ಸೈಂಟ್ ಆನ್ಸ್ ಸಮುದಾಯ ಕಾಲೇಜಿನಲ್ಲಿ ಸ್ಕಿಲ್ ಸರ್ಟಿಫಿಕೇಟ್ ಪ್ರೋಗ್ರಾಂಗೆ ಚಾಲನೆ ಮಂಗಳೂರು(reporterkarnataka.com): ಸ್ಕಿಲ್ ಸರ್ಟಿಫಿಕೇಟ್ ಕಾರ್ಯಕ್ರಮದ ಚಾಲನಾ ಸಮಾರಂಭ ನಗರದ ರೊಸಾರಿಯೋ ಸೈಂಟ್ ಆನ್ಸ್ ಸಮುದಾಯ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಸೈಂಟ್ ಆನ್ಸ್ ಸಂಸ್ಥೆಯ ಆಡಳಿತಾಧಿಕಾರಿ ವಂ.ವಿನುತಾ ಅವರು ದೀಪ ಬೆಳಗಿಸುವ ಮೂಲಕ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು.... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ನಗರದ ಪಡೀಲ್ನಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್... ಸುರತ್ಕಲ್ ಎನ್ ಐಟಿಕೆ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಸುರತ್ಕಲ್(reporterkarnataka.com): ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ವತಿಯಿಂದ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಯೋಗ ಗುರು ಶ್ರೀ ಅವರ ಮಾರ್ಗದರ್ಶನದಲ್ಲಿ. ರಾಧೇಶ್ ಮೋಹನ್ ದಾಸ್, ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ... ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮುವಾದಿ ಚಟುವಟಿಕೆ: ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವರಿಗೆ ಆಗ್ರಹ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ಇಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮುವಾದಿ ಚಟುವಟಿಕೆಗಳ ನಿಯಂತ್ರಿಸಲು ಕಠಿಣ ಕ್ರಮಗಳಿಗಾಗಿ ಆಗ್ರಹಿಸಿ ಮನವಿ ಸಲ್ಲಿಸಿತು.... ಪಡುಬಿದ್ರಿ: ಜೂನ್ 23ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕದ ಜಂಟಿ ಸಹಯೋಗದೊಂದಿಗೆ ಜೂನ... ನಾರಾಯಣಗುರು ವಸತಿ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕ ವ್ಯವಸ್ಥೆಯಲ್ಲಿ ಸ್ಥಳದ ಕೊರತೆ: ಸಿಮೆಂಟ್ ಬ್ಲಾಕ್ನ ಶೆಡ್ನೊಳಗಡೆ ಟರ್ಪಾಲ್ ಹಾಕಿ ಮಕ... ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmal.com ಒಂದು ಗ್ರಾಮದಲ್ಲಿ ಒಂದು ಸರಕಾರಿ ಪದವಿಪೂರ್ವ ಕಾಲೇಜು ಕಳೆರಡು ವರ್ಷಗಳಿಂದ ಅನಾಥವಾಗಿದ್ದರೆ, ಬಾಡಿಗೆ ನೆಲೆಯಲ್ಲಿ ಆರಂಭ ಮಾಡಿರುವ ವಸತಿ ಶಾಲೆಯು ಸಿಮೆಂಟ್ ಬ್ಲಾಕ್ನಿಂದ ನಿರ್ಮಾಣ ಮಾಡಿದ ಶೆಡ್ನಂತಿರುವ ಕೋಣೆಯೊಳಗೆ ನ... ವೈಸಿಎಸ್ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಮಂಗಳೂರು(reporterkarnataka.com): ಯಂಗ್ ಕೆಥೋಲಿಕ್ ಸ್ಟೂಡೆಂಟ್ಸ್( ವೈಸಿಎಸ್) ಇದರ ಕ್ರೈಸ್ಟ್ ಕಿಂಗ್ ಚರ್ಚ್ ವೇಣೂರು ಘಟಕದ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು. ಹೊಸ ಪದಾಧಿಕಾರಗಳಾಗಿ ಮೆರೋಲ್ ಕಿರಣ್ ಮೋರಾಸ್(ಅಧ್ಯಕ್ಷರು), ನೀಶಲ್ ಫರ್ನಾಂಡಿಸ್(ಪ್ರಧಾನ ಕಾರ್ಯದರ್ಶಿ) ಹಾಗೂ ಓಸ್ಟಿನ್ ಮೋನಿಸ್(... ಡಾ. ಸುಮಾ ಟಿ. ರೋಡನ್ನವರ್ ಗೆ ಹಿಂದಿ ಸೇವಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com):ವಿಶ್ವ ಹಿಂದಿ ಸಾಹಿತ್ಯ ಸೇವಾ ಸಂಸ್ಥಾನ್ ಪ್ರಯಾಗ್ ರಾಜ್ ಅವರು ರಾಷ್ಟ್ರೀಯ ಮಟ್ಟದ ಹಿಂದಿ ಭಾಷಾ ವಿಷಯದಲ್ಲಿ ಉತ್ತಮ ಸೇವೆಗಾಗಿ 2024 ರ ಹಿಂದಿ ಸೇವಾ ಪ್ರಶಸ್ತಿಯನ್ನು ಮಂಗಳೂರು ವಿವಿ ಕಾಲೇಜಿನ ಹಿಂದಿ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಸುಮಾ ರೋಡನ್ನವರ್ ಅವರಿಗೆ ಪ್ರದಾನ... ಬಕ್ರೀದ್ ಸೌಹಾರ್ದತೆ ಸಾರುವ ಹಬ್ಬ: ವಿಧಾನಸಭೆ ಸ್ಪೀಕರ್ ಖಾದರ್ ಉಳ್ಳಾಲ(reporterkarnataka.com): ಬಕ್ರೀದ್ ಸೌಹಾರ್ದತೆಯ ಸಂದೇಶ ಸಾರುತ್ತದೆ. ಈ ಹಬ್ಬ ಆಚರಿಸುವ ಜೊತೆಗೆ ಸಹೋದರತೆಯನ್ನು ಬೆಳೆಸಬೇಕು. ಪರಸ್ಪರ ಸಂಸ್ಕೃತಿ, ಸೌಹಾರ್ದತೆಯನ್ನು ಹಂಚುವ ಮೂಲಕ ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಬಕ್ರೀದ್ ಹ... ಪುತ್ತೂರು ಮುಳಿಯ ಜ್ಯುವೆಲ್ಸ್ನಲ್ಲಿ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರನೀಗೆ ಅಭಿನಂದನಾ ಕಾರ್ಯಕ್ರಮ ಪುತ್ತೂರು(reporterkarnataka.com): ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆ... « Previous Page 1 …102 103 104 105 106 … 314 Next Page » ಜಾಹೀರಾತು