ದಿ| ಜುಡಿತ್ ಮಸ್ಕರೇನ್ಹಸ್ ಗೆ ನುಡಿ ನಮನ: “ಜುಡಿಬಾಯಿ” ಬದುಕು ಮತ್ತು ಸಾಧನೆಗೆ ಗೌರವಪೂರ್ವಕ ಶ್ರದ್ಧಾಂಜಲಿ ಮಂಗಳೂರು(reporterkarnataka.com): ಸಮಾಜ ಸೇವಕಿ, ದಿ| ಜುಡಿತ್ ಮಸ್ಕರೇನ್ಹಸ್ ಅವರ 9ನೇ ಪುಣ್ಯಸ್ಮರಣೆಯ ಅಂಗವಾಗಿ, ಸೊಸೈಟಿ ಆಫ್ ಸೇಂಟ್ ವಿನ್ಸೆಂಟ್ ಡಿ ಪೌಲ್ (SSVP) ಕೇಂದ್ರ ಮಂಡಳಿಯ ವತಿಯಿಂದ ಜನವರಿ 9 ರಂದು ಅವರಿಗೆ 'ನುಡಿ ನಮನ' ಎಂಬ ಅರ್ಥಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿ... ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ಗೆ ರಾಣಿ ಅಬ್ಬಕ್ಕ ಪ್ರಶಸ್ತಿ: ಜ.18ರಂದು ಪ್ರದಾನ ಮಂಗಳೂರು(reporterkarnataka.com): ತುಳುನಾಡಿನ ಅಪ್ರತಿಮ ಹೋರಾಟಗಾರ್ತಿ ಚೌಟ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಜವನೆರ್ ಬೆದ್ರ ತಂಡ ನೀಡುವ ರಾಣಿ ಅಬ್ಬಕ್ಕ ಪ್ರಶಸ್ತಿಗೆ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಅವರು ಆಯ್ಕೆಯಾಗಿದ್ದಾರೆ. ಜನವರಿ ... ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ: ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ ಮಂಗಳೂರು(reporterkarnataka.com): ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ... ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್ಗೆ 32 ವರ್ಷಗಳ ಸಂಭ್ರಮ ಮಂಗಳೂರು(reporterkarnataka.com): ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇ... ಮಲಯಾಳ ಭಾಷಾ ವಿಧೇಯಕ: ಕಾಸರಗೋಡಿನಲ್ಲಿ ಭಾರೀ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು ಸಿದ್ಧತೆ ಕಾಸರಗೋಡು(reporterkarnataka.com): ಕಾಸರಗೋಡಿನಲ್ಲಿ ಮಲಯಾಳಿ ಭಾಷಾ ಮಸೂದೆ ವಿರುದ್ಧ ಬಾರಿ ಪ್ರತಿಭಟನೆಗೆ ಸಿದ್ದತೆ ನಡೆದಿದೆ. ಕಾಸರಗೋಡನ್ನು ಹೊರತುಪಡಿಸಿ ಮಲಯಾಳ ಕಡ್ಡಾಯಗೊಳಿಸಲಿ ಎಂದು ಕನ್ನಡ ಪರ ಸಂಘಟನೆಗಳು ಹೇಳಿವೆ. Mangaluru | ಕಡಲನಗರಿಯಲ್ಲಿ ಸ್ವರಾನುಬಂಧ ಸಂಗೀತ ಉತ್ಸವ; ಉಸ್ತಾದ್ ರಫೀಕ್ ಖಾನ್, ಪಂಡಿತ್ ರಾಜೇಂದ್ರ ನಾಕೋಡ್, ಪಂಡಿತ್ ಸಮೀರ್ ರಾವ್ ಗೆ ಸನ... ಮಂಗಳೂರು(reporterkarnataka.com): ಮಂಗಳೂರಿನ ಕಲಾ ಸಾಧನಾ ಸಂಸ್ಥೆ ವತಿಯಿಂದ ಸ್ವರಾನುಬಂಧ ಸಂಗೀತ ಉತ್ಸವ ಉದ್ಘಾಟನೆ ನಗರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎಕ್ಸ್ಪರ್ಟ್ ಕಾಲೇಜು ಉಪಾಧ್ಯಕ್ಷೆ ಉಷಾಪ್ರಭಾ ನಾಯಕ್ ಮಾತನಾಡಿ, ಸಂಗೀತ ಕಲೆ ಯನ್ನು ಬೆಳೆಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿ... ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ಅವಹೇಳನ: ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ಮಂಗಳೂರು(reporterkarnataka.com): ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿರುದ್ಧ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪ... ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿಮೇಳ ಪುತ್ತೂರು(reporterkarnataka.com): ಬ್ರಹ್ಮಾವರ ಸರ್ಕಾರಿ ಡಿಪ್ಲೋಮ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಅವರು ಭರವಸೆ ನೀಡಿದ್ದು, ಈ ಮೂಲಕ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಮನವಿಗೆ ಸ್ಪಂದನೆ ನೀಡಿದ್ದಾರೆ. ... ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ಘಟಕ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ಮಂಗಳೂರು(reporterkarnataka.com): ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾಧಿಕ... ಉಪ ಮುಖ್ಯಮಂತ್ರಿ ಇಂದು ಮಂಗಳೂರು: ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗಿ ಮಂಗಳೂರು(reporterkarnataka.com): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಜನವರಿ 10ರಂದು ಬೆಳಗ್ಗೆ 9:5- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 - ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆ (ಹೋಟೆಲ್ ಅವತಾ... 1 2 3 … 314 Next Page » ಜಾಹೀರಾತು