ವಿದ್ಯಾರ್ಥಿನಿಯರಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಬಸ್ ಕಂಡೆಕ್ಟರ್ ಬಂಧನ ಮಂಗಳೂರು(reporterkarnataka.com):ವಿದ್ಯಾರ್ಥಿನಿಯರಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು - ವಿಟ್ಲ ಬಸ್ ಕಂಡಕ್ಟರ್ ಇರ್ಫಾನ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮಂಗಳೂರು -ವಿಟ್ಲ ಸೆಲೇನ ಬಸ್ ಕಂಡಕ್ಟರ್ ಆಗಿದ್ದು, ಜುಲೈ 9ರಂದು ಸಂಜೆ ಸುಮಾರು 5:00 ... ಮೈಸೂರು ದಸರಾದಲ್ಲಿ ಕಂಬಳಕ್ಕೆ ಭಾರಿ ವಿರೋಧ: ಯದುವೀರ್ ಆಕ್ಷೇಪ ಬೆನ್ನಲ್ಲೇ ಕೇಂದ್ರ ಸಚಿವ ಎಚ್ಡಿಕೆ ವಾಗ್ದಾಳಿ ಬೆಂಗಳೂರು(reporterkarnataka.com):ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿ ಭಾಗದ ಸಾಂಸ್ಕೃತಿಕ ಆಸ್ಮಿತೆಯಾಗಿರುವ 'ಕಂಬಳ' ಕ್ರೀಡೆಯನ್ನು ಆಯೋಜಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಈಗ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪುತ್ತೂ... ಕಾಲಿನಡಿ ಮರಳು ಮನವಿಡೀ ನಿರಾಳ: ಕಡಲ ತಡಿಯ ನಡಿಗೆ ಆರೋಗ್ಯದೆಡೆಗೆ… ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ಕರಾವಳಿಯ ತಂಗಾಳಿ, ಪಾದಗಳ ಕೆಳಗೆ ಮೃದುವಾದ ಮರಳು, ಮೈಮನ ತಣಿಸುವ ಅಲೆಗಳ ನಾದ... ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಕೊಳ್ಳುವುದೇ ಒಂದು ಫೀಲ್. ಇನ್ನು ದಿನಾಲೂ ಮುಂಜಾನೆ ಅಥವಾ ಸಂಜೆ ವೇಳೆ ಸಮುದ್ರ ತಡಿಯ ಉದ್ದಕ್ಕೂ ಹೆಜ್ಜೆ... ಮಂಗಳೂರು | ಜುಲೈ 26ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ ಮಂಗಳೂರು(repoeterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ಜುಲೈ 26 ಭಾನುವಾರದಂದು ನಡೆಯಲಿದೆ. ಅಂದು ಪೂರ್ವಾಹ್ನ 10.30ಕ್ಕೆ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಪಡೀಲ್ ಸಮೀಪದ ಸಂಘ... ಬಾಂಗ್ಲಾದೇಶಿಗರು ಪತ್ತೆ ರಾಜ್ಯ ಸರಕಾರಕ್ಕೆ ಎಚ್ಚರಿಕೆಯ ಗಂಟೆ: ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶಿಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ. ಇಂತಹ ಅಕ್ರ... ಮಂಗಳೂರು | ಸುರತ್ಕಲ್ ಬಳಿ 6 ಮಂದಿ ಅಕ್ರಮ ಬಾಂಗ್ಲಾದೇಶ ವಲಸಿಗರು ಬಂಧನ ಮಂಗಳೂರು(reporterkarnataka.com): ಸುರತ್ಕಲ್ ಬಳಿ ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾವುದೇ ಕಾನೂನುಬದ್ಧ ದಾಖಲೆಗಳಿಲ್ಲದೆ ಭಾರತದ ಗಡಿಯೊಳಗೆ ನುಸುಳಿ, ಮಂಗಳೂರಿನಲ್ಲಿ ತಂಗಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ... Bantwal | ವಾಮದಪದವು ನಿವಾಸಿ, ಉದ್ಯಮಿ ಎಡ್ಮಂಡ್ ಡಿ’ಸೋಜಾ ನಿಧನ ಬಂಟ್ವಾಳ(reporterkarnataka.com): ಬಂಟ್ವಾಳದ ವಾಮದಪದವು ನಿವಾಸಿ ಹಾಗೂ ಉದ್ಯಮಿ ಎಡ್ಮಂಡ್ ಡಿ'ಸೋಜಾ (ಬಾಬ್ಟಿ ದಟ್ಟು)(79) ಹೃದಯಾಘಾತದಿಂದ ಇಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶ್ರೀಯುತರ ನಿಧನಕ್ಕೆ ಮಂಗಳೂರಿನ ಜಾಹೀರಾತು ಸಂಸ್ಥೆ ಫೋರ್ ವ... ಮಂಗಳೂರು: ಜನಸ್ನೇಹಿ ವೈದ್ಯ ಪದವಿನಂಗಡಿಯ ಡಾ. ಭರತ್ ಕುಮಾರ್ ಇನ್ನಿಲ್ಲ ಮಂಗಳೂರು(reporterkarnataka.com): ನಗರದ ಜನಪ್ರಿಯ ವೈದ್ಯ ಡಾ. ಭರತ್ ಕುಮಾರ್ ಅವರು ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಪದವಿನಂಗಡಿಯಲ್ಲಿ ಕ್ಲಿನಿಕ್ ಹೊಂದಿದ್ದ ಅವರು 3 ದಶಕಗಳಿಗೂ ಹೆಚ್ಚು ಕಾಲ ಜನಸ್ನೇಹಿ ವೈದ್ಯರಾಗಿ ಸುತ್ತಮುತ್ತಲಿನ ಬಡ ಕುಟುಂಬದವರಿಗೆ ವೈದ್ಯಕೀಯ ಸೇವೆ ನೀಡಿದ್ದರು. ದ... ಕರಾವಳಿ ನದಿ ಒಡಲಿನ ‘ನಿಧಿ’ ಕಾನೆ ಮೀನು: ಚಿನ್ನದ ದರ, ಪೌಷ್ಟಿಕಾಂಶ ಆಗರ ಮನೋಜ್ ಕೆ. ಬೆಂಗ್ರೆ, ಮಂಗಳೂರು info.reporterkarnataka@gmail.com ತನ್ನ ವಿಶಿಷ್ಟ ಸ್ವಾದ, ಮೃದುವಾದ ಮಾಂಸ ಮತ್ತು ಔಷಧೀಯ ಗುಣಗಳಿಂದಾಗಿ ಮೀನು ಪ್ರಿಯರ ಸಾರ್ವಕಾಲಿಕ ಫೇವರೇಟ್ ಆಗಿರುವ ಕಾನೆ ಮೀನು ಕರಾವಳಿ ನದಿ ಒಡಲಿನ ನಿಜವಾದ 'ನಿಧಿ' ಎಂದರೆ ತಪ್ಪಾಗುವುದಿಲ್ಲ. ಕರಾವಳಿ ಮಾಂಸಾಹಾರಿಗಳ ಆಹಾ... ಉಪ್ಪಿನಂಗಡಿ: ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವತಿಯಿಂದ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೇತೃತ್ವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕ, ರೋಟರಿ ಕ್ಲಬ್ ಉಪ್ಪಿನಂಗಡಿ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಹಾಗೂ ಜೆಸ... 1 2 3 … 343 Next Page » ಜಾಹೀರಾತು