ವಿಕಲಚೇತನರ ಬಾಳಲ್ಲಿ ದೀಪಾವಳಿ ಬೆಳಕು ಮೂಡಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ: ಇಬ್ಬರಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ವಿತರಣೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಇಬ್ಬರು ವಿಕಲಚೇತನರಿಗೆ ದೀಪಾವಳಿಯ ಶುಭಪರ್ವದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬೆಳಕು ಹರಿಸಿದರು. ಇಬ್ಬರು ವಿಕಲಚೇತನರಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ನಡೆಸಿದರು. ಬಸವಾದಿ ಶಿವ ಶರಣರ ವ... ಅಥಣಿ: ಭಾಗೀರಥಿ ದೇವಿ ಜಾತ್ರಾಮಹೋತ್ಸವ; ಕಳಸಾರೋಹಣ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಮೀಪದ ಶ್ರೀ ಭಾಗೀರಥಿ ದೇವಿಯ 57ನೇ ಜಾತ್ರಾಮಹೋತ್ಸವ ಕಾರ್ಯಕ್ರಮ ಸಂಭ್ರಮ- ಸಡಗರದಿಂದ ನಡೆಯಿತು. ಕಳಸಾರೋಹಣ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ, ಅಥಣಿ ಶಾಸಕ ಲ... ಸಿಎಂ ಕುರ್ಚಿ: ಬಿಜೆಪಿಯಿಂದ ಚಿಕ್ಕಮಗಳೂರಿನಲ್ಲಿ ಮ್ಯೂಸಿಕಲ್ ಚೇರ್ ವ್ಯಂಗ್ಯ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಿಎಂ ಕುರ್ಚಿ ವಿರುದ್ಧ ಬಿಜೆಪಿ ವ್ಯಂಗ್ಯ ಪ್ರತಿಭಟನೆ ನಡೆಯಿತು. ಮ್ಯೂಸಿಕಲ್ ಚೇರ್ ನಡೆಸುವ ಮೂಲಕ ಪ್ರತಿಭಟ... ಜನವರಿ 5-7: ಮಂಗಳೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 500 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜನವರಿ 5, 6 ಮತ್ತು 7ರಂದು ನಗರದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್... ರಾಜ್ಯಮಟ್ಟದ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ನಲ್ಲಿ ರಾಜೇಶ್ ಬಿ.ಆರ್. ಪ್ರಥಮ; ರಾಷ್ಟ್ರಮಟ್ಟಕ್ಕೆ ಆಯ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ೪೪ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ನಡೆದ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್ನ ರಾಜೇಶ್ ಬಿ. ಆರ್. ಪ್ರಥಮ ಸ್... ಡಿ. 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ರಾಯಚೂರ(reporterkarnataka.com) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿವತಿಯಿಂದ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿಸೆಂಬರ್ 23ರಂದು ನಡೆಯಲಿದೆ. ಕಾರ್ಯನಿರತ ಪತ್ರ... ಮಂಗಳೂರು: ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ ಮತ್ತು 50 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಬೊಳುವಾರು ನಿವಾಸಿ ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಬಹುಮುಖ ಪ್ರತಿಭೆ ನೆಲೆಯಲ... ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿ: ಕರ್ನಾಟಕ ರಾಜ್ಯೋತ್ಸವದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕರೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಕನ್ನಡ ಭಾಷೆ, ಸಂಸ್ಕೃತಿ ಪರಂಪರೆಗೆ ತನ್ನದೇ ಆದ ಇತಿಹಾಸವಿದೆ. ನಮ್ಮ ನಾಡಿನ ಹಲವು ಹೋರಾಟಗಾರರು, ನಾಯಕರು, ಹಿರಿಯರ ಹೋರಾಟ, ಶ್ರಮದ ಫಲವಾಗಿ ಪ್ರತ್ಯೇಕ ಕರ್ನಾಟಕ ರಾಜ್ಯ ನಿರ್ಮಾಣವಾಗಿದೆ. ಆದ್ದರಿಂದ ಕನ್ನಡ ನಾಡು-ನ... ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮಿನ ಅನಾವರಣ ಮಂಗಳೂರು(reporterkarnataka.com):ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ನವೆಂಬರ್ – ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್... ಮಂಗಳೂರಿನಲ್ಲಿ 2 ದಿನಗಳ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ: ಕಾದಂಬರಿಗಾರ್ತಿ ಹೇಮಾ ನಾಯ್ಕ್ ಅಧ್ಯಕ್ಷೆ ಮಂಗಳೂರು(reporterkarnataka.com): ನಗರದ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನವೆಂಬರ್ 4 ಮತ್ತು 5ರಂದು ನಡೆಯಲಿರುವ 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹೇಮಾ ನಾಯ್ಕ್ ಅವರು ಆಯ್ಕೆಗೊಂಡಿದ್ದಾರೆ. ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ, ಸಾಂಸ್ಕೃತಿಕ ಕಾರ್ಯಕ... « Previous Page 1 …88 89 90 91 92 … 205 Next Page » ಜಾಹೀರಾತು