ಮಳೆ ನೀರಿನಿಂದ ತುಂಬಿ ಸಂಚಾರ ಸ್ಥಗಿತಗೊಂಡ ಬಜಾಲ್ ಅಂಡರ್ ಪಾಸ್: ಪಾಲಿಕೆ ಕಮಿಷನರ್ ಸ್ಥಳಕ್ಕೆ ಭೇಟಿ; ಪರಿಶೀಲನೆ ಮಂಗಳೂರು(reporterkarnataka.com):ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಳೀಯ ಕಾರ್ಪೊರ... ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಲೋಕಸಭೆಯಲ್ಲಿ ಅವರು ಕನ್ನಡದಲ್ಲಿ ಮಾಡಿದ ಪ್ರಮಾಣವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು. “ನಾನು ಕ್ಯ... ಪಾವೂರು ಉಳಿಯ ದ್ವೀಪ: ಅಕ್ರಮ ಮರಳುಗಾರಿಕೆ ನಿಲ್ಲಿಸಲು ಹಾಗೂ ದ್ವೀಪವಾಸಿಗಳ ರಕ್ಷಣೆಗೆ ಸಮಾನ ಮನಸ್ಕ ಸಂಘಟನೆಗಳಿಂದ ಜಿಲ್ಲಾಧಿಕಾರಿ ಭೇಟಿ; ಮ... ಮಂಗಳೂರು(reporterkarnataka.com):ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಹಾಗೂ ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಹಾಗೂ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನ... ನಂಜನಗೂಡು: ಶಾಲಾ ನೂತನ ಕೊಠಡಿ ಸೋರಿಕೆ; ಅಧಿಕಾರಿಗಳಿಗೆ ಛೀಮಾರಿ ಹಾಕಿದ ಗ್ರಾಮಸ್ಥರು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಣದ ದುರಾಸೆಗೆ ಗುತ್ತಿಗೆದಾರ ಮತ್ತು ಇಂಜಿನಿಯರ್ ಮಾಡಿದ ಎಡವಟ್ಟಿನಿಂದ ಶಾಲಾ ಮಕ್ಕಳು ಕೂತು ಪಾಠ ಕೇಳುವ ನೂತನ ಶಾಲಾ ಕೊಠಡಿ ಕಾಮಗಾರಿ ಮಳೆಗೆ ಸೋರುವಂತಾಗಿದೆ. ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರ... ಮಳೆಗಾಲದ ಅನಿರೀಕ್ಷಿತ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜು: ಪಾಲಿಕೆಯಿಂದ ಕಂಟ್ರೋಲ್ ರೂಂ ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರ... ಮಂಗಳೂರು: ರಾಜ್ಯಮಟ್ಟದ ಒಂದು ದಿನದ “ದೀಕ್ಷಾ” ಪಿಎಸ್ ಟಿ ತರಬೇತಿ ಕಾರ್ಯಾಗಾರ ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಆತಿಥ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಒಂದು ದಿನದ "ದೀಕ್ಷಾ" ಪಿಎಸ್ ಟಿ ತರಬೇತಿ ಕಾರ್ಯಾಗಾರ ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಭವನದಲ್ಲಿ ಭಾನುವಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸೀನಿಯರ್ ಚೇಂಬರ್ ಇಂ... ರಾಷ್ಟ್ರಹಿತದ ಹಿನ್ನೆಲೆಯಲ್ಲೇ ಬಿಜೆಪಿ ರಾಜಕಾರಣ: ಶ್ಯಾಮಪ್ರಸಾದ ಮುಖರ್ಜಿ ಬಲಿದಾನ ದಿವಸ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಬೆಂಗಳೂರು(reporterkarnataka.com): ಬಿಜೆಪಿ, ರಾಷ್ಟ್ರಹಿತವನ್ನು ಬಿಟ್ಟುಕೊಡದೆ ರಾಷ್ಟ್ರಹಿತದ ಹಿನ್ನೆಲೆಯಲ್ಲೇ ರಾಜಕಾರಣ ಮಾಡುತ್ತ ಬಂದಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ... ಮಂಗಳೂರು ನಗರ ಉತ್ತರ ಮಂಡಲದ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ ಕಾವೂರು(reporterkarnataka.com): ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ಉತ್ತರ ಮಂಡಲದ ಕಾರ್ಯಾಲಯದಲ್ಲಿ ಜನಸಂಘ ಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯನ್ನು ಬಲಿದಾನ್ ದಿವಸ್ ಆಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿಯವರ ಜೀವನ ಚರಿತ್ರೆಯನ್ನು ಹಿರಿಯರಾ... ಭ್ರಷ್ಟಾಚಾರದಿಂದ ಹಳ್ಳಹಿಡಿದ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ: ಮುನೀರ್ ಕಾಟಿಪಳ್ಳ ಆಪಾದನೆ ಮಂಗಳೂರು(reporterkarnataka.com): ಬಿಜೆಪಿ ಆಡಳಿತದ ಮಂಗಳೂರು ನಗರದಲ್ಲಿ "ಸ್ಮಾರ್ಟ್ ಸಿಟಿ" ಯೋಜನೆಯ ಕರ್ಮಕಾಂಡ ಒಂದೊಂದಾಗಿ ಹೊರಬರುತ್ತಿದೆ. ಕಳಪೆ ಕಾಮಗಾರಿ, ಹಣಕಾಸು ದುರುಪಯೋಗ, ಭ್ರಷ್ಟಾಚಾರದಿಂದ ಇಡೀ ಯೋಜನೆ ಹಳ್ಳಹಿಡಿದಿದೆ. "ಯಾರದೊ ಕಾಸು ಯಲ್ಲಮ್ಮನ ಜಾತ್ರೆ" ಎಂಬಂತೆ ಜನಪ್ರತಿನಿಧಿಗಳು, ಅಧಿಕಾರ... ಸೈಂಟ್ ಆನ್ಸ್ ಸಮುದಾಯ ಕಾಲೇಜಿನಲ್ಲಿ ಸ್ಕಿಲ್ ಸರ್ಟಿಫಿಕೇಟ್ ಪ್ರೋಗ್ರಾಂಗೆ ಚಾಲನೆ ಮಂಗಳೂರು(reporterkarnataka.com): ಸ್ಕಿಲ್ ಸರ್ಟಿಫಿಕೇಟ್ ಕಾರ್ಯಕ್ರಮದ ಚಾಲನಾ ಸಮಾರಂಭ ನಗರದ ರೊಸಾರಿಯೋ ಸೈಂಟ್ ಆನ್ಸ್ ಸಮುದಾಯ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಸೈಂಟ್ ಆನ್ಸ್ ಸಂಸ್ಥೆಯ ಆಡಳಿತಾಧಿಕಾರಿ ವಂ.ವಿನುತಾ ಅವರು ದೀಪ ಬೆಳಗಿಸುವ ಮೂಲಕ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು.... « Previous Page 1 …101 102 103 104 105 … 314 Next Page » ಜಾಹೀರಾತು