ಡ್ರಗ್ಸ್ ಪ್ರಕರಣ: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 40 ಕೇಸ್ ದಾಖಲು; 67 ಮಂದಿ ಬಂಧನ ಮಂಗಳೂರು(reporterkarnataka.com): ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ/ಸಾಗಟ ಮಾಡುವವರ ವಿರುದ್ಧ 2025ನೇ ಸಾಲಿನಲ್ಲಿ ಇದುವರೆಗೆ 40 ಪ್ರಕರಣ ದಾಖಲಿಸಿ 67 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ... ಪಾಲಿಕೆ ಖಾಯಂ ನೌಕರರ ಪ್ರತಿಭಟನೆ: ಶಾಸಕ ವೇದವ್ಯಾಸ ಕಾಮತ್ ಭೇಟಿ; ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜತೆ ಮಾತುಕತೆ ಮಂಗಳೂರು(reporterkarnataka.com): ವಿವಿಧ ಬೇಡಿಕೆಗಳ ಆಗ್ರಹಿಸಿ ಮಂಗಳೂರಿನ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ನೇತೃತ್ವದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಮಾತುಕತೆ ನಡೆಸಿದರು. ಪ್ರತಿಭ... ಎಲ್ಯಾರ್ಪದವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: ಜು. 13ರಂದು ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್ಪದವು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಜು. ೧೩ ಭಾನುವಾರ ಪೂರ್ವಾಹ್ನ ಸಮಯ ೯.೩೦ ರಿಂದ ಮಧ್ಯಾಹ್ನ ೧೨.೩೦ರ ವರೆಗೆ “ಶರೂನ್ ಸ್ಟçಕ್ಚರ್”, ಹೋಲಿ ಕ್... Mangaluru | ಅಪಘಾತಕ್ಕೀಡಾದ ಕಾರು ಬಿಡಿಸಲು 50 ಸಾವಿರ ರೂ. ಲoಚದ ಬೇಡಿಕೆ: ಪೊಲೀಸ್ ಹೆಡ್ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಮಂಗಳೂರು(reporterkarnataka.com): ಲಂಚ ಪಡೆಯುತ್ತಿದ್ದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ. ಕಾರು-ಸ್ಕೂಟರ್ ಅಪಘಾತ ಪ್ರಕರಣದಲ್ಲಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚ 50 ಸಾವಿರ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಡ್ಕಾನ್ಸ್ಟೇಬಲ್ ತಸ್ಲಿಂ ಎ... ಅರಿವಿನ ಬೆಳಕು ತೋರಿದ ಗುರುವಿಗೆ ವಂದನೆ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ಕೆನರಾ ಹೈಸ್ಕೂಲ್ ಉರ್ವ ಮತ್ತು ಡೊಂಗರಕೇರಿಯಲ್ಲಿ ಸುಧೀರ್ಘ ಅವಧಿಯವರೆಗೆ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಹೊಯ್ಗೆಬೈಲ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಮಾಧವ ಸುವರ್ಣ ರವರ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುರು ಪೂರ್ಣಿಮೆಯ ಪ್ರಯುಕ್ತ ಭೇಟಿ ನ... DK | ಸುಳ್ಯ ಸಮೀಪದ ಆರಂತೋಡುನಲ್ಲಿ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ: ಅಪಾರ ಹಾನಿ ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಘನ ತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಇಲ್ಲಿನ ಕೊಂಡೆಕೇರಿಯಲ್ಲಿರುವ ಗೋಡೌನ್ ನಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ತಗುಲಿದ್ಧು ಪ್ಲಾಸ್ಟಿಕ್ ತ್ಯಾಜ್ಯ ಸೇರಿದ... ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಕೊಪ್ಪ(reporterkarnataka.com): ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಸಗೊಬ್ಬರ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ನರಸಿಂಹರಾಜಪುರದ ತಾಲೂಕು ಆಫೀಸ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಡ ಅಧ್ಯಕ್ಷರಾದ ಡಾ. ಅಂಶುಮಂತ... ಕಾರ್ಪೊರೇಟ್ ಪರ ಕಾರ್ಮಿಕ ಸಂಹಿತೆಗಳ ವಿರುದ್ಧ ದೇಶಾದ್ಯಂತ ಭಾರೀ ಮುಷ್ಕರ: ಮಂಗಳೂರಿನಲ್ಲಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನಾ ಸಭೆ ಮಂಗಳೂರು(reporterkarnataka.com): ಕಾರ್ಮಿಕ ವರ್ಗದ ಪ್ರಮುಖ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿದ ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ,ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ನಡೆದ ಮಹಾಮುಷ್ಕರ ಮಂಗಳೂರಿನಲ್ಲಿಯೂ ನಡೆಯಿತು. ಎಲ್ಲಾ ವಿಭಾಗದ ಕಾರ್ಮಿಕರು, ಮಾಧ್ಯಮ ವರ್ಗದ ನೌಕ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಕ್ಷಿಕೆರೆ ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಕ್ಷಿಕೆರೆ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗ... Shivamogga | ತೀರ್ಥಹಳ್ಳಿ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ಮನವಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ. ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ಪ್... 1 2 3 … 284 Next Page » ಜಾಹೀರಾತು