್ಬಂದಿಗಳ ಬೇಜವಾಬ್ದಾರಿತನ: ಅತಿವೃಷ್ಟಿ ನಿರಾಶ್ರಿತರ ಆಕ್ರೋಶ: ಮಾನವಿಯತೆ ಮೆರೆದ ಕಂದಾಯ ಅಧಿಕಾರಿ ಸುಧೀರ್..! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಜೀವ ಉಳಿಸಲು ವೈದ್ಯರು ಎಷ್ಟು ಮುಖ್ಯವೋ ನಮ್ಮನ್ನು ಆಸ್ಪತ್ರೆಗೆ ಕರೆದೊಯ್ಯಲು ಇರುವ ಆಂಬುಲೆನ್ಸ್ ವಾಹನ ಕೂಡ ಅಷ್ಟೇ ಮುಖ್ಯ. ಆದರೆ ಬೆಂಗಳೂರು 108 ಸಿಬ್ಬಂದಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತವಾದ... ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.con ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ತಿಪ... ಮಿನ್ಮನೆಕೊಪ್ಪ ಬಳಿ ಮೃತಪಟ್ಟ ಸಚಿನ್ ಮನೆಗೆ ಆರಗ ಪ್ರವಾಹ ಅಧ್ಯಯನ ತಂಡವ ಭೇಟಿ: 5 ಲಕ್ಷ ರೂ ಪರಿಹಾರ ಆದೇಶದ ಪ್ರತಿ ಹಸ್ತಾಂತರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಬಳಿ ಅಕೇಶಿಯ ಮರ ಬಿದ್ದು ಮೃತಪಟ್ಟ ಸಚಿನ್ ಮನೆಗೆ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ಪ್ರವಾಹ ಅಧ್ಯಯನ ತಂಡವ... ಯಾದಗಿರಿ: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಹುಣಸಗಿ ತಾಲೂಕಿನ ಅಗ್ನಿ ಗ್ರಾಮದಲ್ಲಿ ಗುರಪ್ಪ( 40) ಎಂಬವರು ಸಾಲ ಬಾಧೆ ತಾಳಲಾಗದೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗುರಪ್ಪ ಅವರು ಕರ್ನಾಟಕ ಬ್ಯಾಂಕ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು. 3-4 ವರ್ಷದಿಂದ... ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು: ತೀರ್ಥಹಳ್ಳಿಯ ದೇವಂಗಿ ಬಳಿ ದುರ್ಘಟನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ... « Previous Page 1 …73 74 75 76 77 … 214 Next Page » ಜಾಹೀರಾತು