ಡಿಸೆಂಬರ್ 9; ಹೊನಲು ಬೆಳಕಿನ ಸಾಹಸಮಯ ಕಲ್ಲಡ್ಕ ಕ್ರೀಡೋತ್ಸವಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮನ: ಡಾ. ಪ್ರಭಾಕರ ಭಟ್ ಬಂಟ್ವಾಳ(reporterkarnataka.com): 3500ಕ್ಕೂ ಅಧಿಕ ಮಕ್ಕಳು ಭಾಗವಹಿಸುವ ಹೊನಲು ಬೆಳಕಿನ ಸಾಹಸಮಯ ದೃಶ್ಯಗಳೂ ಒಳಗೊಂಡಿರುವ ಕ್ರೀಡೋತ್ಸವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿ.9ರಂದು ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ಕಲ್ಲಡ್ಕ ಶ್... ಪತನದಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ: ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದರೆ 110 ವರ್ಷಗಳ ಇತಿಹಾಸ ಹೊಂದಿರುವ ... ಬಂಟ್ವಾಳ ತಾಲೂಕು ಅಟೋರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷರಾಗಿ ವಿಶ್ವನಾಥ ಚೆಂಡ್ತಿಮಾರ್ ಮತ್ತೆ ಅವಿರೋಧ ಆಯ್ಕೆ ಬಂಟ್ಚಾಳ(reporterkarnataka.com): ಅಟೋರಿಕ್ಷಾ ಚಾಲಕ- ಮಾಲಕರ(ಬಿಎಂಎಸ್) ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಎರಡನೇ ಬಾರಿಗೆ ವಿಶ್ವನಾಥ ಚೆಂಡ್ತಿಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ರಿಕ್ಷಾ ಚಾಲಕ- ಮಾಲಕರು ಸರ್ವಾನುಮತ... ಖಾನಾಪೂರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆಮೆಗತಿ: ಗ್ರಾಮಸ್ಥರ ಸ್ಥಿತಿ ಅಧೋಗತಿ ರಮೇಶ್ ದೇವದುರ್ಗ ರಾಯಚೂರು info.reporterkarnataka@gmail.com ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಜಲ ಜೀವನ್ ಮಿಷನ್ ಯೋಜನೆಯ... ಕುಂಜೂರು ಪಂಜ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ್ಮೀ ಪೂಜೆ: ಅನ್ನದಾನ ರೂವಾರಿ ಕಾವ್ಯಶ್ರೀ ಲೋಕೇಶ್ ಬಲ್ಯಾಯರಿಗೆ ಸನ್ಮಾನ ಪುತ್ತೂರು(reporterkarnataka.com): ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿ ವತಿಯಿಂದ ಪುತ್ತೂರು ಕುಂಜೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯ ಅನ್ನಸಂತರ್ಪಣೆ ರೂವಾರಿಯಾದ ಕಾವ್ಯ ಶ್ರೀ ಲೋಕೇಶ್ ಬಲ್ಯಾಯ ಅವರನ್ನು ಸಮಿತಿ ವತಿಯಿಂದ ಸನ್ಮಾನ... ಲೋಕಸಭೆಯ ಸಂದೇಶದ ಚುನಾವಣೆ, ಗ್ಯಾರಂಟಿಗೆ ಒಪ್ಪದ ಮತದಾರ: ವಿಜಯೋತ್ಸವದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಭಿಮತ ಸುರತ್ಕಲ್(reporterkarnataka.com):ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್... ಬಿ.ಸಿ.ರೋಡ್: ಮಕ್ಕಳ ಕಲಾ ಲೋಕದಿಂದ ವಿಶ್ವ ಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಆರಂಭ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಉದ್ಘಾಟನೆಗೊಂಡಿತು. ಕುಮಾರ ಶಿವಕುಮಾರ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲ... ನಂಜನಗೂಡು: ಹೈಟೆಕ್ ಶೌಚಾಲಯ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕಾಲೇಜಿಗೆ ಆ... ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ: ಅಕ್ಷರ ಸಂತ ಹರೇಕಳ ಹಾಜಬ್ಬ ಕುತ್ಲೂರು(reporterkarnataka.com): ಕುತ್ಲೂರು ಸರಕಾರಿ ಶಾಲೆಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಅಕ್ಷರ ಸಂತ ಹರೇಕಳ ಹಾಜಬ್ಬ ಹೇಳಿದ್ದಾರೆ. ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟವನ್ನು ಲೋಕಾರ್ಪಣೆಗೊಳಿಸಿ ಮಾತನ... ಕಡೇಶಿವಾಲಯದಲ್ಲಿ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನ: ವಿವಿಧ ಗೋಷ್ಠಿ, ಕಿರುನಾಟಕ, ಚಿತ್ತ ಚಿತ್ತಾರ; 1500 ಮಂದಿ ಆಗಮಿಸುವ ನಿರೀಕ್ಷೆ ಬಂಟ್ವಾಳ(reporterkarnataka.com): ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 6ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದ ಸಹಯೋಗದಲ್ಲಿ ಜರಗಿಸಲಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾ... 1 2 3 … 176 Next Page » ಜಾಹೀರಾತು