ತನಿಷ್ಕ್ ನಿಂದ ಮಂಗಳೂರಿನಲ್ಲಿ ಭವ್ಯ ಮಳಿಗೆ ಮರು ಆರಂಭ: 220ಕ್ಕೂ ಹೆಚ್ಚು ನಗರಗಳಲ್ಲಿ 400ಕ್ಕೂ ಅಧಿಕ ವಿಶೇಷ ಶೋರೂಂ ಮಂಗಳೂರು(reporterkarnataka.com): ಸುತ್ತೂರು ಶ್ರೀ ಕ್ಷೇತ್ರ: ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣವನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು. ಬಳಿಕ ಜೈವಿಕ ಪೀಡೆನಾಶ... ನಂಜನಗೂಡು: ಶ್ರದ್ಧಾಭಕ್ತಿಯಿಂದ ನಡೆದ ಸುತ್ತೂರು ರಥೋತ್ಸವ; ಭಕ್ತಸಾಗರ ಹರ್ಷೋದ್ಗಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಆರು ದಿನಗಳ ಕಾಲ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಮೂರನೇ ದಿನವಾದ ಇಂದು ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ರಥೋತ್ಸವವು ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಶುಭ ಮೇಷ ಲಗ್ನದ... ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡುವ ಕೊಲ್ಲಮೊಗ್ರಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ: ಗ್ರಾಮಸ್ಥರಿಂದ ಅಹವಾಲು ಸ್ವೀಕಾರ *ಗ್ರಾಮಸ್ಥರ ಬೇಡಿಕೆಗಳ ಪರಿಶೀಲಿಸಿ ಕ್ರಮ- ಗಾಳಿಬೀಡು-ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಪ್ರಯತ್ನ, ಇಕೋ ಟೂರಿಸಂ ಅಭಿವೃದ್ಧಿ* *ಗ್ರಾಮಸ್ಥರಿಗೆ ಸಚಿವರ ಭರವಸೆ:ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶ್ಲಾಘನೆ* ಸುಳ್ಯ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ... ಡಾ.ಅಮಿತ್ ನಾಥ್ ತಂಡದಿಂದ ಒಂದೇ ವರ್ಷದಲ್ಲಿ 150 ಕೋಟಿ ರೂಪಾಯಿ ವ್ಯವಹಾರ: ಜನರಿಗೆ ವ್ಯವಹಾರ ನಡೆಸುವ ಬಗ್ಗೆ ತರಬೇತಿ ಬೆಂಗಳೂರು(reporterkarnataka.com): ಭಾರತೀಯ ವ್ಯಾಪಾರ ಉದ್ಯಮದಲ್ಲಿ ಹೆಸರುವಾಸಿಯಾಗಿರುವ ಡಾ.ಅಮಿತ್ ನಾಥ್ ಅವರ ತಂಡ ಕಳೆದ ಒಂದು ವರ್ಷದಲ್ಲಿ 150 ಕೋಟಿ ರೂಪಾಯಿಗಳ ಬ್ಯುಸಿನೆಸ್ ನಡೆಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ ತಂಡ ಗಳಿಸಿದ ಈ ಒಂದು ಯಶಸ್ಸನ್ನು ಅವಿಸ್ಮರಣೀಯವಾಗಿಸುವ ಉದ್ದೇಶದಿಂದ ... ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ದ.ಕ . ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರ ಬಿಡುಗಡೆ ದಾವಣಗೆರೆ(reporterkarnataka.com):ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್ , ದ.ಕ ಜಿಲ್ಲಾ ಪೊಲೀಸ್ ಇಲಾಖೆ ಹರಿಹರ, ಕೊಲ್ಲಮೊಗರು ... ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರಾಗಿ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಪ್ರಿನ್ಸಿಪಾಲ್ ಡಾ.ಸಲೀಮುಲ್ಲಾ ಖಾನ್ ಆಯ್ಕೆ ಮಂಗಳೂರು(reporterkarnataka.com): ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ.ಸಲೀಮುಲ್ಲಾ ಖಾನ್ ಅವರನ್ನು ಕರ್ನಾಟಕ ಸರಕಾರವು ಫಾರ್ಮಸಿ ಕಾಯ್ದೆ 1948 ರ ಸೆಕ್ಷನ್ 3(ಎಚ್) ಅಡಿಯಲ್ಲಿ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದು, ಫಾರ್ಮಸಿ... ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಸಂಘದ ಪ್ರಶಸ್ತಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾಜನವಾಗಿದೆ. ಬೆಂಗಳೂರಿನಲ್ಲಿ ಫೆ, 1ರ ಗುರುವಾರ ರಾಜ್ಯಮಟ... ಹಿರಿಯ ನಾಗರಿಕರ ಸುರಕ್ಷಿತ ಜೀವನಶೈಲಿ ಒದಗಿಸುವಲ್ಲಿ ಅತುಲ್ಯಾ ಸೀನಿಯರ್ ಕೇರ್ ದಿಟ್ಟ ಹೆಜ್ಜೆ: ಎಲ್ಲೆಡೆ ಸಿಸಿಟಿವಿ ಕ್ಯಾಮೆರಾ, ಸುರಕ್ಷಿತ ಪ್... ಬೆಂಗಳೂರು(reporterkarnataka.com): ಅತುಲ್ಯಾ ಸೀನಿಯರ್ ಕೇರ್ ಸಂಸ್ಥೆಯು ಹಿರಿಯ ನಾಗರಿಕರಿಗೆ ಸಂತಸದ ಜೀವನದ ಪರಿಹಾರಗಳನ್ನು ನೀಡುವ ವಿಚಾರದಲ್ಲಿ ಹೆಸರುವಾಸಿಯಾಗಿದೆ. ಹಿರಿಯ ನಾಗರಿಕರಿಗೆ ಸುರಕ್ಷಿತ ಮತ್ತು ಸಮೃದ್ಧ ಜೀವನಶೈಲಿಯನ್ನು ಒದಗಿಸುವ ತನ್ನ ಬದ್ಧತೆಯ ಮೂಲಕ ವೃದ್ಧರ ಆರೈಕೆಯ ಲ್ಯಾಂಡ್ ಸ್ಕೇಪ್ ... ನರೇಗಾ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ: ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಶ್ರೀನಿವಾಸ ರೆಡ್ಡಿ ಅಮಾನತು ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನರೇಗಾದಲ್ಲಿ ಅವ್ಯವಹಾರ ಆರೋಪ ಸಂಬಂಧ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಎಸ್.ಎಂ. ಶ್ರೀನಿವಾಸರೆಡ್ಡಿ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿನ್ನು ಅಮಾನತುಗೊಳಿಸಲಾಗಿದೆ. ನರೇಗಾ ಕಾಮಗಾರಿಯಲ್... « Previous Page 1 …86 87 88 89 90 … 212 Next Page » ಜಾಹೀರಾತು