ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಮಾಜಿ ಸಿಎಂ ಶೆಟ್ಟರ್ ಉಪಸ್ಥಿತಿ ಬೆಂಗಳೂರು(reporterkarnataka.com): ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು, ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ... ಬೆಳಗಾವಿಯಲ್ಲಿ ಕನ್ನಡ ಫಲಕಗಳು ಕಡ್ಡಾಯಗೊಳಿಸಿ: ಜಿಲ್ಲಾಧಿಕಾರಿಗೆ ಕರವೇ ಆಗ್ರಹ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿಯಲ್ಲಿ ರಾಜ್ಯೋತ್ಸವ ಆಚರಣೆ ಹೆಚ್ಚಿನ ಅನುದಾನ ನೀಡಲು ಸರ್ಕಾರಕ್ಕೆ ನಿರಂತರ ಮನವಿಗಳನ್ನು ಸಲ್ಲಿಸಲಾಗುತ್ತಿದೆ. ಅದಕ್ಕೆ ಈವರೆಗೆ ಸ್ಪಂದನೆ ಸಿಗುತ್ತಿಲ್ಲ. ನಗರದ ಚನ್ನಮ್ಮ ಸರ್ಕಲ್, ಕನ್ನಡ ಸಾಹಿತ್ಯ ಭವನ ... ಶ್ರೀನಿವಾಸಪುರ: ಮಾನಸಿಕ ಅಸ್ವಸ್ಥ ದಿನ ಮತ್ತು ಹಿರಿಯ ನಾಗರೀಕರ ದಿನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.con ಮಾನಸಿಕ ಅಸ್ವಸ್ಥ ದಿನಾಚರಣೆಯು ಒಂದು ರೀತಿಯಲ್ಲಿ ಮಾನಸಿಕವಾಗಿ ಅಸ್ವಸ್ಥ ಆದವರ ಬಗ್ಗೆ ಜಾಗೃತಿ ಹಾಗೂ ಸಹಾನುಭೂತಿ ಮತ್ತು ರೂಪಾಂತರವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸಪುರ ಪ್ರಧಾನ ಸಿವಿಲ್ ನ್... ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಿ: ಕೋಲಾರ ಜಿಲ್ಲಾಧಿಕಾರಿ ಕರೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪ್ರಧಾನಮಂತ್ರಿ ವಿಶ್ವಕರ್ಮ ಯೋಜನಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಹಾಗೂ ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅ... ನಾನು ಸೋತಿರಬಹುದು ಸತ್ತಿಲ್ಲ, ಕ್ಷೇತ್ರದ ಅಭಿವೃದ್ಧಿಗಾಗಿ ಕೈ ತೊರೆದು ಕಮಲ ಹಿಡಿದಿದ್ದೆ: ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹಾವೇರಿ(reporterkarnataka.com): ನಾನು ಸೋತಿರಬಹುದು ಸತ್ತಿಲ್ಲ: ಸೋತರು ಗೆದ್ದರೂ ಜನರ ನಡುವೆ ಇದ್ದು ಅವರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವುದನ್ನು ಬಿಡುವುದಿಲ್ಲ ಎಂದು ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಹಿರೇಮಾದಾಪುರ ಗ್ರಾಮದ ... ಕೋಲಾರ ಪತ್ರಿಕೆ ಸಂಪಾದಕ ಪ್ರಹ್ಲಾದ ರಾವ್ ಗೆ ಪತ್ರಕರ್ತರ ಸಂಘದಿಂದ ಭಾವಪೂರ್ಣ ನುಡಿನಮನ ಕೋಲಾರ(reporterkarnata.com): ಕೋಲಾರ ಪತ್ರಿಕೆ ಸಂಪಾದಕ ಕೆ.ಪ್ರಹ್ಲಾದ ರಾವ್ ಅವರಿಗೆ ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರು,... ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವ ದೇವರ ಅವಹೇಳನಕಾರಿ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಪದ್ಮರಾಜ್ ಆರ್. ಮಂಗಳೂರು(reporterkarnataka.com): ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶದಂತೆ, ಕುದ್ರೋಳಿ ಕ್ಷೇತ್ರದ ರೂವಾರಿ ಬಿ.ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಎಲ್ಲರನ್ನೂ ಜತೆ ಸೇರಿಸಿಕೊಂಡು ಸಾಮರಸ್ಯದ ದಸರಾ ಆಚರಿಸಲಾಗುತ್ತಿದ್ದು, ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರನ್ನು ಅವಹೇಳನ ಮಾಡುವ ಸ್... ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವಿನ ಸೆರೆ: ಕಳಸದಲ್ಲಿ ಕಂಡು ಬಂದ ಅಳಿವಿನಂಚಿನಲ್ಲಿರುವ ಉರಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು ಕಾಫಿನಾಡ ಕಳಸದಲ್ಲಿ ಸೆರೆ ಹಿಡಿಯಲಾಗಿದೆ. ಇದು ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವವು ಆಗಿದೆ. ಪಶ್ಚಿಮ ಘಟ್ಟದಲ್ಲಿರುವ ಅಳಿವಿನಂಚಿನ ಉರಗದ ಸಂತತಿಗೆ ಇದು ಸೇರುತ್ತದೆ. ... ಅ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ: ಯಶಸ್ವಿಗೊಳಿಸಲು ಜಂಬಯ್ಯ ನಾಯಕ ಕರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಬೆಂಗಳೂರಿನ ಪ್ರೀಡ್ಂ ಪಾರ್ಕನಲ್ಲಿ ಅ.11ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲ್ಲೂಕಿನ ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಮೊರಾರ್ಜಿ, ಡಾ. ಬಿ.ಆರ್.ಅಂಬೇಡ್ಕರ್, ಅಲ್ಪಸಂಖ್ಯಾತ ಇಲಾ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನಾ ವತಿಯಿಂದ ಮುಖ್ಯಮಂತ್ರಿಗಳಿಗೆ ರಕ್ತದಲ್ಲಿ ಸಹಿ ಮಾಡಿದ ಮನವಿ ಪತ್ರ ರಾಯಚೂರು(reporterkarnataka.com): ಜಿಲ್ಲೆಯ ಮಸ್ಕಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಎಂ. ಸುಕನ್ಯ ಅವರ ನೇತೃತ್ವದಲ್ಲಿ ರಕ್ತದಲ್ಲಿ ಪತ್ರ ಬರೆದು ಪತ್ರಕರ್ತರ ಬೇಡಿಕೆ ಈಡೇರಿಸುವಂತೆ ರಕ್ತದಲ್ಲಿ ಪತ್ರ ಸೈನ್ ಮಾಡಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಗೆ ಕೊಡಲಾಯಿತು. ಮುಖ್ಯಮಂತ್... « Previous Page 1 …90 91 92 93 94 … 205 Next Page » ಜಾಹೀರಾತು