ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ನಿಧಿ: 2 ಕೋಟಿಯಿಂದ ಕನಿಷ್ಢ 10 ಕೋಟಿಗೆ ಹೆಚ್ಚಿಸಲು ಸಿಎಂಗೆ ಆಗ್ರಹ ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಶಾಸಕರುಗಳ ಪ್ರದೇಶಾಭಿವೃದ್ಧಿ ನಿಧಿಗೆ ನೀಡಲಾಗುತ್ತಿರುವ 2 ಕೋಟಿ ಅನುದಾನವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ನಡೆದ ಅಧ... ದೇರೆಬೈಲ್ ವಾರ್ಡ್: 1.37 ಕೋಟಿ ವೆಚ್ಚದಲ್ಲಿ ಪಾರ್ಕ್ ಸಹಿತ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): ಸುಮಾರು 1.37 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ವಾರ್ಡ್ ನ ದೇರೆಬೈಲ್ ಪರಿಸರದಲ್ಲಿ ಪಾರ್ಕ್ ಅಭಿವೃದ್ಧಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.... ಉಡುಪಿ ಉಚ್ಚಿಲ: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ ಪಾಲ್ ಸುವರ್ಣರಿಗೆ ‘ಯಶೋಭಿನಂದನ’ ಉಡುಪಿ(reporterkarnataka.com): ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ ಪಾಲ್ ಸುವರ್ಣ ಅವರಿಗೆ ಯಶೋಭಿನಂದನ ಕಾರ್ಯಕ್ರಮ ಬುಧವಾರ ಉಚ್ಚಿಲದಲ್ಲಿ ಆಯೋಜಿಸಲಾಯಿತು. ಆನೆಗುಂದಿ ಮಠದ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಡಾ. ಜಿ. ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಎಂ. ಎ... ಪಚ್ಚನಾಡಿ ಸಂತೋಷ್ ನಗರ; 1.79 ಎಕರೆ ಜಾಗದಲ್ಲಿ ಸುಸಜ್ಜಿತ ಆಟದ ಮೈದಾನ: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com):35 ಲಕ್ಷ ರೂ ವೆಚ್ಚದಲ್ಲಿ ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 19ನೇ ಪಚ್ಚನಾಡಿ ವಾರ್ಡ್ ನ ಸಂತೋಷ್ ನಗರ ಪರಿಸರದ ನಿರಾಶ್ರಿತರ ಕೇಂದ್ರ ಬಳಿ ಪ್ರಸ್ತುತ ಇರುವ ಆಟದ ಮೈದಾನವನ್ನು ಮೂಲಭೂತ ಸೌಕರ್ಯ ಉಳ್ಳ ಸುಸಜ್ಜಿತ ಕ್ರೀಂಡಾಗಣ ನಿರ್ಮಿಸಲು ಒಟ್ಟು 1ಎಕ್ರೆ 79 ಸೆ... ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ಕಾಮತ್ ಚಾಲನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕದ್ರಿ ವಾರ್ಡಿನ ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಚಾಲನೆ ನೀಡಿದರು. ರುದ್ರಭೂಮಿಯ ಮೇಲ್ಭಾಗದಲ್ಲಿರುವ ಶ್ರೀ ಮಲರಾಯ ದೇವಸ್ಥಾನದ ದರೆ ಕುಸಿಯುವ ಆತಂ... ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಲೇ ಸ್ವಸ್ಥ ಸಮಾಜ ಸಾಧ್ಯ: ಶಾಸಕ ಡಾ. ಮಂಜುನಾಥ ಭಂಡಾರಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಗಿಯೇ ಸಮಾಜ ಆರೋಗ್ಯಯುತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹೇಳಿದರು. ನಗರವನ್ನು ಸ್ವಚ್ಛವಾಗಿಡುವ ಪೌರ ಕಾರ್ಮಿಕರು, ಮಳೆ ಗಾಳಿ ಲೆಕ್ಕಿಸದೇ ನಿರಂತರ ವಿದ್... ಸುರತ್ಕಲ್: ಅರ್ಹ ಫಲಾನುಭವಿಗಳಿಗೆ ಹೈಸ್ಪೀಡ್ ಹೊಲಿಗೆ ಮಿಷನ್ ವಿತರಣೆ; ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಎಂಆರ್ ಪಿಎಲ್ ಸಿಎಸ್ಆರ್ ನಿಧಿಯಿಂದ ಜಂಟಿಯಾಗಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ) ಕ್ಷೇತ್ರ ಸಮಿತಿ ಸುರತ್ಕಲ್ ಸಹಕಾರದೊಂದಿಗೆ ಹೈಸ್ಪೀಡ್ ಹೊಲಿಗೆ ಯಂತ್ರಗಳನ್ನು ಅರ್ಹ ಸ್ವ ಉದ್ಯೋಗಿಗಳಿಗೆ ವಿತರಿಸುವ ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಚುನಾವಣಾ ದಿನಾಚರಣೆ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಅವರು "ಯುವ ಜನತೆಯು ರಾಷ್ಟ್ರದ ಅತಿ... ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗ... ಕದ್ರಿ ಪದವು ವಾರ್ಡ್: 9.6 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): 9.6 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪದವು ವಾರ್ಡ್ 22ರ ಮೇರಿಹಿಲ್, ಗುರುನಗರ, ಬಾಂದೊಟ್ಟು ಪರಿಸರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ... 1 2 3 … 131 Next Page » ಜಾಹೀರಾತು