ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 105 ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರದಾನ ಪುತ್ತೂರು(reporterkarnataka.com): 2023 -24nನೇ ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ ಶೇ.100 ಅಂಕ ಪಡೆದ 105 ವಿದ್ಯಾರ್ಥಿಗಳಿಗೆ ಮತ್ತು 10ನೇ ತರಗತಿಯಲ್ಲಿ 615ಕ್ಕಿಂತ ಹೆಚ್ಚು ಅಂಕ ಪಡೆದ 11 ವಿದ್ಯಾರ್... ಮಂಗಳೂರು ವಿವಿ ಘಟಿಕೋತ್ಸವ: ರಾಜ್ಯಪಾಲರ ನಡೆಗೆ ಎನ್ ಎಸ್ ಯುಐ ತೀವ್ರ ಖಂಡನೆ ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ವೇಳೆ ರಾಜ್ಯಪಾಲರ ನಡೆ ಕುರಿತು ಎನ್ ಎಸ್ ಯುಐ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಘಟಿಕೋತ್ಸವ ಕಾರ್ಯಕ್ರಮ ಹಲವಾರು ವರ್ಷಗಳಿಂದ ಉತ್ತಮ ಗುಣಮಟ್ಟದಲ್ಲಿ ನಡೆಯುತ್ತಾ ಬಂದಿದೆ. ಆದರೆ ಈ ವರ್ಷ ನಡೆದ ಘಟಿಕೋತ್ಸವ ಕಾರ್ಯಕ್ರಮ ಉ... ಉರ್ವಸ್ಟೋರ್: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ನಗರದ ಉರ್ವಸ್ಟೋರ್ ಮಹಾಗಣಪತಿ ದೇವಸ್ಥಾನದ ಬಳಿಯ ಪ್ರಗತಿ ಮಹಿಳಾ ಮಂಡಲದಲ್ಲಿ ಜರುಗಿತು. ಯುವವಾಹಿನಿ ಮಂಗಳೂರ... ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ನಾಳೆ ಬೃಹತ್ ವಾಹನ ಜಾಥಾ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಜಯೋತ್ಸವ ಮಂಗಳೂರು(reporterkarnataka.com): ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವ ಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ಜೂನ್ 17ರಂದು ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗ... ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಪೆಟ್ರೋಲ್ ಬೆಲೆ ಕಳೆದ ಎರಡುವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ಬಡ ಜನರಿ... ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ನಿರ್ವಹಣೆಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕು ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ಎನ್.ಹೆಚ್. 73 ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪರಿಶೀಲನೆ ಮತ್ತು ಮಳೆಗಾಲದ ಸಮಯ ಉಂಟಾಗುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ವೀಕ್ಷಣೆ ನಡೆಸಿ, ಕೂಡಲೇ ಸಮಸ್ಯೆಗಳ ಪರಿಹ... ನೇತ್ರಾವತಿ ಶಿಖರಕ್ಕೆ ಸೇನೆ ಮತ್ತು ನೌಕಾ ವಿಭಾಗಗಳ ಎನ್ ಸಿಸಿ ವಾರ್ಷಿಕ ಟ್ರೆಕ್ಕಿಂಗ್ ಮಂಗಳೂರು(reporterkarnataka.com): ಚಿಕ್ಕಮಗಳೂರಿನ ನೇತ್ರಾವತಿ ಶಿಖರಕ್ಕೆ ಸೇನೆ ಮತ್ತು ನೌಕಾ ವಿಭಾಗಗಳ ಎನ್ ಸಿಸಿ ವಾರ್ಷಿಕ ಟ್ರೆಕ್ಕಿಂಗನ್ನು ಏರ್ಪಡಿಸಲಾಗಿತ್ತು. ಟ್ರೆಕ್ಕಿಂಗ್ ಪ್ರಾರಂಭವಾದಂತೆ ಎಲ್ಲಾ ಕೆಡೆಟ್ಗಳು ಮುಂದೆ ಬರುವ ಸಾಹಸಮಯ ಆರೋಹಣಕ್ಕಾಗಿ ಎಲ್ಲಾ ಉತ್ಸಾಹ, ಶಕ್ತಿ ಮತ್ತು ಕುತೂಹಲದಿಂದ ... ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಮಂಗಳೂರು(reporterkarnataka.com): ಮೀನುಗಾರಿಕೆ ಇಲಾಖೆ ಮಂಗಳೂರು ಹಾಗೂ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಇಲಾಖೆಯ... ಉರ್ವಸ್ಟೋರ್: ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವನ್ನು ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿಯ ಪ್ರಗತಿ ಮಹಿಳಾ ಮಂಡಲದಲ್ಲಿ ಜೂನ್ 16ರಂದು ಪೂರ್ವಾಹ... ಉಳ್ಳಾಲ ಕುಡಿಯುವ ನೀರಿನ ಮೊದಲ ಹಂತದ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿ ಆಗಮನ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಚುನಾವಣೆ ಸಂದರ್ಭದಲ್ಲಿ ಕ್ಷೇತ್ರutದ ಜನತೆಗೆ ದಿನದ 24 ಗಂಟೆಯೂ ಕುಡಿಯುವ ನೀರು ಒದಗಿಸುವ ಯೋಜನೆ ಬಗ್ಗೆ ಹೇಳಿದ್ದೆ. ಈಗ ಅದರ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ. ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ... « Previous Page 1 …103 104 105 106 107 … 314 Next Page » ಜಾಹೀರಾತು