ಎಲ್ಲ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿ ಮಲೆಗಳಲ್ಲಿ ಮದುಮಗಳು: ನಾಟಕಕಾರ ಡಾ.ಕೆ. ವೈ. ನಾರಾಯಣ ಸ್ವಾಮಿ ಬೆಂಗಳೂರು(reporterkarnataka.com): ಕನ್ನಡ ಸಾಹಿತ್ಯದ ಮೇರು ಕೃತಿಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿರುವ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಕಾದಂಬರಿ ಎಲ್ಲ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿಗಳಲ್ಲಿ ಒಂದು ಎಂದು ಪ್ರಸಿದ್ಧ ನಾಟಕಕಾರ, ಕವಿ ಡಾ.ಕೆ. ವೈ. ನಾರಾಯಣಸ್ವಾಮಿ ಹೇಳಿದರು. ಅವರು ಇಂದ... ದಾವಣಗೆರೆ: ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಮಾಧ್ಯಮ ಕಾಯಕ ರತ್ನ ಪ್ರಶಸ್ತಿ ಪ್ರದಾನ ದಾವಣಗೆರೆ(reporterkarnataka.com): ಪ್ರಜಾ ಪವರ್ ಟಿವಿ ವಾಹಿನಿಯ ವರದಿಗಾರ ವಿರೂಪಾಕ್ಷಯ್ಯ ಸ್ವಾಮಿ ಸಾರಲಿಮಠ ಅಂತರಗಂಗೆ ಅವರಿಗೆ ಮಾಧ್ಯಮ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಾವಣಗೆರೆಯಲ್ಲಿ ವಿದ್ಯಾ ನಗರದ ಕನ್ನಡ ಕುವೆಂಪು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣರ ಉಪಸ್ಥಿತಿಯಲ್ಲಿ ಪ್ರಶ... Madikeri | ಕತ್ತಲೆಕಾಡು–ಮರಗೋಡು ರಸ್ತೆ ದುರಸ್ತಿಗೆ ಆಗ್ರಹಿಸಿ ನಡೆದ ರಸ್ತೆ ತಡೆ ಪ್ರತಿಭಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕಿನ ಹದಗೆಟ್ಟ ಕತ್ತಲೆಕಾಡು – ಮರಗೋಡು ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೀವ್ರ ಅನಾನು ಕುಲತೆಯ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯನ್ನು ತಕ್ಷಣ ಕೈಗೊಳ್ಳಬೇಕೆಂದು ಆಗ್ರಹಿಸಿ... ಹೊಸ ವರ್ಷಾಚರಣೆ | ಗೋವಾ ಮತ್ತು ಹೊರರಾಜ್ಯಗಳಿಂದ ತೆರಿಗೆ ರಹಿತ ಮಧ್ಯಗಳಿಗೆ ಅವಕಾಶ ನೀಡಬೇಡಿ: ಅಬಕಾರಿ ಉಪ ಅಧಿಕ್ಷಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೊಸವರ್ಷಾ ಚರಣೆ ಹಿನ್ನಲೆಯಲ್ಲಿ ಹೋಂ ಸ್ಟೇ ಮತ್ತು ರೆಸಾರ್ಟ್ ಗಳಿಗೆ ಪ್ರವಾಸಿಗರು ಹೆಚ್ಚಿಗೆ ಆಗಮಿಸುತ್ತಿದ್ದು ಮಧ್ಯ ಇತರೆ ಪಾರ್ಟಿಗಳನ್ನು ಆಯೋಜಿಸಿದರೆ ದೊಡ್ಡ ಮಟ್ಟದ ಡಿಜೆ ಬಳಸಿದಲ್ಲಿ ಸಿ.ಎಲ್.೫ ಪರವಾನಗೆಯನ್ನು ಖಡ್ಡ... ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ CBC ಕಚೇರಿ ಸ್ಥಗಿತ ಬೇಡ: ಕೇಂದ್ರ ವಾರ್ತಾ ಸಚಿವರಿಗೆ ಕುಮಾರಸ್ವಾಮಿ ಮೈಸೂರು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಪತ್ರದಲ್ಲಿ ಉಲ್ಲೇಖ ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -C... ಸಿದ್ದರಾಮಯ್ಯ ಸರ್ಕಾರಕ್ಕೆ ಕೋಮುವಾದ, ದ್ವೇಷಭಾಷಣದ ವಿರುದ್ದ ನೈಜ ಕಾಳಜಿ ಇಲ್ಲ: ಮುನೀರ್ ಕಾಟಿಪಳ್ಳ ಬೆಂಗಳೂರು(reporterkarnataka.com): ಸಿದ್ದರಾಮಯ್ಯ ಸರ್ಕಾರ ದ್ವೇಷಭಾಷಣದ ಕಾಯ್ದೆ ಮಂಡಿಸಿ ಬೀಗುತ್ತಿದೆ. ವಾಸ್ತವವಾಗಿ ರಾಜ್ಯ ಸರ್ಕಾರಕ್ಕೆ ದ್ವೇಷ ಭಾಷಣ ತಡೆಯುವ ಇಚ್ಚಾಶಕ್ತಿ ಇಲ್ಲ. ದ್ವೇಷಭಾಷಣಕಾರರ ಮೇಲೆ ದಾಖಲಾಗಿರುವ 38 ಮೊಕದ್ದಮೆಗಳಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಸಿದ್ದರಾಮಯ್ಯ ಸರ್ಕ... ನ್ಯಾಷನಲ್ ಹೆರಾಲ್ಡ್ ಕೇಸ್ | ಕಾಂಗ್ರೆಸ್ ನಾಯಕಿ ಸೋನಿಯಾ, ರಾಹುಲ್ ವಿರುದ್ಧ ದೆಹಲಿ ಕೋರ್ಟ್ ತೀರ್ಪು ಸ್ವಾಗತಾರ್ಹ: ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್ಶೀಟ್ ಅನ್ನು ಪರಿಗಣಿಸಲು ದೆಹಲಿಯ ಹೌಸ್ ಅವೆನ್ಯೂ ನ್ಯಾಯಾಲಯ ನಿ... ಬೆಳಗಾವಿ ಅಧಿವೇಶನ: ಮನಪಾ ಹೊರಗುತ್ತಿಗೆ ನೌಕರರ ಖಾಯಂಮಾತಿಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಒಳಚರಂಡಿ, ಘನತ್ಯಾಜ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಅನೇಕರ ಬದುಕಿಗೆ ಸೇವಾ ಭದ್ರತೆಯೇ ಇಲ್ಲವಾಗಿದ್ದು ಅವರೆಲ್ಲರನ್ನು ನೇಮಕಾತಿ / ನೇ... ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಎಸ್.ಮಧು ಬಂಗಾರಪ್ಪ ಬೆಳಗಾವಿ ಸುವರ್ಣ ವಿಧಾನಸೌಧ (reporterkarnataka.com): ಬರುವ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿ... ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಸಚಿವ ಪೌರಾಡಳಿತ ಸಚಿವ ರಹೀಂ ಖಾನ್ ಬೆಳಗಾವಿ ಸುವರ್ಣ ವಿಧಾನಸೌಧ(reporterkarnataka.com): ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಹೇಳಿದರು. ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ... « Previous Page 1 …7 8 9 10 11 … 208 Next Page » ಜಾಹೀರಾತು