ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ ಮಂಗಳೂರು(reporterkarnataka.com):ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ... ಧರ್ಮಸ್ಥಳ | ಬಾಲಕಿಯ ಅತ್ಯಾಚಾರ: ಪೋಕ್ಸೋ ಆರೋಪಿಯ ದೊಡ್ಡಬಳ್ಳಾಪುರದಲ್ಲಿ ಬಂಧನ ಮಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯೋರ್ವಳನ್ನು ಪ್ರಕರಣದ ಆರೋಪಿಯಾದ ಆಂಧ್ರಪ್ರದೇಶದ ಜಂಗಲ್... ನೇಪಾಳದ ಪ್ರವಾಹ ಪೀಡಿತ ಜನರೊಂದಿಗೆ ಮಂಗಳೂರು ಧರ್ಮಕ್ಷೇತ್ರದ ಆಳವಾದ ಸಂತಾಪ, ಸಹಾನುಭೂತಿ ಮತ್ತು ಐಕ್ಯತೆ ಮಂಗಳೂರು(reporterlarnataka.com): ನೇಪಾಳದ ಹಲವು ಪ್ರದೇಶಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಉಂಟಾಗಿರುವ ಅಪಾರ ಜೀವಹಾನಿ, ವಿನಾಶ ಹಾಗೂ ಮಾನವೀಯ ಸಂಕಷ್ಟದ ಘಟನೆ ಮಂಗಳೂರು ಧರ್ಮಕ್ಷೇತ್ರವನ್ನು ತೀವ್ರವಾಗಿ ದುಃಖಿತಗೊಳಿಸಿದೆ. ಈ ಮಹಾದುರಂತದಿಂದ ಬಾಧಿತರಾಗಿರುವ ನೇಪಾಳದ ಜನರೊಂದಿಗ... ನೀರಂಚಿನಲ್ಲಿ ನಿರಾಳ ಕ್ಷಣ: ‘ಬನ್ನಿ…ಗಾಳ ಹಾಕಲು ಹೋಗೋಣ’ ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ಇತ್ತೀಚಿನ ದಿನಗಳಲ್ಲಿ ಸಮುದ್ರ- ನದಿ ಪಾತ್ರದ ಪ್ರದೇಶಗಳಲ್ಲಿ "ಹವ್ಯಾಸಿ ಗಾಳಗಾರಿಕೆ" (Amateur Angling / Recreational Fishing) ಕೇವಲ ಒಂದು ಸಮಯ ಕಳೆಯುವ ಹವ್ಯಾಸವಾಗಿ ಉಳಿದಿಲ್ಲ, ಬದಲಿಗೆ ಅದೊಂದು ಹೊಸ ಟ್ರೆಂಡ್ ಆ... ಮುಳಿಯ ಗೋಲ್ಡ್ & ಡೈಮಂಡ್ಸ್ನಿಂದ “ಡೈಮಂಡ್ ಫೆಸ್ಟ್”: ವಜ್ರಾಭರಣ ಪ್ರಿಯರಿಗೆ ವಿಶೇಷ ಆಕರ್ಷಕ ಕೊಡುಗೆ ಪುತ್ತೂರು(reporterkarnataka.com): ದಶಕಗಳಿಂದ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ವಜ್ರಾಭರಣ ಪ್ರಿಯರಿಗಾಗಿ ವಿಶೇಷ “Diamond Fest” ಆಯೋಜಿಸಲಾಗಿದೆ. ಆಗಸ್ಟ್ 28ರಿಂದ ಸೆಪ್ಟೆಂಬರ್ 30ರವರೆಗೆ ನಡೆಯಲಿರುವ ಈ ವಿಶೇಷ ಉತ್ಸವದಲ್ಲಿ ಗ್ರಾಹಕರಿಗೆ ವಜ್ರಾಭರಣಗಳ... ತಂಗಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ: ಅಣ್ಣನಿಗೆ 4 ವರ್ಷ ಸಜೆ; 10 ಸಾವಿರ ದಂಡ ಮಂಗಳೂರು(reporterkarnataka.com): ತಂಗಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಅಣ್ಣನಿಗೆ l2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವ4 ವರ್ಷ ಸಜೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಸ್ಯಾಮ್ಸನ್ ಪ್ರಾನ್ಸಿಸ್ ಕುಟಿನ್ಹಾ ಎಂಬವನು 2019, ಅಕ್ಟೋಬರ್ 8ರಂದು ಮಧ್ಯಾಹ್ನ 12-00 ಗಂಟ... ಅಂತರ್ ರಾಜ್ಯ ವಾಹನ ಕಳ್ಳತನ ಪ್ರಕರಣ: 4 ಮಂದಿ ಆರೋಪಿಗಳ ಬಂಧನ ಪುತ್ತೂರು(reporterkarnataka.com): ಅಂತರ್ ರಾಜ್ಯ ಕಳ್ಳತನ ಪ್ರಕರಣದಲ್ಲಿ 4 ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19 ಮತ್ತು 20ರ ಅವಧಿಯಲ್ಲಿ ನಡೆದ ಓಮ್ನಿ ಕಾರ್ ಕಳ್ಳತನ ಪ್ರಕರಣ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”ಯ ಗರಿ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2025-26” ಪ್ರಶಸ್ತಿಯನ್ನು ಆಗಸ್ಟ್ 22ರಂದು ನಡೆದ ದ.ಕ. ಜಿಲ್ಲಾ ಕೇಂದ್ರ ಸಹ... ಮಂಗಳೂರಿಗಾಗಿ ಕೇರಳ ಸಂಸದರಿಂದ ಓಣಂ ಉಪವಾಸ: ಮೈಸೂರು ವಿಭಾಗಕ್ಕೆ ಸೇರ್ಪಡೆಗೆ ಆಕ್ರೋಶ ತಿರುವನಂತಪುರ(reporterkarnataka.com): ಪಾಲಕ್ಕಾಡ್ ರೈಲ್ವೆ ವಿಭಾಗವನ್ನು ವಿಭಜಿಸಿ, ಮಂಗಳೂರು ಸೇರಿದಂತೆ ಕೆಲ ರೈಲು ನಿಲ್ದಾಣಗಳನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಕೇರಳದ ಸಂಸದರು ಓಣಂ ಹಬ್ಬದ ದಿನದಂದು (ಆ.26ರಂದು) ಉಪವಾಸ ಸತ್... ಹೆತ್ತವರನ್ನು ಕೊಲ್ಲುತೇ ನೆಂದು ಬೆದರಿಸಿ 9ನೇ ಕ್ಲಾಸ್ ವಿದ್ಯಾರ್ಥಿನಿಯ ಅತ್ಯಾಚಾರ: ವೇಣೂರಿನಲ್ಲಿ ಆಟೋ ಚಾಲಕ ಬಂಧನ ಮಂಗಳೂರು(reporterkarnataka.com):ಒಂಬತ್ತನೇ ಕ್ಲಾಸ್ ಕಲಿಯುತ್ತಿರುವ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಹೆತ್ತವರನ್ನು ಕೊಲ್ಲುತ್ತೇನೆಂದು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ನಿವಾಸಿ ಆ... 1 2 3 … 350 Next Page » ಜಾಹೀರಾತು