ಜೀವನದಲ್ಲಿ ಜಿಗುಪ್ಸೆ: ನಂಜನಗೂಡಿನ ವಜ್ರದೇಹಿ ಜಿಮ್ ಸೆಂಟರ್ ನ ಟ್ರೈನರ್ ನೇಣಿಗೆ ಶರಣು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡಿನ ಸಿದ್ದೇಗೌಡ ಲೇಔಟ್ ನಲ್ಲಿ ನಡೆದಿದೆ. ಶಬರೀಶ್ (35) ಮೃತ ಜಿಮ್ ಟ್ರೈನರ್. ನಂಜನಗೂಡಿನಲ್ಲಿ ವಜ್ರದೇಹಿ ಎಂಬ ಹೆಸರಿನ ಜಿಮ್ ನಲ... ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲನೆ; ಅಧಿಕಾರಿಗಳ ಕಾರ್ಯವೈಖರಿ ತೃಪ್ತಿ ತಂದಿದೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕ್... ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ವಿಷಯವಾಗಿ ಅಧಿಕಾರಿಗಳು ಮತ್ತು ಬಿಎಲ್ ಓ ಗಳ ಕಾರ್ಯವೈಖರಿ ತೃಪ್ತಿ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸರ್ಕಾರದ ಕಾರ್ಯದರ್ಶಿಗಳು, ವಿದ್ಯುನ್ಮಾನ, ಮಾಹಿತಿ ತಂ... ಹಗರಿಬೊಮ್ಮನಹಳ್ಳಿ: ಡಿ. 22ರಿಂದ ವೈಭವದ ಶ್ರೀಹಾಲಸ್ವಾಮಿ ಜಾತ್ರಾ ಮಹೋತ್ಸವ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀಗುರು ಹಾಲಸ್ವಾಮಿ ಜಾತ್ರಾ ಮಹೋತ್ಸವ, ಡಿ22ರಿಂದ 24ರವರೆಗೆ ಜರುಗಲಿದೆ. ಫಾದರ್ ಆಫ್ ಕೊಡವ ಅಕಾಡಮಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾ... ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಧರ್ಮಸ್ಥಳ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ.ಪ್ರಾಂಜಲ್ ಗೌರವಾರ್ಥ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರ... ಹಗರಿಬೊಮ್ಮನಹಳ್ಳಿ: ವಿವಿಧ ಹಕ್ಕೊತ್ತಾಯ ಈಡೇರಿಸುವಂತೆ ಒತ್ತಾಯಿಸಿ ನರೇಗಾ ಕಾರ್ಮಿಕರಿಂದ ಪ್ರಧಾನಿ ಮೋದಿಗೆ ಪತ್ರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterarnataka@gmail.com ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಗ್ರಾಮ ಸೇರಿದಂತೆ ಸೊನ್ನ. ಚಿಲ್ಗೊಡು, ಹಂಪಾಪಟ್ಟಣ, ಪಿಲೋಬನಹಳ್ಳಿ, ವಲ್ಲಬಾಪೂರ, ಕೋಡಿಹಳ್ಳಿ ಗ್ರಾಮಗಳಲ್ಲಿನ ನರೇಗಾ ಕಾರ್ಮಿಕರು, ಡಿ15ರಂದು ತಮ್ಮ ವಿವಿ... NSUI | ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ರಾಜ್ಯ ಉನ್ನತ ಶಿಕ್ಷಣ ಸಚಿವರ ಭೇಟಿ: ತುಳು ಭಾಷೆ ವಿಭಾಗ ಪ್ರತ್ಯೇಕವಾಗಿ ಸ್ಥಾಪಿಸುವಂತೆ ... ಬೆಂಗಳೂರು(reporterkarnataka.com): ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಇಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರನ್ನು ಭೇಟಿ ಮಾಡಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತುಳು ಭಾಷೆ ವಿಭಾಗವನ್ನು ಪ್ರತ... ನಂಜನಗೂಡು: ಡಿ.16ರಿಂದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 26ನೇ ವರ್ಷದ ಬ್ರಹ್ಮೋತ್ಸವ; 20ಕ್ಕೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ವರ್ಷದ ಬ್ರಹ್ಮೋತ್ಸವವನ್ನು ಡಿಸೆಂಬರ್ 16 ರಿಂದ 27ರವರೆಗೆ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದು ದೇವಾಲಯದ ಗುರುಸ್ವಾಮ... ಮಂಗಳೂರು: ಡಿಸೆಂಬರ್ 15- 17ರಂದು 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್ನಲ್ಲಿ ಡಿ.15 ಮತ್ತು 16 ಮತ್ತು 17ರಂದು ಜರುಗಲಿದೆ. ಡಿ.15ರಂದು ಬೆಳಗ್ಗೆ 10 ಗ... ಸೌಲಭ್ಯಗಳು ನಿಗದಿತ ಸಮುದಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸರಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಬೇಕು: ಜಿಲ್ಲ... ಕೋಲಾರ(reporterkarnataka.com): ಇಲಾಖೆಗಳಿಗೆ ನಿಗದಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುದಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ... ನಂಜನಗೂಡಿನಲ್ಲಿ ವಕೀಲರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ: ವಕೀಲರ ಹಿತರಕ್ಷಣೆ ಕಾಯ್ದೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಅಕ್ರೋಶ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯ ಸರ್ಕಾರ ಬೆಳಗಾವಿಯ ಅಧಿವೇಶನದಲ್ಲಿ ವಕೀಲರ ಹಿತದೃಷ್ಟಿ ಸಂರಕ್ಷಣಾ ಮಸೂದೆಯು ನಾಮಕಾವಸ್ಥೆ ಕಾಯಿದೆಯಾಗಿದೆ. ಈ ಕಾಯ್ದೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತೀಚಿನ ದಿನಗಳಲ್ಲಿ ... « Previous Page 1 …83 84 85 86 87 … 205 Next Page » ಜಾಹೀರಾತು