ಅಥಣಿ: ವಿವಿಧ ಕಾಮಗಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭೂಮಿಪೂಜೆ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಅಥಣಿ ತಾಲೂಕಿನ ದರೂರ್ ಗ್ರಾಮದಲ್ಲಿ ವಿವಿಧ ದೇವಾಲಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಲಕ್ಷ್ಮಣ್ ಸವದಿ ಅವರು ಹಲವಾರು... ಅಕ್ಟೋಬರ್ 29ರಂದು ಕಾಂಗ್ರೆಸ್ ನಿಂದ ಉಡುಪಿ ಜಿಲ್ಲೆಯಾದ್ಯಂತ ಬೃಹತ್ ತಿರಂಗಾ ಬೈಕ್ ಜಾಥಾ ಉಡುಪಿ(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಬೃಹತ್ ತಿರಂಗಾ ಬೈಕ್ ಜಾಥಾವನ್ನು ಅಕ್ಟೋಬರ್ 29 ರಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ... ದೀಪಾವಳಿ ಉಡುಗೋರೆ: ವಿಕಲಚೇತನಿಗೆ ತ್ರಿಚಕ್ರ ವಾಹನ ಹಸ್ತಾಂತರಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ದೀಪಾವಳಿ ಹಬ್ಬದ ಉಡುಗೊರೆಯಾಗಿ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಹಣಮಂತ ಕುರುಬರ ಎಂಬ ವಿಕಲಾಂಗ ಚೇತನ ಯುವಕನಿಗೆ ವೈಯುಕ್ತಿಕವಾಗಿ ಮಾಜಿ ಡಿಸಿಎಂ ಹಾಲಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ತ್ರಿಚಕ್ರ ವಾಹನ ಹಸ್ತಾಂತರಿಸಿದರು... ಕೂಡ್ಲಿಗಿ: ಲಕ್ಷ್ಮೀಪೂಜೆಯೊಂದಿಗೆ ದೀಪಾವಳಿ ಆಚರಣೆ; ಎಲ್ಲೆಡೆ ಭಾರಿ ಸಂಭ್ರಮಾಚರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತವ ದೀಪಾವಳಿ ಹಬ್ಬವನ್ಜು ಬಹು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಾಗರೀಕರು ಹಾಗೂ ಆಸ್ತಿಕರು ತಮ್ಮ ಮನೆಗಳಲ್ಲಿ, ವಿಧಿವತ್ತಾಗಿ ಲಕ್ಷ್ಮೀದೇವಿಯನ್ನು ಪ್ರ... ಕಡಲ ತೀರದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಮಲ್ಪೆಯಲ್ಲಿ ಸಾರ್ವಜನಿಕರ ಹಕ್ಕೊತ್ತಾಯ ಮಲ್ಪೆ(reporterkarnataka.com):ಮಲ್ಪೆ ಕಡಲ ತೀರದ ಪಡುಕೆರೆಯಿಂದ ಮಟ್ಟುವರೆಗೆ ಸ್ಥಳೀಯ ಮೀನುಗಾರ ನಿವಾಸಿಗಳು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿರ್ಭಂದ ಹೇರಿ 8 ಕಡೆಗಳಲ್ಲಿ ಬ್ಯಾನರ್ ಅಳವಡಿಸಿದ್ದಾರೆ. ಈ ವಿಚಾರದ ಕುರಿತಾಗಿ ಮಲ್ಪೆ ಪೋಲಿಸರು ಸಾರ್ವಜನಿಕರೊಂದಿಗೆ ಸಭೆ ನಡ... ವೃದ್ದೆಯ ಕೊಲೆ: ನ್ಯಾಯಕ್ಕಾಗಿ ಬಿದಿಗಿಳಿದ ಗ್ರಾಮಸ್ಥರು; ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವಣೂರ ಗ್ರಾಮದಲ್ಲಿ ವೃದ್ದೆಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಉದ್ವಿಗ್ನ ವಾತಾವರಣ ನೆಲೆಸಿದ್ದು, ತಪ್ಪಿತಸ್ತರಿಗೆ ಗಲ್ಲು ಶಿಕ್ಷೆ ನೀಡುವಂತೆ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದರು. ಪುಲಾಭ... ಅಥಣಿ ಗ್ರಾಮೀಣ ಭಾಗದಲ್ಲಿ ಪಶುಗಳಿಗೆ ಲಂಪಿ-ಸ್ಕಿನ್ ಡಿಸಿಜ್ ವೈರಸ್ ಬಾಧೆ: ರೈತರು ಸಂಕಷ್ಟದಲ್ಲಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣಭಾಗ ಕೆಸರಾಳ ತೋಟ ಪ್ರದೇಶದಲ್ಲಿ ಲಂಪಿ -ಸ್ಕಿನ್ ಡಿಸಿಜ್ ವೈರಸ್ ಪತ್ತೆಯಾಗಿದೆ. ತಾಲೂಕ ಪಶು ವೈದ್ಯಾಧಿಕಾರಿ ಡಾ. ಹುಂಡೇಕರ್ ಪ್ರಾಮಾಣಿಕ ಕಾರ್ಯಕ್ಕೆ ಪಶುಗಳು ಬದುಕುಳಿದಿವೆ. ಕೆಸರಾ... ಮುಂದಿನ ತಿಂಗಳು ರಾಜ್ಯಕ್ಕೂ ಬರಲಿದೆ ಪರಿಸರಸ್ನೇಹಿ ಕೆಎಸ್ಸಾರ್ಟಿಸಿ ಎಲೆಕ್ಟ್ರಿಕಲ್ ಬಸ್ಗಳು! ಮಂಗಳೂರು (reporter Karnataka.com): ರಾಜ್ಯದಲ್ಲಿ ಒಂದು ತಿಂಗಳೊಳಗೆ ಪರಿಸರಸ್ನೇಹಿ ಎಲೆಕ್ಟ್ರಿಕಲ್ ಬಸ್ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದರು. ನಗರದ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು ವಿಭಾಗೀ... ಅಥಣಿ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ; 20 ಲಕ್ಷ ಟನ್ ಕಬ್ಬು ಅರೆಯುವ ಗುರಿ ರಾಹುಲ್ ಅಥಣಿ ಬೆಳಗಾವಿ info.reporter Karnataka agnail.com ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿರುವ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಸನ್ 2022-23 ನೇ ಕಬ್ಬು ನುರಿಸುವ ಹಂಗಾಮಿಗೆ ವಿಜಯದಶಮಿ ಹಾಗೂ ದಸರಾ ಹಬ್ಬದ ಶುಭ ಮಹೂರ್ತದಲ್ಲಿ ಕಾರ್ಖಾನೆಯ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರ... ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಚ್. ನಾಗರಾಜ್ ಆಯ್ಕೆ ಕಂಪ್ಲಿ(reporterkarnataka.com): ಕರ್ನಾಟಕ ರಾಜ್ಯ ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮ ಅಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕಂಪ್ಲಿ ರವಿಕಿರಣ್ ಡೆಕೋರೇಟ್ ಎಚ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ, ಬಳ್ಳಾರಿ ಜಿಲ್ಲೆ ಮತ್ತು ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಯಾಗಿದ್ದ ಎ... « Previous Page 1 …97 98 99 100 101 … 197 Next Page » ಜಾಹೀರಾತು